AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ದಿನ ಯಾವ ರಾಶಿಯವರಿಗೆ ಏನು ಫಲ

Horoscope ಜೂನ್ 18, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ದಿನ ಯಾವ ರಾಶಿಯವರಿಗೆ ಏನು ಫಲ
ದಿನ ಭವಿಷ್ಯ
TV9 Web
| Edited By: |

Updated on: Jun 18, 2021 | 6:25 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಶುಕ್ರವಾರ, ಜೂನ್ 18, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.38 ರಿಂದ ಇಂದು ಬೆಳಿಗ್ಗೆ 12.16 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.52

ತಾ.18-06-2021 ರ ಶುಕ್ರವಾರ ದ ರಾಶಿಭವಿಷ್ಯ:

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ಮಿಥುನ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 8

ಕಟಕ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 1

ಕನ್ಯಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 4

ತುಲಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 5

ವೃಶ್ಚಿಕ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 1

ಧನು: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 6

ಮಕರ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 9

ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 8

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜೊತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?