AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 12 February 2026
Aries

libra Horoscope

This Month Prediction | 01 Feb 2026 to 28 Feb 2026
ಈ ರಾಶಿಯವರಿಗೆ ಫೆಬ್ರವರಿ ತಿಂಗಳಲ್ಲಿ ಅಶುಭ. ರಾಶಿಯ ಅಧಿಪತಿ ಉಚ್ಚಸ್ಥಾನಕ್ಕೆ ಹೋದರೂ ರಾಹುವಿನ ಸಾಂಗತ್ಯ ಬರುವ ಕಾರಣ ಪೂರ್ಣಶುಭವೂ ಇರದು. ಶತ್ರುಗಳಿಂದ ತೊಂದರೆಗೆ ಸಿಕ್ಕಿಕೊಳ್ಳಬೇಕಾಗುವುದು. ಬಂಧುಗಳೇ ನಿಮ್ಮ ಬಗ್ಗೆ ಬೇಡದ್ದನ್ನು ಹೇಳುವರು. ವಾಹನದಿಂದ ಸಂಕಷ್ಟ ಕಾಣಿಸುವುದು. ಆರ್ಥಿಕತೆಯ ಮುಗ್ಗಟ್ಟು ಎದುರಾಗುವುದು. ಸಂಗಾತಿಯ ಮಾತುಗಳಿಗೆ ಮಣಿಯುವ ಅನಿವಾರ್ಯತೆ ಬರಲಿದೆ. ಉದ್ಯೋಗದ ನಿರೀಕ್ಷೆಯಲ್ಲಿ ಇದ್ದರೆ ಅಲ್ಪಕಾಲದಲ್ಲಿ ಸಿಗುವುದು. ತಾಳ್ಮೆಯಿಂದ ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದು. ಮಹಾಗೌರಿಯನ್ನು ಸ್ತುತಿಸಿ.... Read More
This Year Prediction | 01 Jan 2026 to 31 Dec 2026
ಈ ವರ್ಷ ನಿಮಗೆ ಶುಭಪ್ರದವಾಗಿದೆ. ಕಳೆದ ವರ್ಷದ ಎಲ್ಲ ಸಂಕಟವನ್ನು ದೂರಮಾಡಿಕೊಂಡು ಹೊಸ ಹುರುಪಿನಲ್ಲಿ ನೀವು ಮುಂದುವರಿಯುವಿರಿ. ಗುರುಬಲವು ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಪಂಚಮದ ರಾಹುವು ಹಾಗೂ ಏಕಾದಶದಲ್ಲಿ ಕೇತು ಮತ್ತು ಷಷ್ಠದಲ್ಲಿ ಶನಿ ಇವರು ಅರ್ಧವರ್ಷಗಳ ಕಾಲ ಸ್ಥಿತವಾಗಿರುವ ಗ್ರಹಗಳಾಗಿವೆ. ವಿದ್ಯಾಭ್ಯಾಸ ಹಾಗೂ ಆದಾಯ ವಿಚಾರದಲ್ಲಿ, ಆರೋಗ್ಯದಲ್ಲಿ ಸ್ಥಿರತ್ವ ಉಳಿಯುವುದು.... Read More

Compatibility Calculator

ImageA
ImageB
Compatible
libra

libra Sign Characteristics

ಕೈಮೀರಿದ ಪರಿಸ್ಥಿಯಲ್ಲಿ ಹತಾಶೆ ಕಾಣಿಸುವುದು. ನೂತನ ಗೃಹದ ಪ್ರವೇಶಕ್ಕೆ ನಿಮ್ಮ ಎಲ್ಲವೂ ಕೇಂದ್ರೀಕೃತವಾಗಿದೆ. ಸದ್ದಿಲ್ಲದೇ ನಿಮಗೆ ಅಗತ್ಯವಿರುವ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ವ್ಯಾವಹಾರಿಕ ಮನಃಸ್ಥಿತಿಯಿಂದ ಎಲ್ಲವನ್ನೂ ಅಳೆಯುವುದು ಬೇಡ. ಆಶಾವಾದಕ್ಕಿಂತ ವಾಸ್ತವವನ್ನು ರೂಢಿಸಿಕೊಳ್ಳಿ. ನಿಮ್ಮ ಅಸಹಜ ನಡೆಯನ್ನು ನಿಮ್ಮವರು ಒಪ್ಪಿಕೊಳ್ಳಲಾರರು. ಯಾರ ಜೊತೆಗೂ ವೈರವನ್ನು ಕಟ್ಟಿಕೊಳ್ಳದೇ ಹೊಂದಾಣಿಕೆಯಿಂದ ವ್ಯವಹರಿಸಿ. ಸುಲಭದ ಕೆಲಸವನ್ನು ಆದಷ್ಟು ಇಂದು ಮಾಡಿಮುಗಿಸಿಕೊಳ್ಳಿ.

More about libra Zodiac Sign Horoscope Prediction

ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಎಲ್ಲ ಬಂಧನದಿಂದ ಬಿಡುಗಡೆ ಸಿಕ್ಕಿದಂತಹ ನೆಮ್ಮದಿ ಇರಲಿದೆ. ಹಳೆಯ ಖಾಯಿಲೆಗೆ ಔಷಧವು ಸಿಗದೇ ಹೋಗಬಹುದು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ