AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope Video: ಬುಧವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಬುಧವಾರ ಆಗಸ್ಟ್​ 02, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ಕಿರಣ್ ಹನುಮಂತ್​ ಮಾದಾರ್
|

Updated on:Aug 02, 2023 | 7:06 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಪ್ರೀತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:52 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ.

ಇಂದು ಬುಧವಾರ ಆಗಿದ್ದು, ಕೃಷ್ಣ ಪಕ್ಷದ ಮೊದಲ ದಿನವಾಗಿದೆ. ಇನ್ನು ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 02, 03, 08, 09,12, 21, 30, 05, 14, 23,06 14, 24, 09, 07 ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.01)ಹಳದಿ​, ಹಸಿರು​, ಬಿಳಿ ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Published On - 6:41 am, Wed, 2 August 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ