AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ

Horoscope ಜೂನ್ 02, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Edited By: |

Updated on:Jun 02, 2021 | 6:38 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಬುಧವಾರ, ಜೂನ್ 02, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.13 ರಿಂದ ಇಂದು ಮಧ್ಯಾಹ್ನ 1.51 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.47.

ತಾ.02-06-2021 ರ ಬುಧವಾರದ ರಾಶಿಭವಿಷ್ಯ:

ಮೇಷ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 4

ವೃಷಭ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಿಥುನ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಕಟಕ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7

ಸಿಂಹ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 3

ಕನ್ಯಾ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 8

ತುಲಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 3

ವೃಶ್ಚಿಕ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 5

ಧನು: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 7

ಮಕರ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ಕುಂಭ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 1

ಮೀನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:36 am, Wed, 2 June 21

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ