AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Updated on: 18 December 2025
Aries

virgo Horoscope

This Year Prediction | 01 Jan 2025 to 31 Dec 2025
ಬಹಳ ಸುಖದಿಂದ ಕಾಲ ಕಳೆದ ನಿಮಗೆ ಈ ವರ್ಷ ಅದು ಕಡಿಮೆಯಾಗಲಿದೆ. ನವಮದಲ್ಲಿ ಇರುವ ಗುರುವು ದಶಮಕ್ಕೆ ಹೋಗುವನು. ಸಪ್ತಮದ ಇದ್ದ ರಾಹುವು ಷಷ್ಠಕ್ಕೆ ಬರುವನು. ಹಾಗೆಯೇ ಕೇತುವು ದ್ವಾದಶ ಸ್ಥಾನಕ್ಕೆ ಹೋಗುವನು. ಆದ್ದರಿಂದ ಈ ವರ್ಷ ಗ್ರಹಗಳು ಅಶುಭಸ್ಥಾನದಲ್ಲಿ ಇರುವುದರಿಂದ ಆರ್ಥಿಕ, ಸಾಮಾಜಿಕ, ಔದ್ಯೋಗಿಕ ಕಾರ್ಯದಲ್ಲಿ ಏರುಪೇರು ಆಗುವುದರಿಂದ ಮಾನಸಿಕವಾಗಿ ತಯಾರಿದ್ದರೆ ಎಂತಹ ಸ್ಥಿತಿಯನ್ನು ಸರಿದೂಗಿಸಿಕೊಳ್ಳಬಹುದು. ಪುರುಷ ಪ್ರಯತ್ನ ಹಾಗೂ ದೈವಾನುಗ್ರಹಗಳ ಫಲವಾಗಿ ಈ ವರ್ಷವನ್ನು ಗೆಲ್ಲಲು ಸಾಧ್ಯ.... Read More

Compatibility Calculator

ImageA
ImageB
Compatible
virgo

virgo Sign Characteristics

ನಿಮಗೆ ಆಗಬೇಕಾದುದನ್ನು ಮಾಡಿಯೇ ತೃಪ್ತಿ. ನಿಮ್ಮ ಆರೋಗ್ಯವು ಉತ್ತಮವಾಗುವ ನಿರೀಕ್ಷೆಯಲ್ಲಿ ಇರುವಿರಿ. ಈ ದಿನ ಪೂರ್ತಿ ಹಣಕಾಸಿನ ಚಿಂತೆಯಲ್ಲಿ ಇರುವಿರಿ. ನಿಮ್ಮ ನೇರ ನುಡಿಯಿಂದ ಕೆಲವರಿಗೆ ಇಷ್ಟವಾಗದೇ ಹೋಗಬಹುದು. ಸತ್ಯವನ್ನು ಹಿಂಜರಿಕೆಯಾಗಬಹುದು. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಪರೋಪಕಾರದಿಂದ ಕೆಲವೊಮ್ಮೆ ನೀವೇ ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು. ಹೊಸ ಯೋಜನೆಗಳನ್ನು ಹುಡುಕುವಿರಿ. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ.

More about virgo Zodiac Sign Horoscope Prediction

ಅತಿಯಾದ ಕೋಪದ ಕಾರಣ ನೀವು ಒಂಟಿಯಾಗಬೇಕಾದೀತು. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು.

Disclaimer: ಸೂಚನೆ: ಈ ಲೇಖನದಲ್ಲಿರುವ ಯಾವುದೇ ಮಾಹಿತಿ ಅಥವಾ ಲೆಕ್ಕಾಚಾರಗಳಾಗಿರಲಿ ಅದನ್ನು ನಾವು ಖಾತ್ರಿಪಡಿಸುವುದಿಲ್ಲ. ಈ ಮಾಹಿತಿಯನ್ನು ಬೇರೆ ಮಾಧ್ಯಮಗಳು/ಜ್ಯೋತಿಷಿಗಳು/ಪಂಚಾಂಗಗಳು/ಪ್ರವಚನಗಳು ಅಥವಾ ಧಾರ್ಮಿಕ ಗ್ರಂಥಗಳಿಂದ ಸಂಗ್ರಹಿಸಿ ನಿಮ್ಮ ಮುಂದಿಡಲಾಗಿದೆ. ನಮ್ಮ ಉದ್ದೇಶವು ಕೇವಲ ಮಾಹಿತಿಯನ್ನು ನಿಮಗೆ ನೀಡುವುದಷ್ಟೇ ಆಗಿರುತ್ತದೆ. ಹಾಗಾಗಿ ಓದುಗರು ಇದನ್ನು ಕೇವಲ ಮಾಹಿತಿ ಎಂದಷ್ಟೇ ಪರಿಗಣಿಸಬೇಕು. ಓದುಗರು ಯಾವುದಾದರೊಂದು ಅಂಶವನ್ನು ಕಾರ್ಯರೂಪಕ್ಕೆ ತಂದರೆ ಅದಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ.

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು