AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರ ಇಂದಿನ ಭವಿಷ್ಯ ಹೀಗಿದೆ: ಆಕಸ್ಮಿಕ ಅದೃಷ್ಟ, ಧನ ಲಾಭ, ಹಳೆ ಬಾಕಿ ವಸೂಲಿ, ಉತ್ತಮ ಆರೋಗ್ಯ

Horoscope ನವೆಂಬರ್ 09, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಇಂದಿನ ಭವಿಷ್ಯ ಹೀಗಿದೆ: ಆಕಸ್ಮಿಕ ಅದೃಷ್ಟ, ಧನ ಲಾಭ, ಹಳೆ ಬಾಕಿ ವಸೂಲಿ, ಉತ್ತಮ ಆರೋಗ್ಯ
ದಿನ ಭವಿಷ್ಯ
TV9 Web
| Edited By: |

Updated on:Nov 09, 2021 | 7:59 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಪಂಚಮಿ ತಿಥಿ, ಮಂಗಳವಾರ, ನವೆಂಬರ್ 09, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.50 ರಿಂದ ಇಂದು ಸಂಜೆ 4.15 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.17. ಸೂರ್ಯಾಸ್ತ: ಸಂಜೆ 5.41

ತಾ.09-11-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ನಿಧಾನಗತಿಯ ವ್ಯವಹಾರ. ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ. ಶುಭ ಸಂಖ್ಯೆ: 5

ವೃಷಭ: ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 1

ಮಿಥುನ: ಆರೋಗ್ಯದ ಕಡೆ ಗಮನವಿರಲಿ. ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ. ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 9

ಕಟಕ: ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು. ಶುಭ ಸಂಖ್ಯೆ: 4

ಸಿಂಹ: ಆಕಸ್ಮಿಕ ಅದೃಷ್ಟ, ಧನಲಾಭ, ಕಾರ್ಯಸಿದ್ದಿ, ಹಳೆಬಾಕಿ ವಸೂಲಿ. ಆರೋಗ್ಯದಲ್ಲಿ ಉತ್ತಮ. ಶುಭ ಸಂಖ್ಯೆ: 6

ಕನ್ಯಾ: ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ. ಶುಭ ಸಂಖ್ಯೆ: 8

ತುಲಾ: ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ. ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 2

ವೃಶ್ಚಿಕ: ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ. ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ. ಶುಭ ಸಂಖ್ಯೆ: 1

ಧನುಸ್ಸು: ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ. ಶುಭ ಸಂಖ್ಯೆ: 3

ಮಕರ: ದೇವಾಲಯಗಳ ಯಾತ್ರೆ ಹೆಚ್ಚಾಗಲಿದೆ. ಅಂದುಕೊಂಡ ಕೆಲಸಗಳು ನಿಗದಿತ ಸಮಯದಲ್ಲಿ ಮುಕ್ತಾಯವಾಗಲಿವೆ. ಶುಭ ಸಂಖ್ಯೆ: 7

ಕುಂಭ: ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಕೃಷಿಕರಿಗೆ ತೊಡಕು, ಪ್ರಯಾಣದಲ್ಲಿ ತೊಡಕು, ಸಂಗಾತಿಯಿಂದ ಸಹಕಾರ, ದುಂ ದುರ್ಗಾಯೈ ನಮ: ಪಠಿಸಿ. ಶುಭ ಸಂಖ್ಯೆ: 4

ಮೀನ: ವೃತ್ತಿಯಲ್ಲಿ ಆಮೆಗತಿಯ ವೇಗ ಬೇಡ. ಗುರಿ ನಿಗದಿ ಮಾಡಿಕೊಂಡು ಮುಂದೆ ಸಾಗಿ. ಸ್ತ್ರೀಯರಿಗೆ ಶುಭಫಲ, ಪ್ರಶಾಂತತೆ ಇರಲಿದೆ. ಸಹೋದರರಿಂದ ಸಹಕಾರ, ಮಕ್ಕಳಿಂದ ಕಿರಿಕಿರಿ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 6:38 am, Tue, 9 November 21

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ