AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ

Horoscope ಜೂನ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ
ದಿನ ಭವಿಷ್ಯ
TV9 Web
| Edited By: |

Updated on: Jun 21, 2021 | 6:28 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಸೋಮವಾರ, ಜೂನ್ 21, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.20 ರಿಂದ ಇಂದು ಬೆಳಿಗ್ಗೆ 8.58 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.52

ತಾ.21-06-2021 ರ ಸೋಮವಾರದ ರಾಶಿಭವಿಷ್ಯ:

ಮೇಷ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 4

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 9

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1

ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ:5

ಸಿಂಹ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಕನ್ಯಾ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 2

ತುಲಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅವಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 3

ಧನು: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 6

ಮಕರ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 1

ಕುಂಭ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 7

ಮೀನ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?