AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Automobile: ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಅನಾವರಣ, ಇಲ್ಲಿದೆ ನೋಡಿ ಫೀಚರ್ಸ್

ಟೊಯೊಟಾ ಇಂಡಿಯಾ ಶುಕ್ರವಾರ ಭಾರತದಲ್ಲಿ ಹೊಚ್ಚಹೊಸ ಹೈಬ್ರಿಡ್ ಎಸ್‌ಯುವಿ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಅನ್ನು ಅನಾವರಣಗೊಳಿಸಿದೆ. ಇಂಜಿನ್ ಸೇರಿದಂತೆ ಇತರೆ ವೈಶಿಷ್ಟ್ಯಗಳು ಇಲ್ಲಿವೆ ನೋಡಿ.

TV9 Web
| Edited By: |

Updated on:Jul 02, 2022 | 10:39 AM

Share
ಟೊಯೊಟಾ ಇಂಡಿಯಾ ಶುಕ್ರವಾರ ಭಾರತದಲ್ಲಿ ಹೊಚ್ಚಹೊಸ ಹೈಬ್ರಿಡ್ ಎಸ್‌ಯುವಿ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಅನ್ನು ಅನಾವರಣಗೊಳಿಸಿದೆ. 2022ರ ಸೆಪ್ಟೆಂಬರ್​ನಲ್ಲಿ ಅಧಿಕೃತ ಬಿಡುಗಡೆಯನ್ನು ನಾವು ನಿರೀಕ್ಷಿಸಬಹುದು.

Automobile Toyota Urban Cruiser hyryder car unveiled, see features here

1 / 5
ಈ SUV ಸ್ವಯಂ ಚಾರ್ಜಿಂಗ್ ಎಲೆಕ್ಟ್ರಿಕ್ ತಂತ್ರಜ್ಞಾನವನ್ನು ಹೊಂದಿದೆ. ಇದು ಪೆಟ್ರೋಲ್ ಇಂಜಿನ್ ಮತ್ತು ಎಲೆಕ್ಟ್ರಿಕ್ ಮೋಟಾರು ಒಟ್ಟಾಗಿ ಕೆಲಸ ಮಾಡುತ್ತದೆ. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್‌ನಲ್ಲಿ 55ಕ್ಕೂ ಹೆಚ್ಚು ವೈಶಿಷ್ಟ್ಯಗಳಿವೆ.

Automobile Toyota Urban Cruiser hyryder car unveiled, see features here

2 / 5
Automobile Toyota Urban Cruiser hyryder car unveiled, see features here

17-ಇಂಚಿನ ಮಿಶ್ರಲೋಹದ ಚಕ್ರಗಳನ್ನು ಹೊಂದಿದೆ. ಕಾರಿನಲ್ಲಿ ಆಲ್-ವೀಲ್ ಡ್ರೈವ್ ತಂತ್ರಜ್ಞಾನವಿದೆ. ಹೆಡ್ ಅಪ್ ಡಿಸ್ಪ್ಲೇ ಕೂಡ ಇದೆ. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ 1.5 L TNGA ಎಂಜಿನ್‌ನಿಂದ ನಿಯಂತ್ರಿಸಲ್ಪಡಲಿದ್ದು, ಶಕ್ತಿಯುತ ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ.

3 / 5
Automobile Toyota Urban Cruiser hyryder car unveiled, see features here

ಇಂಧನ ದಕ್ಷತೆಯಲ್ಲೂ ಉತ್ತಮ ಕಾರ್ಯಕ್ಷಮತೆಯನ್ನು ಈ ಕಾರು ಹೊಂದಿದೆ ಎಂದು ಕಂಪನಿ ಹೇಳಿದೆ. ಹೊಸ ಹೈಬ್ರಿಡ್-ಎಲೆಕ್ಟ್ರಿಕ್ SUV LED DRL ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಕಾರು ಹೆಡ್-ಅಪ್ ಡಿಸ್ಪ್ಲೇ ಮತ್ತು 360-ಡಿಗ್ರಿ ವ್ಯೂ ಕ್ಯಾಮೆರಾದೊಂದಿಗೆ ಬರುತ್ತದೆ.

4 / 5
Automobile Toyota Urban Cruiser hyryder car unveiled, see features here

ಹೊಸ ಹೈರಿಡರ್‌ನಲ್ಲಿ ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯವೂ ಲಭ್ಯವಿದೆ. ಮಾಲೀಕರು ಕಾರಿನ ಎಸಿಯನ್ನು ರಿಮೋಟ್ ಮೂಲಕ ಆನ್ ಮತ್ತು ಆಫ್ ಮಾಡಬಹುದು. ಈ ಕಾರಿನ ಬೆಲೆಯನ್ನು 10.5 ಲಕ್ಷ ರೂಪಾಯಿಗಳಿಂದ 20 ಲಕ್ಷ ರೂಪಾಯಿಗಳವರೆಗೆ ನಿರೀಕ್ಷಿಸಬಹುದು.

5 / 5

Published On - 10:39 am, Sat, 2 July 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ