AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 6ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 6ರ ಶುಕ್ವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 6ರ ದಿನಭವಿಷ್ಯ
Daily Numerology
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 06, 2026 | 12:35 AM

Share

ನಿಮಗೆ ಕಿರಿಕಿರಿ ಮಾಡುವಂಥ ಶತ್ರುಗಳ ಹಿಂಸೆಯಿಂದ ಹೊರಬರುವುದಕ್ಕೆ ಪಾತಾಳ ವಾರಾಹಿ ದೇವಿಯ ಸ್ಮರಣೆ- ಆರಾಧನೆ ಮಾಡಿ. ಇದರಿಂದ ಶುಭ ಬೆಳವಣಿಗೆಗಳು ಆಗಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮದೆಷ್ಟೋ ಅಷ್ಟು ಕೆಲಸವನ್ನು ಮಾತ್ರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಅತ್ಯುತ್ಸಾಹದಲ್ಲೋ ಅಥವಾ ಇನ್ನೊಬ್ಬರಿಗೆ ಸಹಾಯ ಆಗಲಿ ಅಂದುಕೊಂಡೋ ಏನಾದರೂ ಅಗತ್ಯಕ್ಕಿಂತ ಹೆಚ್ಚು ಮಾತನಾಡುವುದೋ ಅಥವಾ ಕೆಲಸಕ್ಕೆ ತೊಡಗುವುದೋ ಮಾಡಿದರೆ ಆ ನಂತರ ಪರಿತಪಿಸುವಂತೆ ಆಗಲಿದೆ. ವಸ್ತ್ರಾಭರಣಗಳ ಖರೀದಿಗೆ ಹೆಚ್ಚಿನ ಖರ್ಚಾಗುವಂಥ ಯೋಗ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಸಂಬಂಧಿಗಳೋ- ಸ್ನೇಹಿತರೋ ತಮ್ಮ ಶಾಪಿಂಗ್ ಗೆ ನೀವೂ ಬರಬೇಕು ಎಂದು ಒತ್ತಡ ಹಾಕಿ, ಕರೆದುಕೊಂಡು ಹೋಗಲಿದ್ದಾರೆ. ಮನೆಗೆ ಬೇಕಾದ ವಸ್ತುಗಳು ಕೆಲವನ್ನು ತರಲೇಬೇಕು ಎಂಬ ಕಾರಣಕ್ಕೆ ಕ್ರೆಡಿಟ್ ಕಾರ್ಡ್ ಬಳಸಲಿದ್ದೀರಿ. ಇಷ್ಟು ಕಾಲ ಅಷ್ಟೇನೂ ತಲೆ ಕೆಡಿಸಿಕೊಳ್ಳದೆ ಸುಮ್ಮನೆ ಇದ್ದಂಥ ವಸ್ತು- ವಿಷಯಗಳಿಗೆ ಸಿಕ್ಕಾಪಟ್ಟೆ ಪ್ರಾಶಸ್ತ್ಯ ಬಂದುಬಿಡುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಪ್ರಯಾಣದಿಂದ ಆಯಾಸ ಕಾಡಲಿದೆ. ಉದ್ಯೋಗ ಸ್ಥಳದಲ್ಲಿಯೂ ಕೆಲಸದ ಒತ್ತಡ ಇದ್ದು, ಅದರಿಂದ ಮಾನಸಿಕವಾದ ದಣಿವು ಕೂಡ ಜತೆಯಾಗುತ್ತದೆ. ಸಂಬಂಧಿಗಳು ಆಡಿದ ಮಾತುಗಳಿಂದ ಅಥವಾ ಈ ದಿನ ನಿಮಗೆ ಫೋನ್ ಮಾಡಿ, ಆಡುವಂಥ ಕೆಲವು ಮಾತುಗಳಿಂದ ವಿಪರೀತ ಸಿಟ್ಟು ಬರುವಂತೆ ಆಗಲಿದೆ. ವಿವಾಹಿತರಿಗೆ ಸಂಗಾತಿಯು ಹಣಕಾಸಿನ ವಿಚಾರದಲ್ಲಿ ತೆಗೆದುಕೊಳ್ಳುವ ತೀರ್ಮಾನ ಸಿಟ್ಟು ತರಿಸುತ್ತದೆ.

ಲೇಖನ- ಸ್ವಾತಿ ಎನ್.ಕೆ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ