AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪಲ್ ಐಫೋನ್​ ಎಸ್​ಇ3 ಬಿಡುಗಡೆ; ಫೋನ್​ನ ಫೀಚರ್ಸ್, ದರ ಮತ್ತಿತರ ವಿವರ ಇಲ್ಲಿದೆ

ಕೈಗೆಟುಕುವ ಬೆಲೆಯಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಆಪಲ್​ ಎಸ್​ಇ3 ಮೊಬೈಲ್ ಫೋನ್ ಬಿಡುಗಡೆ ಮಾಡಲಾಗಿದೆ. ಅದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಆಪಲ್ ಐಫೋನ್​ ಎಸ್​ಇ3 ಬಿಡುಗಡೆ; ಫೋನ್​ನ ಫೀಚರ್ಸ್, ದರ ಮತ್ತಿತರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 09, 2022 | 10:53 AM

Share

ಆಪಲ್​ನಿಂದ A15 ಬಯೋನಿಕ್ ಚಿಪ್‌ಸೆಟ್ ಹೊಂದಿರುವ ‘ಕೈಗೆಟುಕುವ’ ಐಫೋನ್​ ಎಸ್​ಇ (iPhone SE) ಅನ್ನು ಬಿಡುಗಡೆ ಮಾಡಿದೆ ಮತ್ತು SE ವರ್ಗದ ಅಡಿಯಲ್ಲಿ ಮೊದಲ 5G-ಫೋನ್ ಇದಾಗಿದೆ. ಕ್ಯುಪರ್ಟಿನೋ ಮೂಲದ ಟ್ರಿಲಿಯನ್ ಡಾಲರ್ ಕಂಪೆನಿಯಾತ್ರೆ ಪೆನಿಯಿಂದ ಐಫೋನ್ SE3 ಮೂರನೇ ತಲೆಮಾರಿನ ಕೈಗೆಟುಕುವ ಸ್ಮಾರ್ಟ್‌ಫೋನ್ ಆಗಿದೆ. iPhone SE 3 ಅನ್ನು ಯುಎಸ್​ಡಿ 429 (ಸುಮಾರು ರೂ. 33,000) ನಲ್ಲಿ ಬಿಡುಗಡೆ ಮಾಡಲಾಗಿದೆ ಮತ್ತು ಮೂರು ಬಣ್ಣಗಳಲ್ಲಿ ಲಭ್ಯ ಇರುತ್ತದೆ. ಮಾರಾಟವು ಮಾರ್ಚ್ 18ರಂದು ಪ್ರಾರಂಭವಾಗುತ್ತದೆ.

ಪ್ರೊಸೆಸರ್ ವಿಷಯದಲ್ಲಿ ಆಪಲ್ iPhone SE 3 ಅನ್ನು 5G ಸಾಮರ್ಥ್ಯಗಳನ್ನು ಹೊಂದಿರುವ 4nm A15 ಬಯೋನಿಕ್ ಚಿಪ್‌ಸೆಟ್‌ನೊಂದಿಗೆ ಪ್ಯಾಕ್ ಮಾಡಿದೆ. ಸದ್ಯಕ್ಕೆ ಐಫೋನ್ 13 ಮಾದರಿಗಳಲ್ಲಿ ಅದೇ ಪ್ರೊಸೆಸರ್ ಅನ್ನು ಬಳಸಲಾಗುತ್ತಿದೆ. ಐಫೋನ್ SE 3 iOS 15ರಲ್ಲಿ ಕಾರ್ಯ ನಿರ್ವಹಿಸುತ್ತದೆ. ಆಪಲ್ iPhone SE 3 2022 12MPಯ ಒಂದೇ ಹಿಂದಿನ ಕ್ಯಾಮೆರಾವನ್ನು ಹೊಂದಿದೆ. SE3 7MP ಸೆಲ್ಫಿ ಲೆನ್ಸ್ ಅನ್ನು ಹೊಂದಿದೆ.

ಐಫೋನ್ SE 3 ಹಿಂದಿನ ಪೀಳಿಗೆಯಂತೆಯೇ ಅದೇ 4.7 ಇಂಚಿನ ಡಿಸ್​ಪ್ಲೇಯನ್ನು ಬಳಸುತ್ತದೆ. ಇದು ವೃತ್ತಾಕಾರದ ಟಚ್ ಐಡಿಯಾ ವಿನ್ಯಾಸದೊಂದಿಗೆ ಬರುತ್ತದೆ.

ಇದನ್ನೂ ಓದಿ: Apple iPhone SE 2: ಆಪಲ್​ ಐಫೋನ್ ಎಸ್​ಇ2 15,499 ರೂಪಾಯಿಯಷ್ಟು ಸಸ್ತಾಗೆ ಸಿಗುತ್ತಿದೆ, ಹೇಗೆ ಗೊತ್ತಾ?

Follow Us
ಸಿಎಂ ಡಿಕೆ ಶಿವಕುಮಾರ್ ಮೊಮ್ಮಗಳಿಗೆ ವಿನಯ್ ಗುರೂಜಿಯಿಂದ ವಿಶೇಷ ಆಶೀರ್ವಾದ
ಸಿಎಂ ಡಿಕೆ ಶಿವಕುಮಾರ್ ಮೊಮ್ಮಗಳಿಗೆ ವಿನಯ್ ಗುರೂಜಿಯಿಂದ ವಿಶೇಷ ಆಶೀರ್ವಾದ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ