AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗಾಟಕ, ವಜ್ರ ಮತ್ತು ಹಲಯೋಗಗಳು ನಿಮ್ಮ ಜಾತಕದಲ್ಲಿ ಇದ್ದರೇ?

ಜ್ಯೋತಿಷ್ಯದಲ್ಲಿ ಇನ್ನೂ ಅನೇಕ ಯೋಗಗಳನ್ನು ಹೇಳಿದ್ದಾರೆ. ಇವೆಲ್ಲವೂ ಪ್ರಾಚೀನ ವಿಜ್ಞಾನಿಗಳ ಸಾಧನೆಯಾಗಿದೆ. ಆಕಾಶದಲ್ಲಿ ಗ್ರಹಗಳ ಸ್ಥಿತಿಯನ್ನು ಕಂಡುಕೊಂಡು ಅವುಗಳಿಂದ ಉಂಟಾಗುವ ಪರಿಣಾಮವನ್ನು ಗುರುತಿಸಿದ್ದಾರೆ. ಅಂತಹ ಅನೇಕ ಯೋಗಗಳಲ್ಲಿ ಶೃಂಗಾಟಕ, ವಜ್ರ, ಹಲ ಯೋಗಗಳೂ ಇವೆ.

ಶೃಂಗಾಟಕ, ವಜ್ರ ಮತ್ತು ಹಲಯೋಗಗಳು ನಿಮ್ಮ ಜಾತಕದಲ್ಲಿ ಇದ್ದರೇ?
ಶೃಂಗಾಟಕ, ವಜ್ರ ಮತ್ತು ಹಲಯೋಗದ ಪ್ರಕಾರ ನಿಮ್ಮ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Aug 15, 2023 | 8:19 PM

Share

ಜ್ಯೋತಿಷ್ಯದಲ್ಲಿ (Astrology) ಇನ್ನೂ ಅನೇಕ ಯೋಗಗಳನ್ನು ಹೇಳಿದ್ದಾರೆ. ಇವೆಲ್ಲವೂ ಪ್ರಾಚೀನ ವಿಜ್ಞಾನಿಗಳ ಸಾಧನೆಯಾಗಿದೆ. ಆಕಾಶದಲ್ಲಿ ಗ್ರಹಗಳ ಸ್ಥಿತಿಯನ್ನು ಕಂಡುಕೊಂಡು ಅವುಗಳಿಂದ ಉಂಟಾಗುವ ಪರಿಣಾಮವನ್ನು ಗುರುತಿಸಿದ್ದಾರೆ. ಅಂತಹ ಅನೇಕ ಯೋಗಗಳಲ್ಲಿ ಶೃಂಗಾಟಕ, ವಜ್ರ, ಹಲ ಯೋಗಗಳೂ ಇವೆ.

ಶೃಂಗಾಟಕ ಯೋಗ:

ಲಗ್ನ, ನವಮ ಮತ್ತು ಪಂಚಮಸ್ಥಾನದಲ್ಲಿ ಎಲ್ಲ ಗ್ರಹರಿದ್ದರೆ ಶೃಂಗಾಟಕ ಯೋಗ. ಈ ಯೋಗದ ಜೊತೆ ಜನಿಸಿದವನು ಬಹಳ ಕಾಲ ಸುಖದ ಜೀವನವನ್ನು ನಡೆಸುವನು ಅಥವಾ ಜೀವನದ ಕೊನೆಯ ಭಾಗದಲ್ಲಿ ಹೆಚ್ಚು ಸುಖವನ್ನು ಅನುಭವಿಸುವನು ಎಂದೂ ಹೇಳುವರು.

ಹಲ ಯೋಗ:

ಲಗ್ನದಿಂದ 2, 6, 10 ಸ್ಥಾನ, 3, 7, 11 ಸ್ಥಾನ, 4, 8, 12 ಸ್ಥಾನದಲ್ಲಿ ಎಲ್ಲ ಗ್ರಹರಿದ್ದರೆ ಅದನ್ನು ಹಲ ಯೋಗ ಎನ್ನುವರು. ಜನಿಸುವಾಗ ಈ ಯೋಗವಿದ್ದರೆ ಅವನು ಕೃಷಿಯಲ್ಲಿ ಆಸಕ್ತಿಯನ್ನು ಹೊಂದುವನು. ಕೃಷಿಯಲ್ಲಿ ತೊಡಗುವನು.

ಹಲ ಎಂದರೆ ನೇಗಿಲು ಎಂದರ್ಥ. ಈ ಯೋಗವೂ ಅದಕ್ಕೆ ಪೂರಕವಾಗಿ ಇರುವುದು. ಕೃಷಿ ಕಾರ್ಯಗಳಿಗೆ ಪೂರವಾಗಿ ಇರುವುದರಿಂದ ಇದನ್ನು ಹಲ ಯೋಗ ಎಂದೂ ಕರೆಯುವರು.

ಇದನ್ನೂ ಓದಿ: ಈ ರಾಶಿಯವರಿಗೆ ಮದುವೆ ಆಚೆಗಿನ ಸಂಬಂಧದ ಸೆಳೆತ ಹೆಚ್ಚು; ಇಲ್ಲಿವೆ ಜ್ಯೋತಿಷ್ಯ ಕಾರಣಗಳು

ವಜ್ರ ಯೋಗ:

ಲಗ್ನದಿಂದ ಸಪ್ತಮದವರೆಗೆ ಎಲ್ಲ ಶುಭಗ್ರಹರು ಅಂದರೆ ಪೂರ್ಣಚಂದ್ರ, ಶುಭಗ್ರಹಯುತನಾದ ಬುಧ, ಗುರು, ಶುಕ್ರ ಹಾಗೂ ಸಪ್ತಮದಿಂದ ದ್ವಾದಶದವರೆಗೆ ಪಾಪಗ್ರಹರೂ ಇದ್ದರೆ ಅಂದರೆ ಸೂರ್ಯ, ಅಮಾವಾಸ್ಯೆಯ ಚಂದ್ರ, ಕುಜ, ಪಾಪದ ಜೊತೆಗಿರುವ ಬುಧ, ಶನಿ, ರಾಹು ಹಾಗೂ ಕೇತು ಇದ್ದರೆ ವಜ್ರ ಯೋಗ.

ಈ ಯೋಗದಲ್ಲಿ ಜನಿಸಿದವನು ಬಾಲ್ಯ ಮತ್ತು ವೃದ್ಧಾವಸ್ಥೆಯಲ್ಲಿ ಭೋಗದಿಂದ ಹೆಚ್ಚು ಸುಖಿಯಾಗಿ ಇರುವರು. ಧೈರ್ಯದಿಂದ ಕೂಡಿದವನು ಅವನಾಗುವನು. ಎಲ್ಲ‌ ಕಾರ್ಯಗಳಲ್ಲಿ ಮುನ್ನಡೆ ಸಾಧಿಸುವನು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​