AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 12 February 2026
Aries

sagittarius Horoscope

This Month Prediction | 01 Feb 2026 to 28 Feb 2026
ರಾಶಿ ಚಕ್ರದ ಒಂಭತ್ತನೇ ರಾಶಿಯವರಿಗೆ ಫೆಬ್ರವರಿ ತಿಂಗಳಲ್ಲಿ ಅಶುಭ. ರಾಶಿಯ ಅಧಿಪತಿ ಹಾಗೂ ಚತುರ್ಥದ ಅಧಿಪತಿ ಷಷ್ಠದಲ್ಲಿ ಇದ್ದಾನೆ. ಕುಟುಂಬದಲ್ಲಿ ಸಾಮರಸ್ಯವಿಲ್ಲ‌. ತನ್ನ ಬಗ್ಗೆಯೇ ಬೇಸರ ಎನಿಸುವುದು. ತಾಯಿಯಿಂದ ನಿಮ್ಮ ಆಲೋಚನೆಗಳು ಸರಿಯಾಗುವುದು. ನಕಾರಾತ್ಮಕ ಅಂಶಗಳಿಂದ ದೂರವಿರುವಿರಿ. ವಿವಾಹಕ್ಕೆ ಕಾಲ ಸರಿಯಾದುದಲ್ಲ. ವಿವಾಹಕ್ಕೆ ನಿಮಗೆ ಯೋಗ್ಯವಲ್ಲದ ಸ್ತ್ರೀ ಸಿಗಬಹುದು. ಉದ್ಯೋಗದಲ್ಲಿ ಕಿರಿಕಿರಿ, ಒತ್ತಡ, ಎಲ್ಲ ತಪ್ಪಿಗೂ ನೀವೇ ಹೊಣೆಗಾರರಾಗುವಿರಿ. ನಿಮ್ಮ ಆದಾಯವನ್ನು ಕುಟುಂಬಕ್ಕೆ ನೀಡಬೇಕಾಗಬಹುದು. ಗುರುಚರಿತ್ರೆಯನ್ನು ಯಥಾ ಸಾಧ್ಯ ಪಠಿಸಿ.... Read More
This Year Prediction | 01 Jan 2026 to 31 Dec 2026
ಕಳೆದ ವರ್ಷಕ್ಕಿಂತ ಈ ವರ್ಷ ಭಿನ್ನವಾಗಿದೆ. ಗ್ರಹಗತಿಗಳು ತಮ್ಮ ಸ್ಥಾನವನ್ನು ಬದಲಿಸಿ ಅಶುಭದಿಂದ ಶುಭವನ್ನು ನೀಡುವರು. ಹಾಗಾಗಿ ದುಃಖಗಳನ್ನು ಮರೆತು ಸುಖವಾಗಿ ಬಾಳಲು ಬೇಕಾದ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಿ. ಗುರುವು ಈ ವರ್ಷ ಸಪ್ತಮಕ್ಕೂ ಶನಿಯು ಚತುರ್ಥಕ್ಕೂ ರಾಹುವು ತೃತೀಯಕ್ಕೂ ಕೇತುವುದು ನವಮಕ್ಕೂ ಬರಲಿದ್ದಾರೆ. ಒಂದೊಂದೆ ಶುಭಗಳು ನಿಮ್ಮನ್ನು ಬಂದು ಸೇರುವುದು. ವಿಶೇಷವಾಗಿ ಗುರುವು ತನ್ನ ರಾಶಿಯನ್ನೇ ನೋಡುವ ಕಾರಣ ಮಾನಸಿಕವಾದ ದೃಢತೆ ನಿಮ್ಮದಾಗಲಿದೆ. ಎಂತಹ ಸಂದರ್ಭ ಬಂದರೂ ಎದುರಿಸದೇ ಹಿಂದೇಟು ಹಾಕಲಾರಿರಿ.... Read More

Compatibility Calculator

ImageA
ImageB
Compatible
sagittarius

sagittarius Sign Characteristics

ಹಲವರು ಮಾಡಬೇಕಾದ ಕಾರ್ಯವನ್ನು ನಿಮಗೊಬ್ಬರಿಗೇ ವಹಿಸುವರು. ಧನದ ಸಂಪಾದನೆಯು ಅನಿವಾರ್ಯವಾದ ಕಾರಣ ಬರುವ ಎಲ್ಲ ಕಾರ್ಯವನ್ನೂ ಬಿಡದೇ ಮಾಡುವಿರಿ. ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವ ದಾರಿಯನ್ನು ಹುಡುಕಿಕೊಳ್ಳಿ. ಸಾಲವು ನಿಮ್ಮನ್ನು ಹಿಂದೇಟು ಹಾಕುವಂತೆ ಮಾಡುತ್ತದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ನಿರೀಕ್ಷಿತ ಆದಾಯವನ್ನು ಪಡೆಯಲು ವಂಚಿತರಾಗುವಿರಿ. ಶುಭ ಸಮಾಚಾರದಿಂದ ಮನಸ್ಸು ಅರಳುವುದು.

More about sagittarius Zodiac Sign Horoscope Prediction

ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಕೆಲವು ಕೆಲಸಗಳನ್ನು ಕೈಬಿಡುವಿರಿ. ಪ್ರೀತಿಯನ್ನು ಹೇಳಿಕೊಳ್ಳಲು ನಿಮಗೆ ಮುಜುಗರವಾಗಬಹುದು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬಂದರೂ ಸಮಯೋಚಿತವಾಗಿರಲಿ. ಕಛೇರಿಯ ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ. ಸಕಾರಾತ್ಮಕ ಬದಲಾವಣೆಗಳನ್ನು ಬಯಸಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ