AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಶುಭಾ ಭಾನುವಾರದ ಭವಿಷ್ಯ ತಿಳಿದುಕೊಳ್ಳಿ

ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ,ಭಾನುವಾರ, ಮೇ 02, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಶುಭಾ ಭಾನುವಾರದ ಭವಿಷ್ಯ ತಿಳಿದುಕೊಳ್ಳಿ
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: May 02, 2021 | 6:29 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ,ಭಾನುವಾರ, ಮೇ 02, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಸಂಜೆ 5 ಗಂಟೆಯಿಂದ ಇಂದು ರಾತ್ರಿ 6:35 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.49. ಸೂರ್ಯಾಸ್ತ: ಸಂಜೆ 6.36.

ತಾ.02-05-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ:  7

ವೃಷಭ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ:  3

ಮಿಥುನ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ:  9

ಕಟಕ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ:  4

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ:  1

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು. ಶುಭ ಸಂಖ್ಯೆ:  6

ತುಲಾ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ:  7

ವೃಶ್ಚಿಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ:  3

ಧನು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ:  2

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ. ಶುಭ ಸಂಖ್ಯೆ:  8

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ:  4

ಮೀನ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ:  7

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ ಮುಳುಗಡೆ
ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ ಮುಳುಗಡೆ