AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ರಕ್ ಮತ್ತು ಸರ್ಪಯೋಗದ ಬಗ್ಗೆ ನಿಮಗೆಷ್ಟು ಗೊತ್ತು?

ಎರಡು ಯೋಗಗಳನ್ನು ದಲಯೋಗ ಎಂಬುದಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಕರೆಯುತ್ತಾರೆ. ಇದರಲ್ಲಿ ಒಂದು ಶುಭಯೋಗ ಮತ್ತೊಂದು ಅಶುಭಯೋಗವಾಗಿದೆ. ಇದೊಂದು ವಿಶೇಷ ಯೋಗವಾಗಿದೆ.

ಸ್ರಕ್ ಮತ್ತು ಸರ್ಪಯೋಗದ ಬಗ್ಗೆ ನಿಮಗೆಷ್ಟು ಗೊತ್ತು?
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 29, 2023 | 6:30 AM

Share

ಎರಡು ಯೋಗಗಳನ್ನು ದಲಯೋಗ ಎಂಬುದಾಗಿ ಜ್ಯೋತಿಷ್ಯ ಶಾಸ್ತ್ರ(Astrology) ದಲ್ಲಿ ಕರೆಯುತ್ತಾರೆ. ಇದರಲ್ಲಿ ಒಂದು ಶುಭಯೋಗ ಮತ್ತೊಂದು ಅಶುಭಯೋಗವಾಗಿದೆ.

ಈ ಯೋಗವು ಹೇಗೆ ಸಂಭವಿಸುತ್ತದೆ?

ಇದೊಂದು ವಿಶೇಷ ಯೋಗವಾಗಿದೆ. ನಿಮ್ಮ ಜನ್ಮ ಕುಂಡಲಿಯಲ್ಲಿ ಇದನ್ನು ನೀವು ಗಮನಿಸಬಹುದು. ಶುಭಗ್ರಹರು ಒಂದು, ನಾಲ್ಕು, ಏಳು, ಹತ್ತರಲ್ಲಿ ಅಂದರೆ ಜ್ಯೋತಿಷ್ಯದ ಪ್ರಕಾರ ಇದನ್ನು ಕೇಂದ್ರಸ್ಥಾನ ಎಂದು ಕರೆಯುತ್ತಾರೆ. ಈ ಸ್ಥಾನಗಳಲ್ಲಿ ಇದ್ದರೆ ಸ್ರಕ್ ಎನ್ನುವ ಯೋಗವಾಗುವುದು.

ಇದನ್ನೂ ಓದಿ: ರಜ್ಜು ಯೋಗ, ಮುಸಲ ಯೋಗ, ನಲ ಯೋಗ: ನಿಮ್ಮ ಜಾತಕದಲ್ಲಿ ಈ ಮೂರು ಯೋಗಗಳಿವೆಯೇ ನೋಡಿಕೊಳ್ಳಿ

ಅಶುಭಗ್ರಹರು ಒಂದು, ನಾಲ್ಕು, ಏಳು, ಹತ್ತರಲ್ಲಿ ಇದ್ದರೆ ಅದನ್ನು ಸರ್ಪಯೋಗ ಎಂದು ಕರೆಯುವರು.

ಶುಭ ಮತ್ತು ಅಶುಭಗ್ರಹರು ಯಾರು?

ಸೂರ್ಯ, ಅಮಾವಾಸ್ಯೆಯ ಚಂದ್ರ, ಪಾಪಗ್ರಹರ ಜೊತೆಗೆ ಇರುವ ಬುಧ, ಕುಜ, ಶನಿ ಇವರನ್ನು ಅಶುಭಗ್ರಹರೆಂದೂ ಹುಣ್ಣಿಮೆಯ ಚಂದ್ರ, ಶುಭಗ್ರಹರ ಜೊತೆ ಇರುವ ಬುಧ, ಗುರು ಹಾಗೂ ಶುಕ್ರರು ಶುಭಗ್ರಹರು. ರಾಹು ಮತ್ತು ಕೇತುಗಳೂ ಅಶುಭಗ್ರಹರಾಗಿರುತ್ತಾರೆ.

ಇದನ್ನೂ ಓದಿ: Virgo Zodiac Sign: ಕನ್ಯಾ ರಾಶಿಯವರು ಬೇರೆ ಅವರಲ್ಲಿ ಹೆಚ್ಚು ತಪ್ಪನ್ನು ಹುಡುಕುತ್ತಾರಾ? ವೈಯಕ್ತಿಕ, ವೃತ್ತಿಪರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಈ ಸಲಹೆಗಳನ್ನು ಅನುಸರಿಸಿ

ಈ ಯೋಗಗಳಿಂದ ಏನಾಗುತ್ತದೆ?

ಅತಿಯಾದ ಭೋಗ ಜೀವನವನ್ನು ನಡೆಸುವವನು ಸ್ರಕ್ ಯೋಗವನ್ನು ಹೊಂದಿದವನು ಆಗುತ್ತಾನೆ. ಸರ್ಪ ಯೋಗದಲ್ಲಿ ಜನಿಸಿದವನು ಜೀವನದಲ್ಲಿ ಅನೇಕ ವಿಧವಾದ ದುಃಖವನ್ನು ಅನುಭವಿಸುತ್ತಾ ಇರುತ್ತಾನೆ.

ವಿಶೇಷವಾಗಿ ಆಯಾ ಗ್ರಹಗಳ ದಶಾಕಾಲದಲ್ಲಿ ಯಾವ ಭಾವದಲ್ಲಿ ಗ್ರಹರಿರುತ್ತಾರೋ ಅದರಿಂದ ಸುಖ ಮತ್ತು ದುಃಖವನ್ನು ಪಡೆಯುತ್ತಾರೆ ಎನ್ನಬೇಕು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್