AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಮೀನ ರಾಶಿಯವರಿಗೆ ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು

Horoscope ಅಕ್ಟೋಬರ್ 27, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮೀನ ರಾಶಿಯವರಿಗೆ ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು
ದಿನ ಭವಿಷ್ಯ
TV9 Web
| Edited By: |

Updated on: Oct 27, 2021 | 7:14 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಷಷ್ಠಿ ತಿಥಿ, ಬುಧವಾರ, ಅಕ್ಟೋಬರ್ 27, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 11.59 ರಿಂದ ಇಂದು ಮಧ್ಯಾಹ್ನ 1.25 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.12. ಸೂರ್ಯಾಸ್ತ: ಸಂಜೆ 5.47

ತಾ.27-10-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಲಾಭ ಸಮೃದ್ಧಿ, ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಪ್ರಯಾಣದಲ್ಲಿ ಎಚ್ಚರವಿರಲಿ. ವಿಷ ಜಂತುಗಳ ಭಯ, ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಮಹಿಳೆಯರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಶುಭ ಫಲ. ಶುಭ ಸಂಖ್ಯೆ: 6

ವೃಷಭ: ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ಶಕ್ತಿಯ ಅರಿವು ನಿಮಗಾಗಲಿದೆ. ಮಕ್ಕಳಿಗೆ ಖರ್ಚು ಹೆಚ್ಚಾಗಲಿದೆ, ನಿಮ್ಮ ಹಣ ಒಳ್ಳೇಕಾರ್ಯಕ್ಕೆ ವಿನಿಯೋಗವಾಗಲಿದೆ, ಉತ್ತಮ ಫಲ. ಶುಭ ಸಂಖ್ಯೆ: 9

ಮಿಥುನ: ನಿಮ್ಮ ನಡುವಿನ ಗೆಳೆಯರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಕೈಲಾದ ಸಹಾಯ ಮಾಡಿ. ಮತ್ತೊಬ್ಬರನ್ನು ಹಗುರವಾಗಿ ಕಾಣದಿರಿ. ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸ್ವಲ್ಪ ಸಮಸ್ಯೆ, ಚಂದ್ರನ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 3

ಕಟಕ: ಧನಾಗಮನವಾಗಲಿದೆ. ಬಾಕಿ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ. ಅನಾವಶ್ಯಕ ವಿಚಾರಗಳ ಬಗ್ಗೆ ಹೆಚ್ಚು ಗಮನ ನೀಡಬೇಡಿ. ಕಷ್ಟ ಪಟ್ಟರೂ ಸಿರಿವಂತರಾಗುತಿಲ್ಲವೇ? ದಾರಿದ್ರ್ಯ ಯೋಗವಿರಬಹುದು!ಯಾವುದೇ ಕೊರತೆ ಇಲ್ಲ, ಭೂವ್ಯಾಪಾರಿಗಳಿಗೆ ಎಚ್ಚರಿಕೆಯ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 2

ಸಿಂಹ: ಲಾಭದ ದಿನ, ಸ್ವಲ್ಪ ಅದೃಷ್ಟ ಕೈಕೊಡಲಿದೆ, ಸ್ತ್ರೀಯರಿಂದ ಅಸಹಕಾರ, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 4

ಕನ್ಯಾ: ಸ್ತ್ರೀಯರಿಂದ ಸಹಾಯ, ಸಮಾಧಾನದ ದಿನ, ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ. ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ. ಶುಭ ಸಂಖ್ಯೆ: 7

ತುಲಾ: ಸ್ತ್ರೀಯರಿಂದ ಕೆಲಸದಲ್ಲಿ ವಿಘ್ನತೆ, ಎಚ್ಚರಿಕೆ ಇರಲಿ, ಸಂಗಾತಿಯಿಂದ ಅಸಮಧಾನ, ಲಕ್ಷ್ಮೀ ನಾರಾಯಣ ಹೃದಯ ಪಾರಾಯಣ ಮಾಡಿ. ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 1

ವೃಶ್ಚಿಕ: ವ್ಯಾಪಾರಿಗಳಿಗೆ ಶುಭಲಾಭ, ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ, ಚಂದ್ರ-ಗುರು ಪ್ರಾರ್ಥನೆ ಮಾಡಿ. ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ! ಶುಭ ಸಂಖ್ಯೆ: 6

ಧನಸ್ಸು: ವ್ಯಾಪಾರದಲ್ಲಿ ಮೋಸ ಹೋಗುವ ಸಾಧ್ಯತೆ, ಮನಸ್ಸಿಗೆ ಸಮಾಧಾನ, ಮಿಶ್ರಫಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ. ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ. ಶುಭ ಸಂಖ್ಯೆ: 9

ಮಕರ: ಶಶಯೋಗದಿಂದ ಉತ್ತಮ ಫಲ, ಸರ್ಕಾರಿ ನೌಕರರಿಗೆ ಶುಭಫಲ, ಬುದ್ಧಿಶಕ್ತಿಯಿಂದ ಯಶಸ್ಸು, ಆರೋಗ್ಯದ ಕಡೆ ಗಮನ ಕೊಡಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ. ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 5

ಕುಂಭ: ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದುರ್ಜನರ ಸಹವಾಸ ಸಾಧ್ಯತೆ. ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 4

ಮೀನ: ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು, ನೀರಿನಿಂದ ಕೊಂಚ ಸಮಸ್ಯೆ ಸಾಧ್ಯತೆ, ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 8

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ