AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 29 May 2026
Aries

leo Horoscope

Today's Prediction | 29 May 2026
ನಿಮ್ಮ ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಲು ಇಷ್ಟಪಡುವುದಿಲ್ಲ. ಅನೇಕ ಒತ್ತಡಗಳು ನಿಮ್ಮ ಬಲವನ್ನು ಕುಗ್ಗಿಸುವುದು. ಮನೆಯ ವ್ಯವಹಾರದಲ್ಲಿ ಭಾಗವಹಿಸಲು ಇಷ್ಟವಾಗದು. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ... Read More
This Week Prediction | 24 May 2026 to 30 May 2026
ಸಿಂಹ ರಾಶಿ: ಮೇ ತಿಂಗಳಲ್ಲಿ ನಿಮಗೆ ಅಶುಭ. ಶುಕ್ರನ ಸಂಚಾರದಿಂದ ಕಲಹ ಹೆಚ್ಚು.‌ ಸಹೋದರ ನಡುವೆ ಕಲಹವಾಗಲಿದೆ. ಭೂಮಿಯನ್ನು ಪಡೆದುಕೊಳ್ಳುವ ಬಗ್ಗೆ ಅನೇಕ ಯೋಜನೆಯನ್ನು ಹಾಕಿಕೊಳ್ಳುವಿರಿ. ನಿಮ್ಮ ಬಳಿ ಇರುವುದನ್ನು ಇನ್ನೊಬ್ಬರಿಗೆ ಕೊಡುವ ಮನಸ್ಸು ಇರದು. ಅಧಿಕವಾದ ಮಾತುಗಳು ನಿಮ್ಮ ಸ್ವಭಾವವನ್ನು ತಿಳಿಸುವುದು. ಈ ವಾರ ಎಷ್ಟೋ ದಿನದ ಕನಸು ನನಸಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ನಿಮಗೇ ಕೆಲವು ವಿಚಾರಕ್ಕೆ ಬೇಸರ ಎನಿಸಬಹುದು. ಸಾಲವನ್ನು ಮರಳಿ ಪಡೆಯಲು ತಂತ್ರವನ್ನು ಬಳಸುವಿರಿ. ಪ್ರೀತಿಯನ್ನು ಹಂಚಿಕೊಳ್ಳಲು ಸಮಯಕ್ಕಾಗಿ ಕಾಯಬಹುದು. ಹೊಸ ತಂತ್ರಜ್ಞಾನವನ್ನು ಕಲಿಯುವ ಮನಸ್ಸಾದೀತು. ಹಿರಿಯರ ಮಾತಿಗೆ ಎದುರಾಡುವುದು ಅಭ್ಯಾಸವಾದೀತು.... Read More
This Year Prediction | 01 Jan 2026 to 31 Dec 2026
ಈ ವರ್ಷ ಕಳೆದ ವರ್ಷದಂತೆ ಕುಂಟುವ ಕಾಲವಲ್ಲ. ವೇಗವಾಗಿ ಸಾಗುವುದು. ಅನೇಕ ಶುಭ ಕಾರ್ಯಗಳನ್ನು ಮಾಡಲು ಈ ವರ್ಷ ಬಹಳ ಶುಭ. ಈ ವರ್ಷ ಬರುವ ಗುರು ಬಲವು ನಿಮ್ಮ ಜೀವನದ ದಿಕ್ಕನ್ನು ಬದಲಿಸಲಿದೆ. ಇನ್ನೂ ಶನಿಯು ಅಷ್ಟಮಕ್ಕೂ ಕೇತುವು ಸ್ವರಾಶಿಗೂ ರಾಹುವು ಸಪ್ತಮದಲ್ಲಿ ಇರಲಿದ್ದಾರೆ. ದಾಂಪತ್ಯದಲ್ಲಿ ಒತ್ತಡ ಇರಿಸುಮುರಿಸಿನ ಸಂದರ್ಭವು ಬರಲಿದೆ. ತಾಳ್ಮೆಯನ್ನು ಪರೀಕ್ಷಿಸುವ ಸನ್ನಿವೇಶಗಳು ಎದರಾಗಲಿವೆ. ಇಂತಹ ಸಂದರ್ಭಗಳಲ್ಲಿ ನಿಮ್ಮ ವರ್ತನೆಯೂ ಲೆಕ್ಕಕ್ಕೆ ಬರುವುದು.... Read More

Compatibility Calculator

ImageA
ImageB
Compatible
leo

leo Sign Characteristics

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ಸಂಖ್ಯೆಯನ್ನು ಹೊಂದಿರುವ ಜನರಿಗೆ ಶಿವನ ವಿಶೇಷ ಅನುಗ್ರಹ ದೊರಕುವುದರಿಂದಾಗಿ ಅವರು ಜೀವನದಲ್ಲಿ ಯಶಸ್ಸು ಗಳಿಸುವರು.

More about leo Zodiac Sign Horoscope Prediction

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ಸಂಖ್ಯೆಯನ್ನು ಹೊಂದಿರುವ ಜನರಿಗೆ ಶಿವನ ವಿಶೇಷ ಅನುಗ್ರಹ ದೊರಕುವುದರಿಂದಾಗಿ ಅವರು ಜೀವನದಲ್ಲಿ ಯಶಸ್ಸು ಗಳಿಸುವರು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ