AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?

ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂದ ಈ ಮೂರು ರಾಶಿಗೆ ಲಾಭ ಇದೆ.

ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 10, 2024 | 12:32 PM

Share

ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಗುರುವು ಬುಧನಿಗೆ ಸಮನು. ಅಂದರೆ ಮಿತ್ರನೂ ಅಲ್ಲ ಶತ್ರುವೂ ಅಲ್ಲ. ಆದರೆ ಗುರುವಿಗೆ ಬುಧನು ಶತ್ರುವಾಗಿದ್ದಾನೆ. ಹಾಗಗಿ ಬುಧನು ಯಾವ ಫಲವನ್ನು ಕೊಡಬೇಕೋ ಆ ಫಲವನ್ನು ಕೊಡದೆ ತಟಸ್ಥನಾಗಿರುವನು. ಆದರೆ ಈ ಬುಧನು ಮೇಷ ರಾಶಿ ಎಂದರೆ ಕುಜನ ಸ್ಥಾನಕ್ಕೆ ಬರುವನು. ಕುಜನಿಗೂ ಬುಧನು ಶತ್ರು. ಆದರೆ ಬುಧನಿಗೆ ಕುಜನು ಶತ್ರು. ಈ ಬುಧನು ಶತ್ರುವಿನ ಮನೆಯನ್ನು ಪ್ರವೇಶ ಮಾಡುವನು. ಇದರಿಂದ ಕೆಲವು ರಾಶಿಯವರಿಗೆ ಪರಿವರ್ತನೆಯ ಪರಿಣಾಮ ಇರಲಿದೆ.

ಅತ್ಯಂತ ಕೆಟ್ಟ ಪರಿಣಾಮವು ಬೀರದಂತೆ ಸೂರ್ಯ ಹಾಗೂ ಶುಕ್ರರು ತಡೆಯುತ್ತಾರೆ.

ಮೇಷ ರಾಶಿ :

ವಿವಾಹದ ಬಗ್ಗೆ ಯೋಚಿಸುತ್ತಿದ್ದರೆ, ಬಂಧುಗಳ ಸಹಾಯದಿಂದ ಅದು ಸಾಧ್ಯವಾಗುವುದು. ಚಾಣಾಕ್ಷತನದಿಂದ ಈ ರಾಶಿಯವರು ಕಾರ್ಯವನ್ನು ಸಾಧಿಸಿಕೊಳ್ಳುವರು.

ಮಿಥುನ ರಾಶಿ :

ಏಕಾದಶ ಸ್ಥಾನಕ್ಕೆ ಬರುವ ಬುಧನು ಶಿಕ್ಷಕ ವೃತ್ತಿಯವರಿಗೆ ಹೆಚ್ಚು ಅನುಕೂಲವಿದೆ. ಉನ್ನತ ಸ್ಥಾನವನ್ನು ಬಯಸಿದರೆ ಮಾರ್ಗವು ತೆರೆದುಕೊಳ್ಳುವುದು.

ಇದನ್ನೂ ಓದಿ: ಶುಕ್ರನ ಅನುಗ್ರಹ ಇರುವ ವ್ಯಕ್ತಿಗೆ ಪ್ರಧಾನಮಂತ್ರಿ ಹುದ್ದೆ; ಇಲ್ಲಿದೆ ಮತಎಣಿಕೆ ದಿನದ ಮುಹೂರ್ತ ವಿಶ್ಲೇಷಣೆ

ತುಲಾ ರಾಶಿ :

ಮಾನಸಿಕವಾಗಿ ಸಬಲರಾಗುವರು. ಅಷ್ಟೇ ಅಲ್ಲದೇ ಬಂಧುಗಳಲ್ಲಿಯೇ ಪ್ರೇಮವಾಗುವುದು. ಅಥವಾ ಆದ ಪ್ರೇಮಕ್ಕರ ಹಿರಿಯರಿಂದ ಒಪ್ಪಿಗೆ ಪಡೆಯುವರು. ಧೈರ್ಯದಿಂದ ಮುನ್ನುಗ್ಗಿ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ತಂದೆಯ ಬಗ್ಗೆ ಪ್ರೀತಿ ಹೆಚ್ಚುವುದು.

ಧನು ರಾಶಿ :

ಇವರು ಮೊದಲೇ ಮಾಡಿದ ಕಾರ್ಯಗಳಿಗೆ ಗೌರವವನ್ನು ಪಡೆಯುವರು‌. ಗುರು – ಹಿರಿಯರ ಮಾರ್ಗದರ್ಶನವು ನಿಮಗೆ ಆಗಲಿದೆ. ಪೂರ್ವಪುಣ್ಯವು ಫಲಿಸುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್