AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?

ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂದ ಈ ಮೂರು ರಾಶಿಗೆ ಲಾಭ ಇದೆ.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 10, 2024 | 12:32 PM

Share

ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಗುರುವು ಬುಧನಿಗೆ ಸಮನು. ಅಂದರೆ ಮಿತ್ರನೂ ಅಲ್ಲ ಶತ್ರುವೂ ಅಲ್ಲ. ಆದರೆ ಗುರುವಿಗೆ ಬುಧನು ಶತ್ರುವಾಗಿದ್ದಾನೆ. ಹಾಗಗಿ ಬುಧನು ಯಾವ ಫಲವನ್ನು ಕೊಡಬೇಕೋ ಆ ಫಲವನ್ನು ಕೊಡದೆ ತಟಸ್ಥನಾಗಿರುವನು. ಆದರೆ ಈ ಬುಧನು ಮೇಷ ರಾಶಿ ಎಂದರೆ ಕುಜನ ಸ್ಥಾನಕ್ಕೆ ಬರುವನು. ಕುಜನಿಗೂ ಬುಧನು ಶತ್ರು. ಆದರೆ ಬುಧನಿಗೆ ಕುಜನು ಶತ್ರು. ಈ ಬುಧನು ಶತ್ರುವಿನ ಮನೆಯನ್ನು ಪ್ರವೇಶ ಮಾಡುವನು. ಇದರಿಂದ ಕೆಲವು ರಾಶಿಯವರಿಗೆ ಪರಿವರ್ತನೆಯ ಪರಿಣಾಮ ಇರಲಿದೆ.

ಅತ್ಯಂತ ಕೆಟ್ಟ ಪರಿಣಾಮವು ಬೀರದಂತೆ ಸೂರ್ಯ ಹಾಗೂ ಶುಕ್ರರು ತಡೆಯುತ್ತಾರೆ.

ಮೇಷ ರಾಶಿ :

ವಿವಾಹದ ಬಗ್ಗೆ ಯೋಚಿಸುತ್ತಿದ್ದರೆ, ಬಂಧುಗಳ ಸಹಾಯದಿಂದ ಅದು ಸಾಧ್ಯವಾಗುವುದು. ಚಾಣಾಕ್ಷತನದಿಂದ ಈ ರಾಶಿಯವರು ಕಾರ್ಯವನ್ನು ಸಾಧಿಸಿಕೊಳ್ಳುವರು.

ಮಿಥುನ ರಾಶಿ :

ಏಕಾದಶ ಸ್ಥಾನಕ್ಕೆ ಬರುವ ಬುಧನು ಶಿಕ್ಷಕ ವೃತ್ತಿಯವರಿಗೆ ಹೆಚ್ಚು ಅನುಕೂಲವಿದೆ. ಉನ್ನತ ಸ್ಥಾನವನ್ನು ಬಯಸಿದರೆ ಮಾರ್ಗವು ತೆರೆದುಕೊಳ್ಳುವುದು.

ಇದನ್ನೂ ಓದಿ: ಶುಕ್ರನ ಅನುಗ್ರಹ ಇರುವ ವ್ಯಕ್ತಿಗೆ ಪ್ರಧಾನಮಂತ್ರಿ ಹುದ್ದೆ; ಇಲ್ಲಿದೆ ಮತಎಣಿಕೆ ದಿನದ ಮುಹೂರ್ತ ವಿಶ್ಲೇಷಣೆ

ತುಲಾ ರಾಶಿ :

ಮಾನಸಿಕವಾಗಿ ಸಬಲರಾಗುವರು. ಅಷ್ಟೇ ಅಲ್ಲದೇ ಬಂಧುಗಳಲ್ಲಿಯೇ ಪ್ರೇಮವಾಗುವುದು. ಅಥವಾ ಆದ ಪ್ರೇಮಕ್ಕರ ಹಿರಿಯರಿಂದ ಒಪ್ಪಿಗೆ ಪಡೆಯುವರು. ಧೈರ್ಯದಿಂದ ಮುನ್ನುಗ್ಗಿ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ತಂದೆಯ ಬಗ್ಗೆ ಪ್ರೀತಿ ಹೆಚ್ಚುವುದು.

ಧನು ರಾಶಿ :

ಇವರು ಮೊದಲೇ ಮಾಡಿದ ಕಾರ್ಯಗಳಿಗೆ ಗೌರವವನ್ನು ಪಡೆಯುವರು‌. ಗುರು – ಹಿರಿಯರ ಮಾರ್ಗದರ್ಶನವು ನಿಮಗೆ ಆಗಲಿದೆ. ಪೂರ್ವಪುಣ್ಯವು ಫಲಿಸುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ