AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಮಕರ ರಾಶಿಯ ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ

Horoscope ಡಿಸೆಂಬರ್ 31, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮಕರ ರಾಶಿಯ ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ
ದಿನ ಭವಿಷ್ಯ
TV9 Web
| Edited By: |

Updated on: Dec 31, 2021 | 6:00 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಶುಕ್ರವಾರ, ಡಿಸೆಂಬರ್ 31, 2021. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.54 ರಿಂದ ಇಂದು ಬೆಳಿಗ್ಗೆ 12.17ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.45. ಸೂರ್ಯಾಸ್ತ: ಸಂಜೆ 5.51

ತಾ.31-12-2021 ರ ಶುಕ್ರವಾರದ ರಾಶಿಭವಿಷ್ಯ. ಮೇಷ: ಮನೆಯಲ್ಲಿ ವಿವಾಹ ಪ್ರಸ್ತಾಪಗಳು ನಡೆಯಲಿವೆ. ಆರ್ಥಿಕವಾಗಿ ಸಾಕಷ್ಟು ಧನಾಗಮನವಿದ್ದು, ಕಾರ್ಯ ಸಾಧನೆಯಾಗಲಿದೆ. ನೂತನ ದಂಪತಿಗಳ ಮಧ್ಯೆ ವಿರಸ ಮೂಡಲಿದೆ. ವಿದೇಶ ಯಾನದ ಭಾಗ್ಯ ಒದಗಿಬರಲಿದೆ. ಶುಭ ಸಂಖ್ಯೆ: 2

ವೃಷಭ: ಯಾವುದೋ ಮಾನಸಿಕ ಚಿಂತೆ ನಿಮ್ಮ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರಲಿದೆ. ಸಂಗಾತಿಯ ಅಸಮಾಧಾನಕ್ಕೆ ಕಾರಣರಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಶುಭ ಸಂಖ್ಯೆ: 7

ಮಿಥುನ: ವ್ಯಾಪಾರಿ ವರ್ಗದವರಿಗೆ ಕಾರ್ಯದೊತ್ತಡ ಹೆಚ್ಚಲಿದೆ. ಹಾಗಿದ್ದರೂ ಆದಾಯಕ್ಕೆ ಕೊರತೆಯಾಗದು. ಕೆಳ ಹಂತದ ನೌಕರ ವರ್ಗದವರಿಗೆ ಉದ್ಯೋಗದಲ್ಲಿ ಕಿರಿ ಕಿರಿ. ಹಿರಿಯರು ತೀರ್ಥ ಯಾತ್ರೆಗೆ ತೆರಳಲಿದ್ದಾರೆ. ಶುಭ ಸಂಖ್ಯೆ: 5

ಕಟಕ: ವಿವಾಹ ಸಂಬಂಧಿ ಅಡೆತಡೆಗಳಿಗೆ ಪರಿಹಾರ ಕಾಣಲು ಕುಲದೇವರ ಪ್ರಾರ್ಥನೆ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಅಡೆತಡೆಗಳಿದ್ದರೂ ಅಂತಿಮವಾಗಿ ದೈವಾನುಕೂಲದಿಂದ ಕಾರ್ಯ ಸಾಧನೆಯಾಗಲಿದೆ. ಶುಭ ಸಂಖ್ಯೆ: 2

ಸಿಂಹ: ವ್ಯಾಪಾರಿ ವರ್ಗದವರಿಗೆ ಕಾರ್ಯದೊತ್ತಡ ಹೆಚ್ಚಲಿದೆ. ಹಾಗಿದ್ದರೂ ಆದಾಯಕ್ಕೆ ಕೊರತೆಯಾಗದು. ಕೆಳ ಹಂತದ ನೌಕರ ವರ್ಗದವರಿಗೆ ಉದ್ಯೋಗದಲ್ಲಿ ಕಿರಿ ಕಿರಿ. ಹಿರಿಯರು ತೀರ್ಥ ಯಾತ್ರೆಗೆ ತೆರಳಲಿದ್ದಾರೆ. ಶುಭ ಸಂಖ್ಯೆ: 9

ಕನ್ಯಾ: ಯಾವುದೋ ಮಾನಸಿಕ ಚಿಂತೆ ನಿಮ್ಮ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರಲಿದೆ. ಸಂಗಾತಿಯ ಅಸಮಾಧಾನಕ್ಕೆ ಕಾರಣರಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಶುಭ ಸಂಖ್ಯೆ: 3

ತುಲಾ: ಮನೆಯಲ್ಲಿ ವಿವಾಹ ಪ್ರಸ್ತಾಪಗಳು ನಡೆಯಲಿವೆ. ಆರ್ಥಿಕವಾಗಿ ಸಾಕಷ್ಟು ಧನಾಗಮನವಿದ್ದು, ಕಾರ್ಯ ಸಾಧನೆಯಾಗಲಿದೆ. ನೂತನ ದಂಪತಿಗಳ ಮಧ್ಯೆ ವಿರಸ ಮೂಡಲಿದೆ. ವಿದೇಶ ಯಾನದ ಭಾಗ್ಯ ಒದಗಿಬರಲಿದೆ. ಶುಭ ಸಂಖ್ಯೆ: 5

ವೃಶ್ಚಿಕ: ಸಹಕಾರಿ ಕ್ಷೇತ್ರದಲ್ಲಿರುವವರಿಗೆ ಲಾಭ. ಮನೆ ರಿಪೇರಿ, ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ಪ್ರೀತ ಪಾತ್ರರೊಂದಿಗೆ ಸುಂದರ ಸಮಯ ಕಳೆಯುವಿರಿ. ಆದರೆ ಇಲ್ಲದ ಅಪವಾದ ಕೇಳಿಬಂದೀತು. ಶುಭ ಸಂಖ್ಯೆ: 4

ಧನು: ವಾಹನ ಖರೀದಿಗೆ ಮುಂದಾಗುವ ಮೊದಲು ಪರಾಮರ್ಶಿಸುವುದು ಒಳಿತು. ಕೃಷಿಕರಿಗೆ ಮಳೆಗಾಗಿ ಪ್ರಾರ್ಥಿಸಬೇಕಾಗುತ್ತದೆ. ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಉಂಟಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ. ಶುಭ ಸಂಖ್ಯೆ: 8

ಮಕರ: ಅಂದುಕೊಂಡ ಕಾರ್ಯಗಳು ಅರ್ಧಕ್ಕೇ ನಿಂತು ಮನಸ್ಸಿಗೆ ಬೇಸರವೆನಿಸಲಿದೆ. ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಪರದಾಡಬೇಕಾದೀತು. ಶುಭ ಸಂಖ್ಯೆ: 2

ಕುಂಭ: ಪ್ರವಾಸ, ಮೋಜು ಮಸ್ತಿಗಾಗಿ ವಿಪರೀತ ಖರ್ಚು ಮಾಡುವಿರಿ. ಆದರೆ ಧನಾಗಮನದ ಬಗ್ಗೆ ಚಿಂತೆಯಾಗುವುದು. ಅನಿರೀಕ್ಷಿತವಾಗಿ ಹಳೆಯ ಮಿತ್ರರು ಭೇಟಿಯಾಗಲಿದ್ದಾರೆ. ವ್ಯಾಪಾರಿಗಳು ಕೊಂಚ ನಷ್ಟ ಅನುಭವಿಸಬೇಕಾಗಬಹುದು. ಶುಭ ಸಂಖ್ಯೆ: 3

ಮೀನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳು ಮಾಡಿದ ತಪ್ಪಿಗೆ ನೀವು ಅವಮಾನ, ಬೈಗುಳ ಕೇಳಬೇಕಾಗಿ ಬರಬಹುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾದೀತು. ವಿದ್ಯಾರ್ಥಿಗಳು ಪರಿಶ್ರಮ ಪಡಬೇಕು. ಶುಭ ಸಂಖ್ಯೆ: 8 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು