AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ

ತ್ರಿಪುರಸುಂದರಿ ದೇವಿಗೆ ಅಷ್ಟೋತ್ತರ ಮಾಡಿಸಿದಲ್ಲಿ ಹಲವು ರೀತಿಯ ಶುಭ ಬೆಳವಣಿಗೆಗಳು ಆಗಲಿವೆ. ಅದು ಸಾಧ್ಯವಾಗದಿದ್ದಲ್ಲಿ ತ್ರಿಪುರಸುಂದರಿ ದೇವಿ ಸ್ತೋತ್ರದ ಶ್ರವಣವನ್ನಾದರೂ ಮಾಡಿಕೊಳ್ಳಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 24, 2026 | 3:17 AM

Share

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಯಾರು ದ್ವಿಚಕ್ರ ವಾಹನವನ್ನೋ ಅಥವಾ ಕಾರು ಇತ್ಯಾದಿಗಳನ್ನೋ ಖರೀದಿ ಮಾಡಬೇಕು ಎಂದುಕೊಳ್ಳುತ್ತಾ ಇರುತ್ತೀರಿ ಅದಕ್ಕೆ ಬೇಕಾದ ಹಣಕಾಸಿನ ಹೊಂದಾಣಿಕೆ ಆಗಿ, ಅಡ್ವಾನ್ಸ್ ನೀಡಿ- ಬುಕ್ ಮಾಡುವ ಸಾಧ್ಯತೆ ಇದೆ. ಅಥವಾ ಲೋನ್ ಗಾಗಿ ಪ್ರಯತ್ನ ಮಾಡಬೇಕು ಎಂದಿರುವವರು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಮಾತುಕತೆಯನ್ನಾದರೂ ಮಾಡುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಖರ್ಚಿಗೆ ಹಣ ಹೊಂದಿಸುವುದು ಹೇಗೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಾ ಇದ್ದಲ್ಲಿ ಅದು ಈ ದಿನ ದೂರವಾಗಲಿದೆ. ಹೊಸ ಆದಾಯ ಮೂಲಗಳು ತೆರೆದುಕೊಳ್ಳಲಿವೆ. ಹಣಕಾಸಿನ ಹರಿವು ಸರಾಗ ಆಗಲಿದೆ. ಬಹಳ ಆಪ್ತರಾದವರು ನಿಮ್ಮಲ್ಲಿ ಕೆಲವರಿಗೆ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಹೂಡಿಕೆ ಬಗ್ಗೆ ನಿಮಗೆ ಯಾರಾದರೂ ಸಲಹೆ ಕೇಳಿಕೊಂಡು ಬಂದಲ್ಲಿ ಸಾಧ್ಯವಾದಷ್ಟೂ ಏನೂ ಸಲಹೆ ನೀಡದಿರುವುದು ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಮನೆಗೆ ಹೊಸದಾದ ಇಂಟರ್ ನೆಟ್ ಸಂಪರ್ಕ ಅಥವಾ ವೈ-ಫೈಗೆ ಸಂಬಂಧಿಸಿದ ಸಲಕರಣೆ ಇಂಥವುಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆ ಈ ದಿನ ಇದೆ. ಮ್ಯಾನೇಜರ್ ಅಥವಾ ಅದಕ್ಕಿಂತ ಮೇಲಿನ ಹುದ್ದೆಯಲ್ಲಿ ಇರುವವರಿಗೆ ಈ ಹಿಂದೆ ನೀವು ತೆಗೆದುಕೊಂಡ ನಿರ್ಧಾರಕ್ಕೆ ಕಾರಣ ಏನು ಹಾಗೂ ಅದರ ಫಲಿತಾಂಶ ಏನು ಎಂಬ ಬಗ್ಗೆ ವಿಪರೀತ ಸಮಜಾಯಿಷಿ- ಕಾರಣಗಳನ್ನು ನೀಡುವಂತೆ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!