AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 30ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 30, 2026 | 12:20 AM

Share

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ ಮಾಡಿದಂಥ ಹೂಡಿಕೆಗಳು ಇದ್ದಲ್ಲಿ ಅದರಲ್ಲಿ ಉತ್ತಮ ಲಾಭ ನಿಮ್ಮ ಕೈ ಸೇರಲಿದೆ. ವಿಪರೀತ ಮಾತನಾಡುವ ಸ್ವಭಾವ ನಿಮ್ಮದಾಗಿದ್ದಲ್ಲಿ ಅದರಲ್ಲಿ ಬದಲಾವಣೆ ಮಾಡಿಕೊಳ್ಳಲೇ ಬೇಕು. ಮಕ್ಕಳ ಶಿಕ್ಷಣ ವಿಚಾರ ಚಿಂತೆಗೆ ಕಾರಣ ಆಗಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನೀವೇ ಈ ಹಿಂದೆ ಸ್ನೇಹಿತರಿಗೆ ನೀಡಿದ್ದ ಸಲಹೆ ತಲೆನೋವಾಗಿ ಪರಿಣಮಿಸಲಿದೆ. ಆ ಕಾರಣಕ್ಕೆ ವಿಪರೀತ ದೊಡ್ಡ ಜವಾಬ್ದಾರಿಯೊಂದು ತಲೆ ಮೇಲೆ ಬರಲಿದೆ. ಈ ದಿನ ಪೂರ್ಣ ಮಾಡಲೇಬೇಕಾದ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿ. ಎಲ್ಲಿಗೆ ಹೋಗಬೇಕು, ಯಾರನ್ನು ಭೇಟಿ ಆಗಬೇಕು ಎಂಬ ಬಗ್ಗೆ ವೇಳಾಪಟ್ಟಿಯಂತೆ ನಡೆದುಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಮನೆಯ ಸ್ವಚ್ಛತಾ ಕೆಲಸಗಳನ್ನು ಮಾಡಿ ಮಗಿಸುವುದು ಮುಖ್ಯವಾಗಿ ಕಂಡುಬರಲಿದೆ. ಮದುವೆಗಾಗಿ ಪ್ರಯತ್ನಿಸುತ್ತಾ ಇರುವ ವಿವಾಹ ವಯಸ್ಕರಿಗೆ ಶುಭವಾ ಬೆಳವಣಿಗೆ ನಿರೀಕ್ಷೆ ಮಾಡಬಹುದು. ದುಬಾರಿ ಶೂ ಅಥವಾ ವಾಚ್ ಖರೀದಿಗೆ ಹೆಚ್ಚಿನ ಹಣವನ್ನು ವೆಚ್ಚ ಮಾಡಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಅಂತಾದಲ್ಲಿ ಮನಸ್ಸು ಹತೋಟಿಯಲ್ಲಿ ಇರಲಿ.

ಲೇಖನ- ಸ್ವಾತಿ ಎನ್.ಕೆ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?