AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 20 December 2025
Aries

pisces Horoscope

This Year Prediction | 01 Jan 2025 to 31 Dec 2025
ಕೊನೆಯ ರಾಶಿಯವರಿಗೆ ಈ ವರ್ಷ ಮಿಶ್ರ ಫಲ. ಕಳೆದ ವರ್ಷಕ್ಕಿಂತ ಈ ವರ್ಷ ಸ್ವಲ್ಪ ಸುಧಾರಣೆ ಇರುವುದು. ಸಾಡೇಸಾಥ್ ನ ಮಧ್ಯಾವಧಿಯಲ್ಲಿ ಇರುವ ಕಾರಣ ಒತ್ತಡ, ಉದ್ವೇಗ, ಮನಸ್ತಾಪ ಅಧಿಕವಾಗಲಿದೆ. ದ್ವಾದಶದಲ್ಲಿ ರಾಹು ಹಾಗೂ ಷಷ್ಠದಲ್ಲಿ ಕೇತು ಹಾಗೂ ಚತುರ್ಥದಲ್ಲಿ ಗುರುವು ನಿಮ್ಮ ಪೂರ್ಣಬಲನಾಗಿ ಇರಲಾರನು. ಆರ್ಥಿಕತೆ ಮಧ್ಯಮ ಸ್ಥಿತಿಯಲ್ಲಿ ಇರುವುದು. ಉತ್ಸಾಹವೂ ಪರರ ಕಾರಣಗಳಿಂದ ಕಡಿಮೆಯಾಗಲಿದೆ.... Read More

Compatibility Calculator

ImageA
ImageB
Compatible
pisces

pisces Sign Characteristics

ಸ್ಥಾನಮಾನಕ್ಕಾಗಿ ಸಮಯವನ್ನು ಮೀರಿ ಕಾರ್ಯ ಮಾಡುವಿರಿ. ಇಂದು ನೀವು ಸಂತೋಷವಾಗಿ ಇರಲು ಹಠದ ಸ್ವಭಾವವನ್ನು ಬಿಡುವುದು ಒಳ್ಳೆಯದು. ಆರ್ಥಿಕ ವಿಷಯದಲ್ಲಿ ಸಂಗಾತಿಯ ಜೊತೆ ವಾಗ್ವಾದವು ಹೊಸ ರೂಪವನ್ನು ಪಡೆಯಬಹುದು. ದುಡಿಕಿದಷ್ಟೂ ನಿಮ್ಮ ತಂತ್ರ ವಿಫಲವಾಗುವುದು. ನಿಮ್ಮ ಬಳಿ ಸಂಘರ್ಷದ ಪರಿಹಾರಕ್ಕೆ ಬರಬಹುದು. ಜಾಣ್ಮೆಯಿಂದ ಅದನ್ನು ಬಗೆಹರಿಸಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಳವನ್ನು ಬದಲಿಸುವಿರಿ. ಭೂಮಿಯ ಮಾರಾಟದಿಂದ ಕಲಹವಾಗುವುದು.

More about pisces Zodiac Sign Horoscope Prediction

ಸಂಸಾರದ ಕಲಹಕ್ಕೆ ಮನಸ್ಸು ಕೊಡದೇ ಪ್ರಸನ್ನ ಮನಸ್ಸಿನಿಂದ ಇರುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಆರೋಗ್ಯದ ರಹಸ್ಯವನ್ನು ಇತರರಿಗೂ ತಿಳಿಸುವಿರಿ. ಪಡೆದ ಹಣಕ್ಕೆ ಅವಧಿ ಮುಕ್ತಾಯವಾಗಿದೆ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ. ಆಪ್ತರ ಜೊತೆ ಮಾತನಾಡಿ ನಿಮ್ಮ ಮನಸ್ಸಿನ ಭಾರವನ್ನೆಲ್ಲ ದೂರ ಮಾಡಿಕೊಳ್ಳುವಿರಿ. ನಿಮ್ಮ ನಿಯಮಗಳು ನಿಮಗೆ ತೊಂದರೆಯಾಗಬಹುದು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್