AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 12 February 2026
Aries

leo Horoscope

This Month Prediction | 01 Feb 2026 to 28 Feb 2026
ಫೆಬ್ರವರಿ ತಿಂಗಳಲ್ಲಿ ನಿಮಗೆ ಮಿಶ್ರಫಲವಿರಲಿದೆ. ರಾಶಿಯ ಅಧಿಪತಿ ಸಪ್ತಮದಲ್ಲಿ ಇರಲಿದ್ದು ವಿವಾಹ ಸಂಬಂಧಕ್ಕೆ ಅಡ್ಡಿಯಾಗುವುದು. ಆತ್ಮವಿಶ್ವಾಸಕ್ಕೆ ಭಂಗವಿದೆ. ಉದ್ಯೋಗಾಧಿಪತಿ ಉಚ್ಚನಾಗಿದ್ದರೂ ಷಷ್ಠದಲ್ಲಿ ರಾಹುವಿನ ಜೊತೆ, ನೀಚ ಬುಧನ ಸಾಂಗತ್ಯದಲ್ಲಿ ಇರುವ ಕಾರಣ ಸ್ತ್ರೀಯರು ಉದ್ಯೋಗದಲ್ಲಿ ಅಪಮಾನವಾಗಲಿದೆ. ವಾಹನ ಸವಾರಿಯಲ್ಲಿ ನಿಯಂತ್ರಣ ತಪ್ಪಬಹುದು. ಮಕ್ಕಳಿಂದ ದೂರವಿರಬೇಕಾಗುವುದು. ಧಾರ್ಮಿಕ ಮುಖಂಡರಿಗೆ ಗೌರವ ಸಿಗುವುದು. ನಿಮ್ಮ ಕೋಪದ ನಿಯಂತ್ರಣ ಕಷ್ಟವಾಗುವುದು. ಆದಿತ್ಯಹೃದಯ ಪಠನೆಯಿಂದ ಆಪತ್ತು ದೂರು.... Read More
This Year Prediction | 01 Jan 2026 to 31 Dec 2026
ಈ ವರ್ಷ ಕಳೆದ ವರ್ಷದಂತೆ ಕುಂಟುವ ಕಾಲವಲ್ಲ. ವೇಗವಾಗಿ ಸಾಗುವುದು. ಅನೇಕ ಶುಭ ಕಾರ್ಯಗಳನ್ನು ಮಾಡಲು ಈ ವರ್ಷ ಬಹಳ ಶುಭ. ಈ ವರ್ಷ ಬರುವ ಗುರು ಬಲವು ನಿಮ್ಮ ಜೀವನದ ದಿಕ್ಕನ್ನು ಬದಲಿಸಲಿದೆ. ಇನ್ನೂ ಶನಿಯು ಅಷ್ಟಮಕ್ಕೂ ಕೇತುವು ಸ್ವರಾಶಿಗೂ ರಾಹುವು ಸಪ್ತಮದಲ್ಲಿ ಇರಲಿದ್ದಾರೆ. ದಾಂಪತ್ಯದಲ್ಲಿ ಒತ್ತಡ ಇರಿಸುಮುರಿಸಿನ ಸಂದರ್ಭವು ಬರಲಿದೆ. ತಾಳ್ಮೆಯನ್ನು ಪರೀಕ್ಷಿಸುವ ಸನ್ನಿವೇಶಗಳು ಎದರಾಗಲಿವೆ. ಇಂತಹ ಸಂದರ್ಭಗಳಲ್ಲಿ ನಿಮ್ಮ ವರ್ತನೆಯೂ ಲೆಕ್ಕಕ್ಕೆ ಬರುವುದು.... Read More

Compatibility Calculator

ImageA
ImageB
Compatible
leo

leo Sign Characteristics

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ಸಂಖ್ಯೆಯನ್ನು ಹೊಂದಿರುವ ಜನರಿಗೆ ಶಿವನ ವಿಶೇಷ ಅನುಗ್ರಹ ದೊರಕುವುದರಿಂದಾಗಿ ಅವರು ಜೀವನದಲ್ಲಿ ಯಶಸ್ಸು ಗಳಿಸುವರು.

More about leo Zodiac Sign Horoscope Prediction

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ಸಂಖ್ಯೆಯನ್ನು ಹೊಂದಿರುವ ಜನರಿಗೆ ಶಿವನ ವಿಶೇಷ ಅನುಗ್ರಹ ದೊರಕುವುದರಿಂದಾಗಿ ಅವರು ಜೀವನದಲ್ಲಿ ಯಶಸ್ಸು ಗಳಿಸುವರು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ