AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope Video: ಭಾನುವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಗುರುವಾರ ಆಗಸ್ಟ್​ 06, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Daily Horoscope Video: ಭಾನುವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ
ರಾಶಿ ಭವಿಷ್ಯ
ಕಿರಣ್ ಹನುಮಂತ್​ ಮಾದಾರ್
|

Updated on: Aug 06, 2023 | 6:43 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ರೇವತಿ, ಯೋಗ: ಅತಿಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 05: 23 ರಿಂದ 06:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ, ಗುಳಿಕ ಕಾಲ ಬೆಳಗ್ಗೆ 03:48 ರಿಂದ 05:23ರ ವರೆಗೆ.

ಇಂದು ಭಾನುವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 02, 11, 20, 29, 04, 13, 22, 06, 15, 14, 07, 16, 09, 18, 27ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.6)ಬಿಳಿ​, ನೀಲಿ, ಹಸಿರು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?