AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?

ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂದ ಈ ಮೂರು ರಾಶಿಗೆ ಲಾಭ ಇದೆ.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 10, 2024 | 12:32 PM

Share

ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಗುರುವು ಬುಧನಿಗೆ ಸಮನು. ಅಂದರೆ ಮಿತ್ರನೂ ಅಲ್ಲ ಶತ್ರುವೂ ಅಲ್ಲ. ಆದರೆ ಗುರುವಿಗೆ ಬುಧನು ಶತ್ರುವಾಗಿದ್ದಾನೆ. ಹಾಗಗಿ ಬುಧನು ಯಾವ ಫಲವನ್ನು ಕೊಡಬೇಕೋ ಆ ಫಲವನ್ನು ಕೊಡದೆ ತಟಸ್ಥನಾಗಿರುವನು. ಆದರೆ ಈ ಬುಧನು ಮೇಷ ರಾಶಿ ಎಂದರೆ ಕುಜನ ಸ್ಥಾನಕ್ಕೆ ಬರುವನು. ಕುಜನಿಗೂ ಬುಧನು ಶತ್ರು. ಆದರೆ ಬುಧನಿಗೆ ಕುಜನು ಶತ್ರು. ಈ ಬುಧನು ಶತ್ರುವಿನ ಮನೆಯನ್ನು ಪ್ರವೇಶ ಮಾಡುವನು. ಇದರಿಂದ ಕೆಲವು ರಾಶಿಯವರಿಗೆ ಪರಿವರ್ತನೆಯ ಪರಿಣಾಮ ಇರಲಿದೆ.

ಅತ್ಯಂತ ಕೆಟ್ಟ ಪರಿಣಾಮವು ಬೀರದಂತೆ ಸೂರ್ಯ ಹಾಗೂ ಶುಕ್ರರು ತಡೆಯುತ್ತಾರೆ.

ಮೇಷ ರಾಶಿ :

ವಿವಾಹದ ಬಗ್ಗೆ ಯೋಚಿಸುತ್ತಿದ್ದರೆ, ಬಂಧುಗಳ ಸಹಾಯದಿಂದ ಅದು ಸಾಧ್ಯವಾಗುವುದು. ಚಾಣಾಕ್ಷತನದಿಂದ ಈ ರಾಶಿಯವರು ಕಾರ್ಯವನ್ನು ಸಾಧಿಸಿಕೊಳ್ಳುವರು.

ಮಿಥುನ ರಾಶಿ :

ಏಕಾದಶ ಸ್ಥಾನಕ್ಕೆ ಬರುವ ಬುಧನು ಶಿಕ್ಷಕ ವೃತ್ತಿಯವರಿಗೆ ಹೆಚ್ಚು ಅನುಕೂಲವಿದೆ. ಉನ್ನತ ಸ್ಥಾನವನ್ನು ಬಯಸಿದರೆ ಮಾರ್ಗವು ತೆರೆದುಕೊಳ್ಳುವುದು.

ಇದನ್ನೂ ಓದಿ: ಶುಕ್ರನ ಅನುಗ್ರಹ ಇರುವ ವ್ಯಕ್ತಿಗೆ ಪ್ರಧಾನಮಂತ್ರಿ ಹುದ್ದೆ; ಇಲ್ಲಿದೆ ಮತಎಣಿಕೆ ದಿನದ ಮುಹೂರ್ತ ವಿಶ್ಲೇಷಣೆ

ತುಲಾ ರಾಶಿ :

ಮಾನಸಿಕವಾಗಿ ಸಬಲರಾಗುವರು. ಅಷ್ಟೇ ಅಲ್ಲದೇ ಬಂಧುಗಳಲ್ಲಿಯೇ ಪ್ರೇಮವಾಗುವುದು. ಅಥವಾ ಆದ ಪ್ರೇಮಕ್ಕರ ಹಿರಿಯರಿಂದ ಒಪ್ಪಿಗೆ ಪಡೆಯುವರು. ಧೈರ್ಯದಿಂದ ಮುನ್ನುಗ್ಗಿ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ತಂದೆಯ ಬಗ್ಗೆ ಪ್ರೀತಿ ಹೆಚ್ಚುವುದು.

ಧನು ರಾಶಿ :

ಇವರು ಮೊದಲೇ ಮಾಡಿದ ಕಾರ್ಯಗಳಿಗೆ ಗೌರವವನ್ನು ಪಡೆಯುವರು‌. ಗುರು – ಹಿರಿಯರ ಮಾರ್ಗದರ್ಶನವು ನಿಮಗೆ ಆಗಲಿದೆ. ಪೂರ್ವಪುಣ್ಯವು ಫಲಿಸುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌