AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ದಿನ ಭವಿಷ್ಯ; ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರದಿಂದಿರಿ

Horoscope ಡಿಸೆಂಬರ್ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today: ದಿನ ಭವಿಷ್ಯ; ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರದಿಂದಿರಿ
ದಿನ ಭವಿಷ್ಯ
TV9 Web
| Edited By: |

Updated on: Dec 07, 2021 | 6:40 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಚಳಿಗಾಲ, ಮಂಗಳವಾರ, 7, ಡಿಸೆಂಬರ್ 2021. ಉತ್ತರಾಷಾಢ ನಕ್ಷತ್ರ. ರಾಹುಕಾಲ: ಇಂದು ಮಧ್ಯಾಹ್ನ 2.53ರಿಂದ ಸಂಜೆ 4.16ರ ತನಕ. ಸೂರ್ಯೋದಯ: ಬೆಳಿಗ್ಗೆ 6.33. ಸೂರ್ಯಾಸ್ತ: ಸಂಜೆ 5.41ಕ್ಕೆ.

ತಾ.07-12-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ ನೆರೆಹೊರೆಯವರೊಂದಿಗೆ ಕಲಹ ಸಂಭವ. ಸಮಾಧಾನದ ನಡವಳಿಕೆ ಅಗತ್ಯ. ಮಕ್ಕಳಿಂದ ನೆಮ್ಮದಿ. ವಿವಾಹ ಯೋಗ. ಗೃಹ ನಿರ್ಮಾಣ ಕೆಲಸಗಳಲ್ಲಿ ಪ್ರಗತಿ. ಸಂಖ್ಯೆ: 6

ವೃಷಭ ನಿಷ್ಠೆ, ಪ್ರಾಮಾಣಿಕತೆಯಿಂದಾಗಿ ಯಶಸ್ಸು. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಮೇಲಾಧಿಕಾರಿಗಳಿಂದ ಪ್ರಶಂಸೆ. ವ್ಯಾಪಾರಿಗಳಿಗೆ ಉದ್ಯಮದಲ್ಲಿ ಪ್ರಗತಿ. ಸಂಖ್ಯೆ: 9

ಮಿಥುನ ಸೋದರರಿಂದ ಸಲಹೆ. ಸಹಕಾರ ದೊರಕಿ ಗೃಹ ನಿರ್ಮಾಣ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ದೂರದ ಊರಿಂದ ಪ್ರಮುಖ ಸುದ್ದಿಯೊಂದನ್ನು ಕೇಳಲಿದ್ದೀರಿ. ಸಂಖ್ಯೆ: 8

ಕಟಕ ವೈಯಕ್ತಿಕ ಜೀವನದಲ್ಲಿ ಅಭಿವೃದ್ಧಿ. ಹೊಸ ಅತಿಥಿ ಆಗಮನ ಸಾಧ್ಯತೆ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ ದೊರೆತು, ನೆಮ್ಮದಿಯ ಜೀವನಕ್ಕೆ ನಾಂದಿ. ಶಿವ ಅಷ್ಟೋತ್ತರ ಪಠಿಸಿ. ಸಂಖ್ಯೆ: 2

ಸಿಂಹ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮಕ್ಕಳಿಂದ ನೆಮ್ಮದಿ. ಯಂತ್ರೋಪಕರಣಗಳ ಖರೀದಿಗಾಗಿ ಖರ್ಚು. ಸಂಖ್ಯೆ: 4

ಕನ್ಯಾ ಪ್ರಾಪ್ತ ವಯಸ್ಕರಿಗೆ ಉತ್ತಮ ಸಂಬಂಧಗಳು ದೊರಕುವ ಸಾಧ್ಯತೆ. ಕೃಷಿ ಒಕ್ಕಲುತನ ಕಾರ್ಯಗಳಲ್ಲಿ ಸ್ವಲ್ಪ ಮಟ್ಟಿನ ತೊಡಕು. ಮಕ್ಕಳಿಂದ ಶುಭ ವಾರ್ತೆ. ಸಂಖ್ಯೆ: 7

ತುಲಾ ಹಿರಿಯರ ಸಲಹೆ ಸೂಚನೆಗಳನ್ನು ನಿರ್ಲಕ್ಷಿಸದಿರಿ. ಯಾವುದೇ ಕೆಲಸ ಕಾರ್ಯಗಳಲ್ಲಿ ಆತುರತೆ ತೋರಿ ಗಂಡಾಂತರಕ್ಕೆ ಸಿಲುಕದಿರಿ. ಸಂಖ್ಯೆ: 8

ವೃಶ್ಚಿಕ ದೂರದ ಪ್ರಯಾಣ ಯೋಗ. ವಾಹನ ಖರೀದಿ ಸಾಧ್ಯತೆ. ನ್ಯಾಯಾಲಯದಲ್ಲಿ ಜಯ. ಹಳದಿ ಲೋಹ ವ್ಯಾಪಾರಿಗಳಿಗೆ ಉತ್ತಮ ಲಾಭ. ಕುಟುಂಬ ಸದಸ್ಯರಿಂದ ಹೊಸ ಕೆಲಸ-ಕಾರ್ಯಗಳಿಗೆ ಸಹಕಾರ ದೊರಕಿ ನಿರಾಳತೆ. ಸಂಖ್ಯೆ: 1

ಧನು ದೈನಂದಿನ ಚಟುವಟಿಕೆಯಲ್ಲಿ ಉತ್ಸಾಹ. ಕುಲದೇವತಾ ದರ್ಶನ ಲಭ್ಯ. ಋಣ ಪರಿಹಾರದಿಂದ ಸಂತೃಪ್ತಿ. ಚಿನ್ನಾಭರಣ ಖರೀದಿ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳು ನಿವಾರಣೆ. ಸಾಮಾಜಿಕ ಗೌರವಕ್ಕೆ ಪಾತ್ರರಾಗುವಿರಿ. ಸಂಖ್ಯೆ: 3

ಮಕರ ವೃತ್ತಿ ಸಮಸ್ಯೆಗಳಿಂದ ಪರಿಹಾರ. ಮಹಿಳೆಯರು, ಕಲಾವಿದರುಗಳಿಗೆ ಉತ್ತಮ ಅವಕಾಶ ದೊರೆತು ಗೌರವಾದರ. ವಿವಾದಾತ್ಮಕ ಸಮಸ್ಯೆಗಳಿಂದ ಮುಕ್ತರಾಗುವಿರಿ. ಸಂಖ್ಯೆ: 5

ಕುಂಭ ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಇರುವುದರಿಂದ ವೈದ್ಯರ ಸಲಹೆ ಅಗತ್ಯ. ಅನಾವಶ್ಯಕ ವ್ಯವಹಾರಕ್ಕೆ ತಲೆಹಾಕದಿರಿ. ಬಂಧುಗಳ ಆಗಮನದಿಂದಾಗಿ ಸಂತಸ. ಸಂಖ್ಯೆ: 2

ಮೀನ ಗೃಹಿಣಿಯರು ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರಿ. ಆಧ್ಯಾತ್ಮಿಕ ಜೀವನದಲ್ಲಿ ಸಂತೃಪ್ತಿ ಕಾಣುವಿರಿ. ವಿಶೇಷ ವ್ಯವಹಾರಗಳಲ್ಲಿ ಅಗತ್ಯ ಪ್ರೋತ್ಸಾಹಗಳು ದೊರಕುವುದು. ಸಂಖ್ಯೆ: 6

Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್