AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ದಶಮಿ ತಿಥಿ,  ಭಾನುವಾರ, ನವೆಂಬರ್ 13, 2021ರ ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ದಿನ ಭವಿಷ್ಯ
TV9 Web
| Edited By: |

Updated on: Nov 14, 2021 | 6:37 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ದಶಮಿ ತಿಥಿ,  ಭಾನುವಾರ, ನವೆಂಬರ್ 13, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:15 ರಿಂದ ಇಂದು ಸಂಜೆ 5:40 ತನಕತನಕ.  ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.20. ಸೂರ್ಯಾಸ್ತ: ಸಂಜೆ 5.40.

ತಾ.14-10-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 3

ವೃಷಭ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ:1

ಮಿಥುನ: ಒಳ್ಳೆಯ ಮಾತುಗಳಂದ ಸಂಬಂಧ ಸುಧಾರಿಸುವದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ:9

ಕರ್ಕ: ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ:5

ಸಿಂಹ: ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವದು. ಶುಭ ಸಂಖ್ಯೆ:7

ಕನ್ಯಾ: ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ:2

ತುಲಾ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 7

ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 4

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ:8

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ. ಶುಭ ಸಂಖ್ಯೆ:5

ಕುಂಭ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 6

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ