AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಮವಾಸ್ಯೆ ತಿಥಿ, ಭಾನುವಾರ, ಆಗಸ್ಟ್ 08, 2021.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?
ದಿನ ಭವಿಷ್ಯ
TV9 Web
| Edited By: |

Updated on: Aug 08, 2021 | 6:37 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಮವಾಸ್ಯೆ ತಿಥಿ, ಭಾನುವಾರ, ಆಗಸ್ಟ್ 08, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:9ರಿಂದ ಇಂದು ರಾತ್ರಿ 6:45 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.57. ಸೂರ್ಯಾಸ್ತ: ಸಂಜೆ 6.46

ತಾ.08-08-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 9

ವೃಷಭ: ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು. ಶುಭ ಸಂಖ್ಯೆ: 1

ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 8

ಕರ್ಕ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು. ಶುಭ ಸಂಖ್ಯೆ: 2

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು. ಶುಭ ಸಂಖ್ಯೆ: 7

ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ತುಲಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 6

ವೃಶ್ಚಿಕ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 4

ಧನು: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 7

ಮಕರ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 1

ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 2

ಮೀನ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ