AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?

ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂದ ಈ ಮೂರು ರಾಶಿಗೆ ಲಾಭ ಇದೆ.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 10, 2024 | 12:32 PM

Share

ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಗುರುವು ಬುಧನಿಗೆ ಸಮನು. ಅಂದರೆ ಮಿತ್ರನೂ ಅಲ್ಲ ಶತ್ರುವೂ ಅಲ್ಲ. ಆದರೆ ಗುರುವಿಗೆ ಬುಧನು ಶತ್ರುವಾಗಿದ್ದಾನೆ. ಹಾಗಗಿ ಬುಧನು ಯಾವ ಫಲವನ್ನು ಕೊಡಬೇಕೋ ಆ ಫಲವನ್ನು ಕೊಡದೆ ತಟಸ್ಥನಾಗಿರುವನು. ಆದರೆ ಈ ಬುಧನು ಮೇಷ ರಾಶಿ ಎಂದರೆ ಕುಜನ ಸ್ಥಾನಕ್ಕೆ ಬರುವನು. ಕುಜನಿಗೂ ಬುಧನು ಶತ್ರು. ಆದರೆ ಬುಧನಿಗೆ ಕುಜನು ಶತ್ರು. ಈ ಬುಧನು ಶತ್ರುವಿನ ಮನೆಯನ್ನು ಪ್ರವೇಶ ಮಾಡುವನು. ಇದರಿಂದ ಕೆಲವು ರಾಶಿಯವರಿಗೆ ಪರಿವರ್ತನೆಯ ಪರಿಣಾಮ ಇರಲಿದೆ.

ಅತ್ಯಂತ ಕೆಟ್ಟ ಪರಿಣಾಮವು ಬೀರದಂತೆ ಸೂರ್ಯ ಹಾಗೂ ಶುಕ್ರರು ತಡೆಯುತ್ತಾರೆ.

ಮೇಷ ರಾಶಿ :

ವಿವಾಹದ ಬಗ್ಗೆ ಯೋಚಿಸುತ್ತಿದ್ದರೆ, ಬಂಧುಗಳ ಸಹಾಯದಿಂದ ಅದು ಸಾಧ್ಯವಾಗುವುದು. ಚಾಣಾಕ್ಷತನದಿಂದ ಈ ರಾಶಿಯವರು ಕಾರ್ಯವನ್ನು ಸಾಧಿಸಿಕೊಳ್ಳುವರು.

ಮಿಥುನ ರಾಶಿ :

ಏಕಾದಶ ಸ್ಥಾನಕ್ಕೆ ಬರುವ ಬುಧನು ಶಿಕ್ಷಕ ವೃತ್ತಿಯವರಿಗೆ ಹೆಚ್ಚು ಅನುಕೂಲವಿದೆ. ಉನ್ನತ ಸ್ಥಾನವನ್ನು ಬಯಸಿದರೆ ಮಾರ್ಗವು ತೆರೆದುಕೊಳ್ಳುವುದು.

ಇದನ್ನೂ ಓದಿ: ಶುಕ್ರನ ಅನುಗ್ರಹ ಇರುವ ವ್ಯಕ್ತಿಗೆ ಪ್ರಧಾನಮಂತ್ರಿ ಹುದ್ದೆ; ಇಲ್ಲಿದೆ ಮತಎಣಿಕೆ ದಿನದ ಮುಹೂರ್ತ ವಿಶ್ಲೇಷಣೆ

ತುಲಾ ರಾಶಿ :

ಮಾನಸಿಕವಾಗಿ ಸಬಲರಾಗುವರು. ಅಷ್ಟೇ ಅಲ್ಲದೇ ಬಂಧುಗಳಲ್ಲಿಯೇ ಪ್ರೇಮವಾಗುವುದು. ಅಥವಾ ಆದ ಪ್ರೇಮಕ್ಕರ ಹಿರಿಯರಿಂದ ಒಪ್ಪಿಗೆ ಪಡೆಯುವರು. ಧೈರ್ಯದಿಂದ ಮುನ್ನುಗ್ಗಿ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ತಂದೆಯ ಬಗ್ಗೆ ಪ್ರೀತಿ ಹೆಚ್ಚುವುದು.

ಧನು ರಾಶಿ :

ಇವರು ಮೊದಲೇ ಮಾಡಿದ ಕಾರ್ಯಗಳಿಗೆ ಗೌರವವನ್ನು ಪಡೆಯುವರು‌. ಗುರು – ಹಿರಿಯರ ಮಾರ್ಗದರ್ಶನವು ನಿಮಗೆ ಆಗಲಿದೆ. ಪೂರ್ವಪುಣ್ಯವು ಫಲಿಸುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ