AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ ಸಿಗಲಿದೆ

Horoscope ನವೆಂಬರ್ 02, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ ಸಿಗಲಿದೆ
ದಿನ ಭವಿಷ್ಯ
TV9 Web
| Updated By: Vinay Bhat|

Updated on: Nov 02, 2021 | 6:36 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಮಂಗಳವಾರ, ನವೆಂಬರ್ 02, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.51 ರಿಂದ ಇಂದು ಸಂಜೆ 4.17 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.14. ಸೂರ್ಯಾಸ್ತ: ಸಂಜೆ 5.44

ತಾ.02-11-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 3

ವೃಷಭ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

ಮಿಥುನ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 5

ಕಟಕ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 2

ಸಿಂಹ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 7

ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 4

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 1

ವೃಶ್ಚಿಕ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಧನು: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6

ಮಕರ: ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 1

ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 9

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 4

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ