AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?

ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂದ ಈ ಮೂರು ರಾಶಿಗೆ ಲಾಭ ಇದೆ.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 10, 2024 | 12:32 PM

Share

ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಗುರುವು ಬುಧನಿಗೆ ಸಮನು. ಅಂದರೆ ಮಿತ್ರನೂ ಅಲ್ಲ ಶತ್ರುವೂ ಅಲ್ಲ. ಆದರೆ ಗುರುವಿಗೆ ಬುಧನು ಶತ್ರುವಾಗಿದ್ದಾನೆ. ಹಾಗಗಿ ಬುಧನು ಯಾವ ಫಲವನ್ನು ಕೊಡಬೇಕೋ ಆ ಫಲವನ್ನು ಕೊಡದೆ ತಟಸ್ಥನಾಗಿರುವನು. ಆದರೆ ಈ ಬುಧನು ಮೇಷ ರಾಶಿ ಎಂದರೆ ಕುಜನ ಸ್ಥಾನಕ್ಕೆ ಬರುವನು. ಕುಜನಿಗೂ ಬುಧನು ಶತ್ರು. ಆದರೆ ಬುಧನಿಗೆ ಕುಜನು ಶತ್ರು. ಈ ಬುಧನು ಶತ್ರುವಿನ ಮನೆಯನ್ನು ಪ್ರವೇಶ ಮಾಡುವನು. ಇದರಿಂದ ಕೆಲವು ರಾಶಿಯವರಿಗೆ ಪರಿವರ್ತನೆಯ ಪರಿಣಾಮ ಇರಲಿದೆ.

ಅತ್ಯಂತ ಕೆಟ್ಟ ಪರಿಣಾಮವು ಬೀರದಂತೆ ಸೂರ್ಯ ಹಾಗೂ ಶುಕ್ರರು ತಡೆಯುತ್ತಾರೆ.

ಮೇಷ ರಾಶಿ :

ವಿವಾಹದ ಬಗ್ಗೆ ಯೋಚಿಸುತ್ತಿದ್ದರೆ, ಬಂಧುಗಳ ಸಹಾಯದಿಂದ ಅದು ಸಾಧ್ಯವಾಗುವುದು. ಚಾಣಾಕ್ಷತನದಿಂದ ಈ ರಾಶಿಯವರು ಕಾರ್ಯವನ್ನು ಸಾಧಿಸಿಕೊಳ್ಳುವರು.

ಮಿಥುನ ರಾಶಿ :

ಏಕಾದಶ ಸ್ಥಾನಕ್ಕೆ ಬರುವ ಬುಧನು ಶಿಕ್ಷಕ ವೃತ್ತಿಯವರಿಗೆ ಹೆಚ್ಚು ಅನುಕೂಲವಿದೆ. ಉನ್ನತ ಸ್ಥಾನವನ್ನು ಬಯಸಿದರೆ ಮಾರ್ಗವು ತೆರೆದುಕೊಳ್ಳುವುದು.

ಇದನ್ನೂ ಓದಿ: ಶುಕ್ರನ ಅನುಗ್ರಹ ಇರುವ ವ್ಯಕ್ತಿಗೆ ಪ್ರಧಾನಮಂತ್ರಿ ಹುದ್ದೆ; ಇಲ್ಲಿದೆ ಮತಎಣಿಕೆ ದಿನದ ಮುಹೂರ್ತ ವಿಶ್ಲೇಷಣೆ

ತುಲಾ ರಾಶಿ :

ಮಾನಸಿಕವಾಗಿ ಸಬಲರಾಗುವರು. ಅಷ್ಟೇ ಅಲ್ಲದೇ ಬಂಧುಗಳಲ್ಲಿಯೇ ಪ್ರೇಮವಾಗುವುದು. ಅಥವಾ ಆದ ಪ್ರೇಮಕ್ಕರ ಹಿರಿಯರಿಂದ ಒಪ್ಪಿಗೆ ಪಡೆಯುವರು. ಧೈರ್ಯದಿಂದ ಮುನ್ನುಗ್ಗಿ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ತಂದೆಯ ಬಗ್ಗೆ ಪ್ರೀತಿ ಹೆಚ್ಚುವುದು.

ಧನು ರಾಶಿ :

ಇವರು ಮೊದಲೇ ಮಾಡಿದ ಕಾರ್ಯಗಳಿಗೆ ಗೌರವವನ್ನು ಪಡೆಯುವರು‌. ಗುರು – ಹಿರಿಯರ ಮಾರ್ಗದರ್ಶನವು ನಿಮಗೆ ಆಗಲಿದೆ. ಪೂರ್ವಪುಣ್ಯವು ಫಲಿಸುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್