AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರ ಕುಟುಂಬ ಜೀವನವು ಉತ್ತಮವಾಗಲಿದೆ ಕುಟುಂಬದಲ್ಲಿ ಗೌರವ, ಸಂತೋಷ ಹೆಚ್ಚಾಗುತ್ತದೆ

Horoscope ಫೆಬ್ರವರಿ 24, 2022ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ಇಂದು ಮಧ್ಯಾಹ್ನ 01.56ರಿಂದ ಇಂದು ಸಂಜೆ 03.23ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.37. ಸೂರ್ಯಾಸ್ತ: ಸಂಜೆ 6.20

Horoscope Today- ದಿನ ಭವಿಷ್ಯ; ಈ ರಾಶಿಯವರ ಕುಟುಂಬ ಜೀವನವು ಉತ್ತಮವಾಗಲಿದೆ ಕುಟುಂಬದಲ್ಲಿ ಗೌರವ, ಸಂತೋಷ ಹೆಚ್ಚಾಗುತ್ತದೆ
ದಿನ ಭವಿಷ್ಯ
TV9 Web
| Edited By: |

Updated on:Feb 24, 2022 | 7:16 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಗುರುವಾರ, ಫೆಬ್ರವರಿ 23, 2022. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 01.56ರಿಂದ ಇಂದು ಸಂಜೆ 03.23ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.37. ಸೂರ್ಯಾಸ್ತ: ಸಂಜೆ 6.20

ತಾ.24-02-2022 ರ ಗುರುವಾರ ರಾಶಿಭವಿಷ್ಯ.

ಮೇಷ: ಈ ದಿನ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗಬಹುದು. ಈ ದಿನ ನಿಮಗೆ ಆರೋಗ್ಯದ ಅನೇಕ ತೊಂದರೆಗಳು ಉಂಟಾಗಬಹುದು. ಆರೋಗ್ಯದ ದೃಷ್ಟಿಯಿಂದ, ವಿಶೇಷ ಜಾಗರೂಕರಾಗಿರಬೇಕು. ಶುಭ ಸಂಖ್ಯೆ: 7

ವೃಷಭ: ಈ ದಿನ ನೀವು ಅನೇಕ ಪ್ರವಾಸಗಳಿಗೆ ಹೋಗಬಹುದು. ನಿಮ್ಮ ಆದಾಯವು ಉತ್ತಮವಾಗಿರುತ್ತದೆ ಆದರೂ ನೀವು ಹಣ ಕಾಸಿನ ಸಮಸ್ಯೆಗಳನ್ನು ಹೊಂದಿರಬಹುದು. ಕುಟುಂಬದ ಸದಸ್ಯರೊಂದಿಗೆ ನೀವು ಧಾರ್ಮಿಕ ಸ್ಥಳಗಳಿಗೆ ಪ್ರಯಾಣ ಮಾಡಬಹುದು. ಶುಭ ಸಂಖ್ಯೆ: 3

ಮಿಥುನ: ನಿಮ್ಮ ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳಿ ಮತ್ತು ಅವರಿಗೆ ಅಗತ್ಯವಿರುವಾಗ ಸಹಾಯ ಮಾಡಿ. ಈ ದಿನ ನೀವು ಆಧ್ಯಾತ್ಮಿಕತೆಗೆ ಸಂಬಂಧಿಸಿದ ಅನೇಕ ಉತ್ತಮ ಅನುಭವಗಳನ್ನು ಪಡೆಯುತ್ತೀರಿ. ವಿದೇಶಕ್ಕೆ ಹೋಗಲು ಬಯಸುವ ಜನರ ಆಸೆಯನ್ನು ಈ ದಿನ ಈಡೇರಿಸಬಹುದು. ಶುಭ ಸಂಖ್ಯೆ: 5

ಕಟಕ: ದಾಂಪತ್ಯ ಜೀವನದ ಬಗ್ಗೆ ಮಾತನಾಡಿದರೆ, ಕುಟುಂಬ ಏರಿಳಿತಗಳಿಂದ ತುಂಬಿರುತ್ತದೆ, ಒಂದು ವೇಳೆ ಸಂತೋಷವಾಗಿದ್ದರೆ ಮತ್ತೊಂದು ವೇಳೆ ಏನಾದರು ಒಂದು ವಿವಾದದ ವಾತಾವರಣವಿರುತ್ತದೆ. ಶುಭ ಸಂಖ್ಯೆ: 8

ಸಿಂಹ: ಈ ದಿನ ದುರ್ಬಲವಾಗಿರುವುದರಿಂದ ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು. ಇದು ನಿಮ್ಮನ್ನು ಯಾವುದೇ ರೀತಿಯ ಆರ್ಥಿಕ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿರುದ್ಯೋಗಿಗಳಿಗೆ ಸ್ಥಿರ ಉದ್ಯೋಗವನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಕನ್ಯಾ: ಈ ದಿನ ನಿಮಗೆ ಮಿಶ್ರಿತ ಫಲಿತಾಂಶಗಳನ್ನು ನೀಡುತ್ತದೆ. ಅರೋಗ್ಯ ಸಂಬಂಧಿತ ವಿಷಯಗಳಲ್ಲಿ ದಿನ ಸಾಮಾನ್ಯವಾಗಿರುತ್ತದೆ. ಪ್ರೀತಿಯ ಜೀವನಕ್ಕೂ ಕೂಡ ಈ ದಿನ ಅನುಕೂಲಕರವಾಗಲಿದೆ. ಶುಭ ಸಂಖ್ಯೆ: 6

ತುಲಾ: ಈ ದಿನ ವಿವಾಹದ ಮೇಳ ಕೇಳಲು ಸಾಧ್ಯವಾಗುತ್ತದೆ. ವೈವಾಹಿಕ ಜನರ ಜೀವನದಲ್ಲಿ ಸ್ವಲ್ಪ ಏರಿಳಿತಗಳಿರುತ್ತವೆ. ಮಕ್ಕಳ ಬಗ್ಗೆ ಮಾತನಾಡಿದರೆ ಸಮಯ ಅವರಿಗೆ ಅನುಕೂಲಕರವಾಗಿಲ್ಲ ಆದ್ದರಿಂದ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು. ಶುಭ ಸಂಖ್ಯೆ: 1

ವೃಶ್ಚಿಕ: ಕುಟುಂಬ ಜೀವನವು ಉತ್ತಮವಾಗಲಿದೆ ಮತ್ತು ಕುಟುಂಬದಲ್ಲಿ ನಿಮ್ಮ ಗೌರವ ಮತ್ತು ಸಂತೋಷ ಹೆಚ್ಚಾಗುತ್ತದೆ. ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳುವುದು ಉತ್ತಮ. ಈ ಮಧ್ಯೆ ನಿಮ್ಮ ಆರ್ಥಿಕ ಪರಿಸ್ಥಿತಿ ದುರ್ಬಲಗೊಳ್ಳಬಹುದು. ಶುಭ ಸಂಖ್ಯೆ: 8

ಧನು: ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮಾಡಬೇಕು ಆಗ ಮಾತ್ರ ಅವರು ಅವರಿಗೆ ನೆಚ್ಚಿದ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ದುರ್ಬಲವಾಗಿರುವುದರಿಂದ ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು. ಶುಭ ಸಂಖ್ಯೆ: 9

ಮಕರ: ನಿಮ್ಮನ್ನು ಯಾವುದೇ ರೀತಿಯ ಆರ್ಥಿಕ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿರುದ್ಯೋಗಿಗಳಿಗೆ ಸ್ಥಿರ ಉದ್ಯೋಗವನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಕುಂಭ: ನಿಮ್ಮ ಕಠಿಣ ಪರಿಶ್ರಮದಿಂದ ಅದು ಸರಿಯಾಗಲಿದೆ. ಇಷ್ಟಾದರೂ ನಿಮ್ಮ ಹತ್ತಿರ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಮಿಶ್ರಿತ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ಉತ್ತಮ ಭವಿಷ್ಯವನ್ನು ಸೂಚಿಸುತ್ತದೆ. ಶುಭ ಸಂಖ್ಯೆ: 4

ಮೀನ: ಪ್ರೀತಿಯ ಸಂಬಂಧಗಳಿಗೆ ಈ ದಿನ ಬಹಳಷ್ಟು ಮಟ್ಟಿಗೆ ಉತ್ತಮವಾಗಲಿದೆ. ನೀವಿಬ್ಬರರು ಸಂಬಂಧಗಳಲ್ಲಿ ಸಾಮೀಪ್ಯವನ್ನು ಅನುಭವಿಸುವಿರಿ. ಅವರು ಕೂಡ ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ಶುಭ ಸಂಖ್ಯೆ: 3

Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 7:15 am, Thu, 24 February 22

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ