AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 18 December 2025
Aries

sagittarius Horoscope

This Year Prediction | 01 Jan 2025 to 31 Dec 2025
ಕಳೆದ ವರ್ಷಕ್ಕಿಂತ ಈ ವರ್ಷ ಭಿನ್ನವಾಗಿದೆ. ಗ್ರಹಗತಿಗಳು ತಮ್ಮ ಸ್ಥಾನವನ್ನು ಬದಲಿಸಿ ಅಶುಭದಿಂದ ಶುಭವನ್ನು ನೀಡುವರು. ಹಾಗಾಗಿ ದುಃಖಗಳನ್ನು ಮರೆತು ಸುಖವಾಗಿ ಬಾಳಲು ಬೇಕಾದ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಿ. ಗುರುವು ಈ ವರ್ಷ ಸಪ್ತಮಕ್ಕೂ ಶನಿಯು ಚತುರ್ಥಕ್ಕೂ ರಾಹುವು ತೃತೀಯಕ್ಕೂ ಕೇತುವುದು ನವಮಕ್ಕೂ ಬರಲಿದ್ದಾರೆ. ಒಂದೊಂದೆ ಶುಭಗಳು ನಿಮ್ಮನ್ನು ಬಂದು ಸೇರುವುದು. ವಿಶೇಷವಾಗಿ ಗುರುವು ತನ್ನ ರಾಶಿಯನ್ನೇ ನೋಡುವ ಕಾರಣ ಮಾನಸಿಕವಾದ ದೃಢತೆ ನಿಮ್ಮದಾಗಲಿದೆ. ಎಂತಹ ಸಂದರ್ಭ ಬಂದರೂ ಎದುರಿಸದೇ ಹಿಂದೇಟು ಹಾಕಲಾರಿರಿ.... Read More

Compatibility Calculator

ImageA
ImageB
Compatible
sagittarius

sagittarius Sign Characteristics

ಹಲವರು ಮಾಡಬೇಕಾದ ಕಾರ್ಯವನ್ನು ನಿಮಗೊಬ್ಬರಿಗೇ ವಹಿಸುವರು. ಧನದ ಸಂಪಾದನೆಯು ಅನಿವಾರ್ಯವಾದ ಕಾರಣ ಬರುವ ಎಲ್ಲ ಕಾರ್ಯವನ್ನೂ ಬಿಡದೇ ಮಾಡುವಿರಿ. ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವ ದಾರಿಯನ್ನು ಹುಡುಕಿಕೊಳ್ಳಿ. ಸಾಲವು ನಿಮ್ಮನ್ನು ಹಿಂದೇಟು ಹಾಕುವಂತೆ ಮಾಡುತ್ತದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ನಿರೀಕ್ಷಿತ ಆದಾಯವನ್ನು ಪಡೆಯಲು ವಂಚಿತರಾಗುವಿರಿ. ಶುಭ ಸಮಾಚಾರದಿಂದ ಮನಸ್ಸು ಅರಳುವುದು.

More about sagittarius Zodiac Sign Horoscope Prediction

ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಕೆಲವು ಕೆಲಸಗಳನ್ನು ಕೈಬಿಡುವಿರಿ. ಪ್ರೀತಿಯನ್ನು ಹೇಳಿಕೊಳ್ಳಲು ನಿಮಗೆ ಮುಜುಗರವಾಗಬಹುದು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬಂದರೂ ಸಮಯೋಚಿತವಾಗಿರಲಿ. ಕಛೇರಿಯ ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ. ಸಕಾರಾತ್ಮಕ ಬದಲಾವಣೆಗಳನ್ನು ಬಯಸಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು