AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NityaBhavishya: ಮಂಗಳವಾರದಂದು ಯಾರಿಗೆಲ್ಲ ಮಂಗಳವಾಗಲಿದೆ, ನಿಮ್ಮ ರಾಶಿ ಫಲ ಏನು ಹೇಳುತ್ತವೆ? ಎಂದು ತಿಳಿದುಕೊಳ್ಳಿ

ಮಂಗಳವಾರ 14 ಮಾರ್ಚ್​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 14, 2023 | 6:47 AM

Share

ಶುಭೋದಯ ಓದುಗರೇ, ಮಂಗಳವಾರ ದೇವಿವಾರದಂದು ಜಗನ್ಮಾತೆ ಎಲ್ಲರಿಗು ಮಂಗಳವನ್ನುಂಟು ಮಾಡಲಿ. ದೇವಿಯ ಆರಾಧನೆಯಿಂದ ದುಷ್ಟ ಶಕ್ತಿಗಳು ದೂರವಾಗುತ್ತವೆ. ನಕಾರಾತ್ಮಕ ಚಿಂತನೆಗಳು ದೂರವಾಗಿ, ಸಕಾರತ್ಮಕ ಚಿಂತನೆಗಳು ನಿಮ್ಮಲ್ಲಿ ಉದ್ಭವಿಸುತ್ತವೆ. ಆದಿಶಕ್ತಿಯ ಆರಾಧನೆಗೆ ಗಾಯತ್ರಿ ಮಂತ್ರ ಬಹಳ ಯೋಗ್ಯವಾಗಿದೆ. ಪ್ರತಿದಿನ 108 ಬಾರಿ ಗಾಯತ್ರಿ ಮಂತ್ರ ಜಪಿಸಿದರೆ ಇಷ್ಟಾರ್ಥಗಳು ಸಿದ್ದಿಯಾಗುತ್ತವೆ. ಇದರಿಂದ ನಾವು ಮಾಡುವ ಕಾರ್ಯಗಳು ಶುಭವಾಗಿರುತ್ತವೆ. ಶುದ್ಧ ಮನಸ್ಸಿನಿಂದ, ಶುದ್ಧ ಹಸ್ತದಿಂದ ಯಾವುದೇ ಒಳ್ಳೆ ಕಾರ್ಯ ಮಾಡಿದರು ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ. ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಮಂಗಳವಾರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಜ್ರ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ, ಸೂರ್ಯಾಸ್ತ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03: 42ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:42 ರಿಂದ ಬೆಳಗ್ಗೆ 11:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 12:42 ರಿಂದ 02:12ರ ವರೆಗೆ.

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ