AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ

Daily Horoscope Mach 15: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Mar 15, 2026 | 12:45 AM

Share

ಈ ದಿನ ಕನಿಷ್ಠ 108 ಬಾರಿ ‘ಓಂ’ ಕಾರ ಜಪ ಮಾಡಿ. ಇದರಿಂದ ನಿಮ್ಮ ಸುಪ್ತ ಪ್ರಜ್ಞೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಕೈಲಿ ಇನ್ನಷ್ಟು ಮೊತ್ತವನ್ನು ಇಟ್ಟುಕೊಳ್ಳಬೇಕು ಎಂದು ಆಲೋಚನೆ ಮಾಡಲಿದ್ದೀರಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದಂಥವರು ಈ ದಿನ ಸ್ವಲ್ಪ ಮಟ್ಟಿಗೆ ಒತ್ತಡಕ್ಕೆ ಗುರಿ ಆಗಬೇಕಾಗುತ್ತದೆ. ನೀವು ಬಹಳ ಆತ್ಮವಿಶ್ವಾಸದಿಂದ ನೀಡಿದಂಥ ಹಣಕಾಸಿನ ಸಲಹೆಗಳು ಬೂಮ್ ರಾಂಗ್ ಆಗಬಹುದು. ಆದ್ದರಿಂದ ಇತರರಿಗೆ ಸಲಹೆ ನೀಡುವ ಮುಂಚೆ ಸಾಧಕ- ಬಾಧಕಗಳ ಬಗ್ಗೆ ಆಲೋಚಿಸಿ, ಹೆಜ್ಜೆಯಿಡುವುದು ಒಳ್ಳೆಯದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಬ್ಯಾಂಕ್ ಲಾಕರ್ ನಲ್ಲಿ ಚಿನ್ನದ ಒಡವೆಗಳನ್ನು ಇಡುವುದಕ್ಕೆ ಆಲೋಚಿಸುತ್ತೀರಿ ಎಂದಾದಲ್ಲಿ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿ ಹಾಗೂ ಸಾಮಾನ್ಯ ದಿನಗಳಲ್ಲಿ ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿನ ನಿಗಾ ವಹಿಸುವುದು ಮುಖ್ಯ. ಒಂದು ವೇಳೆ ನೀವೇನಾದರೂ ಚೂಪಾದ ವಸ್ತುಗಳನ್ನು ಬಳಸುತ್ತೀರಿ ಅಥವಾ ಅಂಥ ವಸ್ತುಗಳನ್ನು ಬಳಸುವಂಥ ಕೆಲಸಗಳಲ್ಲಿ ತೊಡಗಿಕೊಳ್ಳುತ್ತೀರಿ ಅಂತಾದಲ್ಲಿ ಸಣ್ಣ-ಪುಟ್ಟ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಏನಾಗುತ್ತಿದೆ ನಿಮ್ಮ ಸುತ್ತ ಎಂಬ ಬಗ್ಗೆ ವಾಸ್ತವ ಸಂಗತಿ ತಿಳಿಯಲಿದೆ. ಕೆಲವರು ನಿಮ್ಮನ್ನು ದೂರವಿಟ್ಟು ಕೆಲಸ ಮಾಡುತ್ತಿದ್ದಾರೆ ಎಂಬ ಸಂಗತಿ ತಿಳಿದುಬರಲಿದೆ. ಕಮಿಷನ್ ಆಧಾರದಲ್ಲಿ ಕೆಲಸ ಮಾಡುವಂಥವರು ನಿಮಗೆ ಬರಬೇಕಾದ ಹಣದ ಕಡೆಗೆ ಹೆಚ್ಚಿನ ಗಮನವನ್ನು ನೀಡಿ. ಏಕೆಂದರೆ ನಿಮ್ಮ ಜತೆಗೆ ಚೆನ್ನಾಗಿರುವಂತೆಯೇ ಕಾಣಿಸುವಂಥವರು ನಿಮಗೆ ಬರಬೇಕಾದ ಆದಾಯವನ್ನು ತಮ್ಮದಾಗಿಸಿಕೊಳ್ಳುವಂಥ ಸಾಧ್ಯತೆಗಳಿವೆ.

ಲೇಖನ- ಸ್ವಾತಿ ಎನ್.ಕೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ