AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope Video: ಮಂಗಳವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಮಂಗಳವಾರ ಆಗಸ್ಟ್​ 01, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Daily Horoscope Video: ಮಂಗಳವಾರದ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ
ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ
ಕಿರಣ್ ಹನುಮಂತ್​ ಮಾದಾರ್
|

Updated on:Aug 01, 2023 | 7:42 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ,ಪ ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶ್ರವಣಾ , ಯೋಗ: ವಿಷ್ಕಂಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 03 :49 ರಿಂದ 05:25ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ.

ಇಂದು ಮಂಗಳವಾರ ಆಗಿದ್ದು, ಪೌರ್ಣಮಿಯಾಗಿದೆ. ಈ ತಿಂಗಳಲ್ಲಿ ಈ ಕೆಳಗಿನ ದಿನಾಂಕದಂದು 1, 10, 19, 28, 04,13, 22, 05, 14, 23, 16, 25, 09, 07 ಹುಟ್ಟಿದವರಿಗೆ ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿಯೂ ಕೂಡ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗರಯುತ್ತದೆ. ಹೌದು ಇಂದು(ಆ.01)ಕೇಸರಿ​, ಕಂದು ಬ್ರೌನ್​, ಹಸಿರು, ಕೆಂಪು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:51 am, Tue, 1 August 23

ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ