AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 29 May 2026
Aries

pisces Horoscope

Today's Prediction | 29 May 2026
ತಪ್ಪುಗಳು ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಶ್ಚಿಂತೆಯಿಂದ ಮುನ್ನಡೆಯಿರಿ. ಪರಿಚಿತರ ಜೊತೆ ಅಕಾರಣ ತಿರುಗಾಟವನ್ನು ಮನೆಯವರು ನಿಲ್ಲಿಸುವರು.‌ ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ಕುಟುಂಬ ಸದಸ್ಯರಿಂದ ಗೌರವವನ್ನೂ ಪಡೆಯುವಿರಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು. ... Read More
This Week Prediction | 24 May 2026 to 30 May 2026
ಮೀನ ರಾಶಿ: ಈ ವಾರ ಶುಕ್ರನು ಉಚ್ಚಸ್ಥಾನವನ್ನು ಬಿಟ್ಟು ದೂರ ಸಾಗುವನು. ದ್ವಿತೀಯದಲ್ಲಿ ಇರುವ ಕಾರಣ ಹಣಕಾಸಿನ ವ್ಯವಹಾರ ಕೈಗೂಡುವುದು. ಬರಬೇಕಾದ ಹಣವು ಬರಲಿದೆ. ಹೂಡಕೆಯಿಂದ, ಬಂಡವಾಳದ ಹಣವು ನಿಮ್ಮದಾಗಬಹುದು. ಆರ್ಥಿಕತೆಗೆ ಸಂಬಂಧಿಸಿದಂತೆ ಮನಸ್ತಾಪಗಳು ಬರಬಹುದು. ಮಾರಾಟ ಮಾಡುವ ವಸ್ತುವು ಉತ್ತಮ‌ ಬೆಲೆಗೆ ಹೋಗುವುದು. ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಮಾಡಬೇಕು ಎಂದುಕೊಂಡ ಕೆಲಸಗಳು ಆರಂಭವಾಗದೇ ಇರಬಹುದು. ವೈವಾಹಿಕ ಜೀವನಕ್ಕೆ ಕಾಲಿಡಲು ಆತುರ ಬೇಡ. ನಿಮಗೆ ಇಷ್ಟವಾದ ಕೆಲಸವನ್ನು ಮಾಡುವಿರಿ. ನಿಮಗೆ ಎಲ್ಲ ವಿಚಾರದಲ್ಲಿಯೂ ಹಿಂಜರಿಕೆ ಉಂಟಾಗಲಿದೆ. ದೈವಜ್ಞರ ಸಲಹೆ ಪಡೆದು ಸೂಕ್ತ ಪರಿಹಾರವನ್ನು ಕಂಡುಕೊಳ್ಳಿ. ಮನಸ್ಸಿನಲ್ಲಿ ಏಕಾಗ್ರತೆಯ ಕೊರತೆ ಕಾಣಲಿದೆ.... Read More
This Year Prediction | 01 Jan 2026 to 31 Dec 2026
ಕೊನೆಯ ರಾಶಿಯವರಿಗೆ ಈ ವರ್ಷ ಮಿಶ್ರ ಫಲ. ಕಳೆದ ವರ್ಷಕ್ಕಿಂತ ಈ ವರ್ಷ ಸ್ವಲ್ಪ ಸುಧಾರಣೆ ಇರುವುದು. ಸಾಡೇಸಾಥ್ ನ ಮಧ್ಯಾವಧಿಯಲ್ಲಿ ಇರುವ ಕಾರಣ ಒತ್ತಡ, ಉದ್ವೇಗ, ಮನಸ್ತಾಪ ಅಧಿಕವಾಗಲಿದೆ. ದ್ವಾದಶದಲ್ಲಿ ರಾಹು ಹಾಗೂ ಷಷ್ಠದಲ್ಲಿ ಕೇತು ಹಾಗೂ ಚತುರ್ಥದಲ್ಲಿ ಗುರುವು ನಿಮ್ಮ ಪೂರ್ಣಬಲನಾಗಿ ಇರಲಾರನು. ಆರ್ಥಿಕತೆ ಮಧ್ಯಮ ಸ್ಥಿತಿಯಲ್ಲಿ ಇರುವುದು. ಉತ್ಸಾಹವೂ ಪರರ ಕಾರಣಗಳಿಂದ ಕಡಿಮೆಯಾಗಲಿದೆ.... Read More

Compatibility Calculator

ImageA
ImageB
Compatible
pisces

pisces Sign Characteristics

ಸ್ಥಾನಮಾನಕ್ಕಾಗಿ ಸಮಯವನ್ನು ಮೀರಿ ಕಾರ್ಯ ಮಾಡುವಿರಿ. ಇಂದು ನೀವು ಸಂತೋಷವಾಗಿ ಇರಲು ಹಠದ ಸ್ವಭಾವವನ್ನು ಬಿಡುವುದು ಒಳ್ಳೆಯದು. ಆರ್ಥಿಕ ವಿಷಯದಲ್ಲಿ ಸಂಗಾತಿಯ ಜೊತೆ ವಾಗ್ವಾದವು ಹೊಸ ರೂಪವನ್ನು ಪಡೆಯಬಹುದು. ದುಡಿಕಿದಷ್ಟೂ ನಿಮ್ಮ ತಂತ್ರ ವಿಫಲವಾಗುವುದು. ನಿಮ್ಮ ಬಳಿ ಸಂಘರ್ಷದ ಪರಿಹಾರಕ್ಕೆ ಬರಬಹುದು. ಜಾಣ್ಮೆಯಿಂದ ಅದನ್ನು ಬಗೆಹರಿಸಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಳವನ್ನು ಬದಲಿಸುವಿರಿ. ಭೂಮಿಯ ಮಾರಾಟದಿಂದ ಕಲಹವಾಗುವುದು.

More about pisces Zodiac Sign Horoscope Prediction

ಸಂಸಾರದ ಕಲಹಕ್ಕೆ ಮನಸ್ಸು ಕೊಡದೇ ಪ್ರಸನ್ನ ಮನಸ್ಸಿನಿಂದ ಇರುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಆರೋಗ್ಯದ ರಹಸ್ಯವನ್ನು ಇತರರಿಗೂ ತಿಳಿಸುವಿರಿ. ಪಡೆದ ಹಣಕ್ಕೆ ಅವಧಿ ಮುಕ್ತಾಯವಾಗಿದೆ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ. ಆಪ್ತರ ಜೊತೆ ಮಾತನಾಡಿ ನಿಮ್ಮ ಮನಸ್ಸಿನ ಭಾರವನ್ನೆಲ್ಲ ದೂರ ಮಾಡಿಕೊಳ್ಳುವಿರಿ. ನಿಮ್ಮ ನಿಯಮಗಳು ನಿಮಗೆ ತೊಂದರೆಯಾಗಬಹುದು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ