AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NityaBhavishya: ಸೋಮವಾರದ ಶುಭದಿನದಂದು ನಿಮ್ಮ ರಾಶಿ ಫಲ ಏನು ಹೇಳುತ್ತವೆ? ಯಾರಿಗೆ ಶುಭ-ಅಶುಭ ತಿಳಿದುಕೊಳ್ಳಲು ವಿಡಿಯೋ ನೋಡಿ

ಮಾರ್ಚ್​ 13 2023ರ ರಾಶಿಭವಿಷ್ಯ ಹೇಗಿದೆ? ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 13, 2023 | 6:30 AM

Share

ಶುಭೋದಯ ಓದುಗರೇ, ಪ್ರತಿದಿನ ನಾವು ಮಾಡುವ ಕಾರ್ಯ ಶುಭವಾಗಿರಬೇಕು. ಶುದ್ಧ ಮನಸ್ಸಿನಿಂದ, ಶುದ್ಧ ಹಸ್ತದಿಂದ ಯಾವುದೇ ಒಳ್ಳೆ ಕಾರ್ಯ ಮಾಡಿದರು ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ. ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ