AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಈ ರಾಶಿಯವರಿಗೀದಿನ ಸುದಿನ, ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿಯಿಂದ ತಿಳಿಯಿರಿ ನಿಮ್ಮ ಭವಿಷ್ಯ

2023 ಮಾರ್ಚ್ 9ರ ಗುರುವಾ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿಯವರಿಂದ ತಿಳಿದುಕೊಳ್ಳಿ

ಆಯೇಷಾ ಬಾನು
ಆಯೇಷಾ ಬಾನು|

Updated on: Mar 09, 2023 | 6:34 AM

Share

ಶುಭೋದಯ ಓದುಗರೇ….ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ(2023 ಮಾರ್ಚ್ 9) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ:ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02: 13 ರಿಂದ ಮಧ್ಯಾಹ್ನ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:46 ರಿಂದ ಬೆಳಗ್ಗೆ 08:15ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:45 ರಿಂದ 11:14ರ ವರೆಗೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ