AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪಲ್ ಐಫೋನ್​ ಎಸ್​ಇ3 ಬಿಡುಗಡೆ; ಫೋನ್​ನ ಫೀಚರ್ಸ್, ದರ ಮತ್ತಿತರ ವಿವರ ಇಲ್ಲಿದೆ

ಕೈಗೆಟುಕುವ ಬೆಲೆಯಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಆಪಲ್​ ಎಸ್​ಇ3 ಮೊಬೈಲ್ ಫೋನ್ ಬಿಡುಗಡೆ ಮಾಡಲಾಗಿದೆ. ಅದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಆಪಲ್ ಐಫೋನ್​ ಎಸ್​ಇ3 ಬಿಡುಗಡೆ; ಫೋನ್​ನ ಫೀಚರ್ಸ್, ದರ ಮತ್ತಿತರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 09, 2022 | 10:53 AM

Share

ಆಪಲ್​ನಿಂದ A15 ಬಯೋನಿಕ್ ಚಿಪ್‌ಸೆಟ್ ಹೊಂದಿರುವ ‘ಕೈಗೆಟುಕುವ’ ಐಫೋನ್​ ಎಸ್​ಇ (iPhone SE) ಅನ್ನು ಬಿಡುಗಡೆ ಮಾಡಿದೆ ಮತ್ತು SE ವರ್ಗದ ಅಡಿಯಲ್ಲಿ ಮೊದಲ 5G-ಫೋನ್ ಇದಾಗಿದೆ. ಕ್ಯುಪರ್ಟಿನೋ ಮೂಲದ ಟ್ರಿಲಿಯನ್ ಡಾಲರ್ ಕಂಪೆನಿಯಾತ್ರೆ ಪೆನಿಯಿಂದ ಐಫೋನ್ SE3 ಮೂರನೇ ತಲೆಮಾರಿನ ಕೈಗೆಟುಕುವ ಸ್ಮಾರ್ಟ್‌ಫೋನ್ ಆಗಿದೆ. iPhone SE 3 ಅನ್ನು ಯುಎಸ್​ಡಿ 429 (ಸುಮಾರು ರೂ. 33,000) ನಲ್ಲಿ ಬಿಡುಗಡೆ ಮಾಡಲಾಗಿದೆ ಮತ್ತು ಮೂರು ಬಣ್ಣಗಳಲ್ಲಿ ಲಭ್ಯ ಇರುತ್ತದೆ. ಮಾರಾಟವು ಮಾರ್ಚ್ 18ರಂದು ಪ್ರಾರಂಭವಾಗುತ್ತದೆ.

ಪ್ರೊಸೆಸರ್ ವಿಷಯದಲ್ಲಿ ಆಪಲ್ iPhone SE 3 ಅನ್ನು 5G ಸಾಮರ್ಥ್ಯಗಳನ್ನು ಹೊಂದಿರುವ 4nm A15 ಬಯೋನಿಕ್ ಚಿಪ್‌ಸೆಟ್‌ನೊಂದಿಗೆ ಪ್ಯಾಕ್ ಮಾಡಿದೆ. ಸದ್ಯಕ್ಕೆ ಐಫೋನ್ 13 ಮಾದರಿಗಳಲ್ಲಿ ಅದೇ ಪ್ರೊಸೆಸರ್ ಅನ್ನು ಬಳಸಲಾಗುತ್ತಿದೆ. ಐಫೋನ್ SE 3 iOS 15ರಲ್ಲಿ ಕಾರ್ಯ ನಿರ್ವಹಿಸುತ್ತದೆ. ಆಪಲ್ iPhone SE 3 2022 12MPಯ ಒಂದೇ ಹಿಂದಿನ ಕ್ಯಾಮೆರಾವನ್ನು ಹೊಂದಿದೆ. SE3 7MP ಸೆಲ್ಫಿ ಲೆನ್ಸ್ ಅನ್ನು ಹೊಂದಿದೆ.

ಐಫೋನ್ SE 3 ಹಿಂದಿನ ಪೀಳಿಗೆಯಂತೆಯೇ ಅದೇ 4.7 ಇಂಚಿನ ಡಿಸ್​ಪ್ಲೇಯನ್ನು ಬಳಸುತ್ತದೆ. ಇದು ವೃತ್ತಾಕಾರದ ಟಚ್ ಐಡಿಯಾ ವಿನ್ಯಾಸದೊಂದಿಗೆ ಬರುತ್ತದೆ.

ಇದನ್ನೂ ಓದಿ: Apple iPhone SE 2: ಆಪಲ್​ ಐಫೋನ್ ಎಸ್​ಇ2 15,499 ರೂಪಾಯಿಯಷ್ಟು ಸಸ್ತಾಗೆ ಸಿಗುತ್ತಿದೆ, ಹೇಗೆ ಗೊತ್ತಾ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ