AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 17ರ ದಿನಭವಿಷ್ಯ

Daily Horoscope Mach 17: ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 17ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 17ರ ದಿನಭವಿಷ್ಯ
ಸಂಖ್ಯಾಶಾಸ್ತ್ರImage Credit source: Google
ಸ್ವಾತಿ ಎನ್​ಕೆ
| Edited By: |

Updated on: Mar 17, 2026 | 1:20 AM

Share

ಪಾರ್ವತಿ ದೇವಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ಯಾವುದೇ ಕೆಲಸದಲ್ಲಿ ಇರುವಂಥ ಗೊಂದಲ ದೂರವಾಗಲಿದೆ. ಇನ್ನು ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆ ಕೂಡ ಬಗೆಹರಿಯಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಒತ್ತಡ ಹೆಚ್ಚಾಗಲಿದೆ. ಮಕ್ಕಳ ಶಿಕ್ಷಣಕ್ಕೆ ಹಣದ ಅಗತ್ಯ ಬಂದು, ಅದಕ್ಕಾಗಿ ಉಳಿತಾಯ ಅಥವಾ ಹೂಡಿಕೆ ಹಣ ಹಿಂದೆ ತೆಗೆಯುವ ಬಗ್ಗೆ ನಿರ್ಧಾರ ಮಾಡುತ್ತೀರಿ. ಬ್ಯೂಟಿ ಪಾರ್ಲರ್ ನಡೆಸುತ್ತಾ ಇರುವವರಿಗೆ ಈಗಿರುವ ಸ್ಥಳದಿಂದ ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂಬ ಆಲೋಚನೆ ಮೂಡಲಿದೆ. ಒಬ್ಬ ವ್ಯಕ್ತಿಯನ್ನು ಭೇಟಿ ಆಗುವುದಕ್ಕೆ ಹಲವು ಸಲ ಪ್ರಯತ್ನ ಮಾಡುವಂತಾಗುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ತೀರ್ಥ ಕ್ಷೇತ್ರ, ದೇವಸ್ಥಾನ ಅಥವಾ ಯಾವುದಾದರೂ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇನ್ನು ನಿಮ್ಮಲ್ಲಿ ಕೆಲವರಿಗೆ ಚಿಕ್ಕ ವಯಸ್ಸಿಂದ ಪರಿಚಯ ಇರುವ ವ್ಯಕ್ತಿ ತುಂಬ ಅನುಕೂಲ ಆಗುವ ಕೆಲ ಮಾಹಿತಿ ನೀಡಲಿದ್ದಾರೆ. ಕೃಷಿ ಹಾಗೂ ಕೃಷಿ ಸಂಬಂಧಿತ ವೃತ್ತಿ ಮಾಡುತ್ತಾ ಇರುವವರಿಗೆ ಆದಾಯ ಹೆಚ್ಚು ಮಾಡಿಕೊಳ್ಳಲು ಅವಕಾಶ ತೆರೆದು ಕೊಳ್ಳಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸಣ್ಣ ಸಣ್ಣ ಒಡವೆಗಳನ್ನು ಜೋಪಾನವಾಗಿ ಇರಿಸಿಕೊಳ್ಳುವ ಕಡೆಗೆ ಲಕ್ಷ್ಯ ನೀಡಿ. ಒಂದು ವೇಳೆ ಇತರರು ಈ ರೀತಿಯ ಜವಾಬ್ದಾರಿ ನಿಮಗೆ ವಹಿಸಿದರೆ ಸಾಮಾನ್ಯ ದಿನಗಳಿಗಿಂತ ಹೆಚ್ಚು ಎಚ್ಚರಿಕೆ ವಹಿಸುವುದು ಮುಖ್ಯ. ಸಂಬಂಧಿಕರ ಮನೆ ಕಾರ್ಯಕ್ರಮಗಳಿಗೋ ಅಥವಾ ಬೇರೆ ಯಾವುದಾದರೂ ಕಾರ್ಯಕ್ರಮಕ್ಕಾಗಿ ಹೊಸ ಬಟ್ಟೆಗಳು ಖರೀದಿ ಮಾಡಬೇಕು ಎಂದು ಹಣ ಖರ್ಚು ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ