AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 19, 2026 | 12:45 AM

Share

ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ ಮಾಡುವುದು ಒಳ್ಳೆಯದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಮನಸ್ಸಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗಲಿದೆ. ಯಾವ ಕೆಲಸವನ್ನು ಮಾಡಬಾರದು, ಯಾವ ವ್ಯಕ್ತಿಯ ಜತೆಗೆ ಮಾತನಾಡಬಾರದು ಎಂದುಕೊಂಡಿರುತ್ತೀರೋ ಅದೇ ಕೆಲಸವನ್ನು ಮಾಡುತ್ತೀರಿ ಹಾಗೂ ನೀವಾಗಿಯೇ ಆ ವ್ಯಕ್ತಿಯ ಜತೆಗೆ ಮಾತನಾಡುತ್ತೀರಿ. ಹಾಗಂತ ನೀವು ಮಾನಸಿಕವಾಗಿ ದುರ್ಬಲರಾದಿರಿ ಅಂತಲ್ಲ. ಯಾವುದೇ ಮನಸ್ಸಿನ ಕಹಿಯನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ನಿಮಗೆ ಇಷ್ಟ ಇರುವುದಿಲ್ಲ ಎಂದರ್ಥ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಮನಸ್ತಾಪಗಳು- ಅಭಿಪ್ರಾಯ ಭೇದಗಳು ನಿವಾರಣೆ ಆಗಲಿವೆ. ತಂದೆ- ತಾಯಿಯ ಆರೋಗ್ಯ ವಿಚಾರ ಒಂದಿಷ್ಟು ಚಿಂತೆಗೆ ಕಾರಣ ಆಗಬಹುದು. ಆದರೆ ಅದಕ್ಕೆ ಸೂಕ್ತ ಪರಿಹಾರೋಪಾಯಗಳು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಈ ದಿನ ಮಿಶ್ರ ಫಲಿತಾಂಶ ದೊರೆಯಲಿದೆ. ಕೆಲವು ಬೆಳವಣಿಗೆಗಳು ನಿಮಗೆ ಪೂರಕವಾಗಿಯೂ ಮತ್ತೆ ಕೆಲವು ಬಾಧಕವಾಗಿಯೂ ಪರಿಣಮಿಸಬಹುದು.

ಲೇಖನ- ಸ್ವಾತಿ ಎನ್.ಕೆ.

Follow Us
Swathi NK
Swathi NK

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

Read More
ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಎಲ್ಲ ಪ್ರಯಾಣಿಕರ ರಕ್ಷಣೆ
ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಎಲ್ಲ ಪ್ರಯಾಣಿಕರ ರಕ್ಷಣೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ
ವಧು-ವರರಿಗೆ ಈ ವಸ್ತುಗಳನ್ನು ನೀಡಿದರೆ ನಿಮಗೆ ಆಯಸ್ಸು ಜಾಸ್ತಿ!
ವಧು-ವರರಿಗೆ ಈ ವಸ್ತುಗಳನ್ನು ನೀಡಿದರೆ ನಿಮಗೆ ಆಯಸ್ಸು ಜಾಸ್ತಿ!
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ