AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ಅನಾವಶ್ಯಕ ತಿರುಗಾಟದಿಂದ ಆಲಸ್ಯ ಉಂಟಾಗಲಿದೆ

Horoscope ಸೆಪ್ಟೆಂಬರ್ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ಅನಾವಶ್ಯಕ ತಿರುಗಾಟದಿಂದ ಆಲಸ್ಯ ಉಂಟಾಗಲಿದೆ
ದಿನ ಭವಿಷ್ಯ
TV9 Web
| Edited By: |

Updated on: Sep 25, 2021 | 6:35 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಚೌತಿ ತಿಥಿ, ಶನಿವಾರ, ಸೆಪ್ಟೆಂಬರ್ 25, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.06 ರಿಂದ ಇಂದು ಬೆಳಿಗ್ಗೆ 10.36ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.10

ತಾ.25-09-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 4

ವೃಷಭ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಬ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 9

ಮಿಥುನ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 3

ಕಟಕ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 7

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 2

ಕನ್ಯಾ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ: 8

ತುಲಾ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 6

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 8

ಮಕರ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಕುಂಭ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 5

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ . ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ