ಸಾಂಸಾರಿಕ ಬಿಕ್ಕಟ್ಟಿಗೆ ಮತ್ತೊಂದು ದಾರಿ ಮಾಡಿಕೊಬೇಡಿ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ ಮಂಗಳವಾರ ಪ್ರೇಮ ಪ್ರಕಟ, ಸಂಗಾತಿಯ ಜೊತೆ ಕಾಲ ಹರಣ, ಅನೇಕ ವಿಚಾರಗಳ ವಿಸ್ಮರಣೆ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ : ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ – 06 : 05 am, ಸೂರ್ಯಾಸ್ತ – 07 : 00 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:48 – 17:25, ಯಮಘಂಡ ಕಾಲ 09:19 – 10:57, ಗುಳಿಕ ಕಾಲ 12:34 – 14:11
ತುಲಾ ರಾಶಿ: ಸಾಂಸಾರಿಕ ಬಿಕ್ಕಟ್ಟಿಗೆ ಮತ್ತೊಂದು ದಾರಿ ಮಾಡಿಕೊಬೇಡಿ. ಇಂದು ಬೇಕೆಂದೇ ಹಿತತ್ರುಗಳು ನಿಮ್ಮ ಸಂಪತ್ತನ್ನು ಕೇಳುವರು. ಹೂಡಿಕೆಗೆ ಬೇಕಾದ ಆಲೋಚನೆಗಳನ್ನು ಮಾಡಬಹುದು. ಮನೆಯನ್ನು ಕಟ್ಟಲು ಸಾಲವನ್ನು ಮಾಡಬೇಕಾಗುವುದು. ತಪ್ಪಿಸಿಕೊಳ್ಳಲು ಅಸತ್ಯವನ್ನು ಹೇಳಬೇಕಾಗುವುದು. ಸಂಗಾತಿಯಿಂದ ನಿಮಗೆ ಬೆಂಬಲ ಸಿಗುತ್ತದೆ. ನೀವು ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುತ್ತೀರಿ. ಕೆಲವರು ಸಾಲದಿಂದ ಮುಕ್ತರಾಗುತ್ತಾರೆ. ವ್ಯವಹಾರ ಪರಿಸ್ಥಿತಿ ಬಲವಾಗಿರುತ್ತದೆ. ಇಲ್ಲದಿದ್ದರೆ ಮುಜುಗರಕ್ಕೆ ಒಳಗಾಗುವ ಸಂದರ್ಭವಿದೆ. ಹಣದ ಒಳಹರಿವು ಮಂದಗತಿಯಲ್ಲಿ ಇರಬಹುದು. ಮಾರಾಟದಲ್ಲಿ ಚುರುಕುತನ ಅವಶ್ಯಕ. ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಚಿತ್ತ ಚಾಂಚಲ್ಯ ನಿಮ್ಮನ್ನು ಒಂದು ಕಡೆಗೆ ಇರಲು ಬಿಡದು. ವೃತ್ತಿಯಲ್ಲಿ ಹೆಚ್ಚು ತಿರುಗಾಟವಿರಲಿದೆ. ಸಂಗಾತಿಯ ಸಿಡುಕಿನ ನುಡಿಗಳು ನಿಮಗೆ ನೋವು ತರುತ್ತದೆ. ಆಕಸ್ಮಿಕವಾಗಿ ಸಿಕ್ಕ ಉದ್ಯೋಗವನ್ನು ಸರಿಯಾಗಿ ಬಳಸಿಕೊಳ್ಳಿ. ಆರೋಗ್ಯದ ಏರಿಳಿತವನ್ನು ಯಾರ ಬಳಿಯಾದರೂ ಹೇಳಿ.
ವೃಶ್ಚಿಕ ರಾಶಿ: ಗಂಭೀರ ವಿಚಾರವನ್ನು ಲಘುವಾಗಿ ಕಾಣುವಿರಿ. ಇಂದು ನೀವು ಸಿಟ್ಟಿನಿಂದ ಸನ್ನಿವೇಶ ಕೈ ಮೀರದಂತೆ ನೋಡಿಕೊಳ್ಳಿ. ಕಲಾವಿದರಿಗೆ ಗಲಿಬಿಲಿಯ ಸಂದರ್ಭ ಬರಬಹುದು. ದೈನಂದಿನ ಸಂಪಾದನೆಯನ್ನು ಮಾಡುವವರಿಗೆ ಕಷ್ಟವಾಗುವುದು. ಜೀವನದಲ್ಲಿ ಎಲ್ಲಾ ಕೆಲಸಗಳ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿ ಅಡೆತಡೆಗಳು ದೂರವಾಗುತ್ತವೆ. ಕುಟುಂಬದೊಂದಿಗೆ ಧಾರ್ಮಿಕ ಸ್ಥಳಕ್ಕೆ ಪ್ರಯಾಣಿಸುವ ಸಾಧ್ಯತೆ ಇರುತ್ತದೆ. ಇಂದು ಸೇವಿಸುವ ಆಹಾರದಿಂದ ಅನಾರೋಗ್ಯ ಉಂಟಾಗಬಹುದು. ವ್ಯವಹಾರವನ್ನು ವ್ಯವಹಾರವಾಗಿಯೇ ಮಾಡಿ. ಆಗ ನಿಮ್ಮ ಮಾತಿಗೆ ಹೆಚ್ಚು ಬೆಲೆ ಬಂದೀತು. ಹೂಡಿಕೆಯು ದ್ವಿಗುಣವಾಗಬಹುದು. ಅದನ್ನು ಪಡೆದುಕೊಳ್ಳಲು ಕಷ್ಟವಾದೀತು. ನೌಕರರು ನಿಮ್ಮಆಪ್ತರಾಗಿ ನಿಮ್ಮ ಕೆಲಸದಲ್ಲಿ ಭಾಗಿಯಾಗುವರು. ನಿಮ್ಮ ಸಂಪತ್ತನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ.
ಧನು ರಾಶಿ: ಬಹಳ ದಿನಗಳ ಅನಂತರ ಬಾಂಧವರ ಸಮಾಗಮವಾಗಲಿದೆ. ಉಡುಗೊರೆಯಾಗಿ ಸಿಕ್ಕಿದ ಹೊಸ ವಸ್ತುಗಳ ಮೇಲೆ ಪ್ರೀತಿ ಹೆಚ್ಚು. ಬಹಳ ಜತನದಿಂದ ನೋಡಿಕೊಳ್ಳುವಿರಿ. ವಿವಾಹವು ವಿಳಂಬವೆಂದು ಅನ್ನಿಸಬಹುದು. ಚಿಂತೆಗೆ ಅವಕಾಶ ಕೊಡದೇ ಗುರಿಯ ಕಡೆ ಗಮನವಿರಲಿ. ಜೀವನದಲ್ಲಿ ಎಲ್ಲಾ ಕೆಲಸಗಳ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿ ಅಡೆತಡೆಗಳು ದೂರವಾಗುತ್ತವೆ. ಕುಟುಂಬದೊಂದಿಗೆ ಧಾರ್ಮಿಕ ಸ್ಥಳಕ್ಕೆ ಪ್ರಯಾಣಿಸುವ ಸಾಧ್ಯತೆ ಇರುತ್ತದೆ. ಕೆಲಸಗಾರರ ಜೊತೆ ಅತಿ ಕೋಪ ಬೇಡ. ಹುಸಿ ಮುನಿಸಲ್ಲೇ ಕಾರ್ಯವನ್ನು ಮಾಡಿಸಿ. ಹಿತವಚನದಿಂದ ಕೆಲಸವನ್ನು ಮಾಡಿಕೊಳ್ಳಿ. ಇಂದಿನ ಆರ್ಥಿಕಲಾಭವು ನಿಮ್ಮ ನಿರೀಕ್ಷೆಯ ಮಟ್ಟವನ್ನು ತಲುಪಬಹುದು. ವಸ್ತ್ರಾಭರಣಗಳನ್ನು ಮಿತವಾಗಿ ಖರೀದಿಸಿ. ವಯಸ್ಕರಿಗೆ ವಿವಾಹ ಸಂಬಂಧವು ಒದಗಿ ಬರಬಹುದು. ಆಸ್ತಿಯನ್ನು ಸ್ವಂತಕ್ಕೆ ಮಾಡಿಕೊಳ್ಳುವ ಉಪಾಯವು ಹೊಳೆಯಬಹುದು. ಪ್ರೇಮ ವಿವಾಹವು ನಿಮಗೆ ಖುಷಿಕೊಡದು.
ಮಕರ ರಾಶಿ: ವೃತ್ತಿಯಲ್ಲಿ ಭರವಸೆಯ ಬೆಳಕು ಕಾಣಿಸುವುದು. ಇಂದು ಕಾನೂನಾತ್ಮಕ ವಿಚಾರದಲ್ಲಿ ಹೆಚ್ಚು ಆಸಕ್ತಿ ತೋರುವಿರಿ. ನಿಮ್ಮ ಸಕಾರಾತ್ಮಕತೆಯು ಹೆಚ್ಚು ಬಲವುಳ್ಳದ್ದಾಗಲಿದೆ. ಆಗಾಗ ಕಾಣಿಸಿಕೊಳ್ಳುವ ನೋವುಗಳು ನಿಮ್ಮನ್ನು ಪೀಡಿಸಿ ಮಾನಸಿಕವಾಗಿ ಕುಗ್ಗುಸುವುದು. ಕಚೇರಿಯಲ್ಲಿ ಪ್ರಮುಖ ಕೆಲಸದ ಜವಾಬ್ದಾರಿ ಸಿಗಬಹುದು. ಮನೆ ಮತ್ತು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇರುತ್ತದೆ. ತಾಯಿಯ ಆಶೀರ್ವಾದವನ್ನು ಪಡೆದು ಶುಭಕಾರ್ಯಕ್ಕೆ ಮನೆಯಿಂದ ಹೊರಡಿ. ರಾಜಕೀಯ ವ್ಯಕ್ತಿಗಳಿಗೆ ಅವರ ವಿರೋಧಿಗಳಿಂದಲೇ ತೊಂದರೆಯಾಗುವ ಸಾಧ್ಯತೆ ಇದೆ. ನಿಮ್ಮ ಅಧಿಕ ಕೋಪದಿಂದ ಸುಂದರ ಕ್ಷಣಗಳು ನಷ್ಟವಾಗಬಹುದು. ಮಕ್ಕಳ ಏಳಿಗೆಯು ಮಂದಗತಿಯಲ್ಲಿ ಇರಲಿದೆ. ನಿಮ್ಮ ಅಳತೆಯನ್ನು ಮೀರದೇ ಚೌಕಟ್ಟಿನಲ್ಲಿರಿ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ. ಹಣಕಾಸಿನ ವಿಚಾರದಲ್ಲಿ ಇನ್ನೊಬ್ಬರನ್ನು ಅನುಸರಿಸುವ ಅವಶ್ಯಕತೆ ಇಲ್ಲ.
ಕುಂಭ ರಾಶಿ: ಹೊಸ ದಿರಿಸಿನಿಂದ ಸುಂದರವಾಗಿ ಶೋಭಿಸುವಿರಿ. ನಿಮ್ಮ ಪಾಲುದಾರಿಕೆಯಲ್ಲಿ ಹೊಂದಾಣಿಕೆ ಕಷ್ಟವಾದೀತು. ಯಾವುದಾದರೂ ರೀತಿಯಲ್ಲಿ ಸರಿಮಾಡಿಕೊಳ್ಳಿ. ಮನೆಯಿಂದ ದೂರದಲ್ಲಿ ವಾಸಿಸುವ ನೀವು ಇಂದು ಪೋಷಕರಿಗೆ ಖುಷಿಯಾಗುವುದು. ಕಚೇರಿಯಲ್ಲಿ ಪ್ರಮುಖ ಕೆಲಸದ ಜವಾಬ್ದಾರಿ ಸಿಗಬಹುದು. ಮನೆ ಮತ್ತು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇರುತ್ತದೆ. ನಿಮಗಾಗದವರನ್ನು ನಿಂದಿಸಿ ಅವರಿಂದ ಅಪಮಾನಕ್ಕೆ ಒಳಗಾಗುವಿರಿ. ಆರ್ಥಿಕವಾಗಿ ಸ್ಥಿರತೆ ಇದ್ಷರೂ ಚರ್ಚನ್ನು ನಿಭಾಯಿಸುವ ಚಾಣಾಕ್ಷತನ ಬೇಕಿದೆ. ನಿಮ್ಮ ವ್ಯಕ್ತಿತ್ವಕ್ಕೆ ಸರಿಸಾಟಿಯಾದ ವ್ಯಕ್ತಿಯ ಗೆಳೆತನವಾಗಲಿದೆ. ಅಹಂಕಾರ ಪಡದೇ ಅವಶ್ಯಕತೆ ಇರುವಲ್ಲಿ ವಿನೀತತೆ ಇರಲಿ. ಅನ್ಯರ ತಪ್ಪಿನಿಂದ ಅಪಘಾತವು ಸಂಭವಿಸಬಹುದು. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು. ಏನನ್ನಾದರೂ ಮಾಡಬೇಕು ಎಂಬ ಮಹತ್ತರವಾದ ಯೋಜನೆಯನ್ನು ಮುಂದೂಡುವಿರಿ.
ಮೀನ ರಾಶಿ: ವಿಪುಲವಾದ ಪ್ರಯತ್ನವೂ ವಿಫಲವಾಗಬಹುದು. ಇಂದು ಒತ್ತಡದ ನಡುವೆಯೂ ನಿಮ್ಮ ಕಾರ್ಯಗಳನ್ನು ಸರಳೀಕರಿಸಿಕೊಂಡು ಮಾಡುವ ವಿಧಾನವನ್ನು ಮೆಚ್ಚುವರು. ಹಣವನ್ನು ಉಳಿಸಲು ಯತ್ನದಲ್ಲಿ ಸೋಲಾಗುವುದು. ಪ್ರತಿಯೊಂದು ಕೆಲಸದ ಅಪೇಕ್ಷಿತ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ವ್ಯವಹಾರವು ವಿಸ್ತರಿಸುತ್ತದೆ. ಶೈಕ್ಷಣಿಕ ಕೆಲಸದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣಿಸುವ ಸಾಧ್ಯತೆಗಳಿವೆ. ನೀವೇ ವಿವಿಧ ಮೂಲಗಲಕಿಂದ ಮಾಹಿತಿಯನ್ನು ಒಡೆದು ಸರಿಮಾಡಿಕೊಳ್ಳಿ. ಪತಿ, ಪತ್ನಿಯರು ಅನ್ಯೋನ್ಯತೆಗೆ ದೃಷ್ಟಿ ಬೀಳಬಹುದು. ಮುಖದಲ್ಲಿ ಮಂದಹಾಸವಿರಲಿ. ಬಂಧುಗಳಿಂದ ನಿರ್ಲಕ್ಷ್ಯಕ್ಕೆ ಒಳಗಾದಂತೆ ಅನ್ನಿಸಬಹುದು. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ. ಉನ್ನತವಾದ ಸ್ಥಾನಕ್ಕೆ ಏರಲು ನಿಮ್ಮೆದುರು ಅವಕಾಶವು ತೆರೆದುಕೊಳ್ಳುವುದು.




