AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ನಿಷೇಧ ಆಗುತ್ತಾ? ಜ್ಯೋತಿಷ್ಯ ಪ್ರಕಾರ ಸಂಘಕ್ಕಿದೆಯಂತೆ ಮಹಾಗಜಕೇಸರಿ ಯೋಗ!

ಆರ್​ಎಸ್​ಎಸ್ ಚಟುವಟಿಕೆ ನಿಷೇಧ ಚರ್ಚೆ ಜೋರಾಗಿದ್ದು ಇದೀಗ ಆ ಬಗ್ಗೆ ಪರಿಶೀಲನೆ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ. ಆದರೆ, ಆರ್​​ಎಸ್​​ಎಸ್ ಜನ್ಮತಾಳಿದ ದಿನಾಂಕ, ಸಮಯಗಳನ್ನು ನೋಡಿದಾಗ ಆ ಸಂಘದ ಭವಿಷ್ಯ ಹೇಗಿದೆ? ಜ್ಯೋತಿಷ್ಯ ಪ್ರಕಾರ ಸಂಘದ ಭವಿಷ್ಯ ಏನು ಎಂಬುದು ಖ್ಯಾತ ವಾಸ್ತು ತಜ್ಞ, ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿಶ್ಲೇಷಿಸಿದ್ದಾರೆ.

ಆರ್​ಎಸ್​ಎಸ್ ನಿಷೇಧ ಆಗುತ್ತಾ? ಜ್ಯೋತಿಷ್ಯ ಪ್ರಕಾರ ಸಂಘಕ್ಕಿದೆಯಂತೆ ಮಹಾಗಜಕೇಸರಿ ಯೋಗ!
ಜ್ಯೋತಿಷ್ಯ ಪ್ರಕಾರ ಸಂಘಕ್ಕಿದೆಯಂತೆ ಮಹಾಗಜಕೇಸರಿ ಯೋಗ!
ಗಣಪತಿ ಶರ್ಮಾ
|

Updated on:Oct 17, 2025 | 10:48 AM

Share

ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬ ಕೂಗು ಈಗ ಕರ್ನಾಟಕದಲ್ಲಿ ಜೋರಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಬೆನ್ನಲ್ಲೇ ಅತ್ತ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ಪರಿಶೀಲನೆ ನಡೆಸುವುದಾಗಿಯೂ ತಿಳಿಸಿದ್ದಾರೆ. ಇದೀಗ ಆರ್​ಎಸ್​​ಎಸ್ ಜನ್ಮ ತಾಳಿದ ದಿನಾಂಕ, ಸಮಯದ ಆಧಾರದಲ್ಲಿ ಖ್ಯಾತ ವಾಸ್ತು ತಜ್ಞ, ಜ್ಯೋತಿಷಿ ಡಾ. ಬಸವರಾಜ ಗುರೂಜಿ ಆ ಬಗ್ಗೆ ವಿಶ್ಲೇಷಿಸಿದ್ದಾರೆ.

ಆರ್​​ಎಸ್​ಎಸ್ ಜನ್ಮ ಜಾತಕ ಪರಿಶೀಲಿಸಿದಾಗ, ಜಾತಕದಲ್ಲಿ ಮಹಾಗಜಕೇಸರಿ ಯೋಗವಿದೆ. ದಿನಾಂಕ 27-09-1925 ರ ಭಾನುವಾರ ಸ್ಥಾಪನೆಯಾಗಿರುವ ಮಾಹಿತಿ ಇದೆ. ಅದು ಶುಕ್ಲದಶಮಿ, ಧನಿಷ್ಟ ನಕ್ಷತ್ರ ಧನುರ್ ಲಗ್ನ, ಮಕರ ರಾಶಿ. ಶುಕ್ರ ಮಹಾದೆಶೆ ಇದ್ದು, 2042 ರ ತನಕದ ಪೂರ್ಣಾಯುಷ್ಯ ಜಾತಕ ಆರ್​​ಎಸ್​ಎಸ್​​ನದ್ದಾಗಿದೆ. ಹೀಗಾಗಿ ಇದು ಗೋಚಾರದಲ್ಲಿ ಬರುತ್ತಿರುವ ವದಂತಿಗಳಿಗೆ ಪೂರಕವಾಗಿಲ್ಲ. ಶುಭ ದಿನ ಶುಭ ಲಗ್ನ ಶುಭ ಮಹೂರ್ತದಲ್ಲಿ ಸ್ಥಾಪನೆಯಾಗಿರುವ ಸಂಸ್ಥೆ ಗೆ ಯಾವುದೇ ಹಾನಿ ಇಲ್ಲ.

ಇದನ್ನೂ ಓದಿ: ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ನೌಕರರಿಗೆ ಕಡಿವಾಣ ಹಾಕಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಆರ್​​ಎಸ್​ಎಸ್ ಸಂಬಂಧಿಸಿ ಈಗಿರುವ ಗ್ರಹ ಗೋಚಾರ ಇನ್ನೂ ಬಲಿಷ್ಟ ಮಟ್ಟದಲ್ಲಿ ವೃದ್ಧಿಯಾಗಲಿದ್ದು, ಇನ್ನೂ ವಿಸ್ತರಣೆಯಾಗುವ ಸಾಧ್ಯತೆ. ನಿಷೇಧ ಎನ್ನುವ ಪದ ಇದಕ್ಕೆ ವರ್ತಿಸುವುದಿಲ್ಲ. ಕಲಿಯುಗ ಪರ್ಯಂತ ಆರ್​​ಎಸ್​​ಎಸ್ ಜೀವಂತವಾಗಿರಲಿದೆ ಎಂದೇ ಹೇಳಬಹುದು. ಇದರಿಂದ ಮಹಾ ದೇಶ ರಕ್ಷಣೆಯ ಕಾರ್ಯವಾಗಲಿದೆ. ಜಾತಕ ರೀತ್ಯಾ ಮಹಾ ನಾಯಕರ ಉದ್ಭವ ಸಾಧ್ಯತೆ ಇದೆ. ಹಾಗೆಂದು 10 ರ ಮನೆ ಬಲಿಷ್ಠವಾಗಿದೆ. ಬುಧ ಉಚ್ಚನಾಗಿದ್ದು, ಕುಜನ ಜೊತೆ ಬದ್ಧ ಶತ್ರುಗಳ ಸಮಾಗಮವನ್ನೂ ಕಾಣಬಹುದು.

ಜ್ಯೋತಿಷ್ಯ ವಿಶ್ಲೇಷಣೆ: ಡಾ. ಬಸವರಾಜ ಗುರೂಜಿ

ಜ್ಯೋತಿಷ್ಯ ಸಂಬಂಧಿತ ಇನ್ನಷ್ಟು ಲೇಖನಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Published On - 10:03 am, Fri, 17 October 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು