AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Automobile: ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಅನಾವರಣ, ಇಲ್ಲಿದೆ ನೋಡಿ ಫೀಚರ್ಸ್

ಟೊಯೊಟಾ ಇಂಡಿಯಾ ಶುಕ್ರವಾರ ಭಾರತದಲ್ಲಿ ಹೊಚ್ಚಹೊಸ ಹೈಬ್ರಿಡ್ ಎಸ್‌ಯುವಿ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಅನ್ನು ಅನಾವರಣಗೊಳಿಸಿದೆ. ಇಂಜಿನ್ ಸೇರಿದಂತೆ ಇತರೆ ವೈಶಿಷ್ಟ್ಯಗಳು ಇಲ್ಲಿವೆ ನೋಡಿ.

TV9 Web
| Edited By: |

Updated on:Jul 02, 2022 | 10:39 AM

Share
ಟೊಯೊಟಾ ಇಂಡಿಯಾ ಶುಕ್ರವಾರ ಭಾರತದಲ್ಲಿ ಹೊಚ್ಚಹೊಸ ಹೈಬ್ರಿಡ್ ಎಸ್‌ಯುವಿ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಅನ್ನು ಅನಾವರಣಗೊಳಿಸಿದೆ. 2022ರ ಸೆಪ್ಟೆಂಬರ್​ನಲ್ಲಿ ಅಧಿಕೃತ ಬಿಡುಗಡೆಯನ್ನು ನಾವು ನಿರೀಕ್ಷಿಸಬಹುದು.

Automobile Toyota Urban Cruiser hyryder car unveiled, see features here

1 / 5
ಈ SUV ಸ್ವಯಂ ಚಾರ್ಜಿಂಗ್ ಎಲೆಕ್ಟ್ರಿಕ್ ತಂತ್ರಜ್ಞಾನವನ್ನು ಹೊಂದಿದೆ. ಇದು ಪೆಟ್ರೋಲ್ ಇಂಜಿನ್ ಮತ್ತು ಎಲೆಕ್ಟ್ರಿಕ್ ಮೋಟಾರು ಒಟ್ಟಾಗಿ ಕೆಲಸ ಮಾಡುತ್ತದೆ. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್‌ನಲ್ಲಿ 55ಕ್ಕೂ ಹೆಚ್ಚು ವೈಶಿಷ್ಟ್ಯಗಳಿವೆ.

Automobile Toyota Urban Cruiser hyryder car unveiled, see features here

2 / 5
Automobile Toyota Urban Cruiser hyryder car unveiled, see features here

17-ಇಂಚಿನ ಮಿಶ್ರಲೋಹದ ಚಕ್ರಗಳನ್ನು ಹೊಂದಿದೆ. ಕಾರಿನಲ್ಲಿ ಆಲ್-ವೀಲ್ ಡ್ರೈವ್ ತಂತ್ರಜ್ಞಾನವಿದೆ. ಹೆಡ್ ಅಪ್ ಡಿಸ್ಪ್ಲೇ ಕೂಡ ಇದೆ. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ 1.5 L TNGA ಎಂಜಿನ್‌ನಿಂದ ನಿಯಂತ್ರಿಸಲ್ಪಡಲಿದ್ದು, ಶಕ್ತಿಯುತ ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ.

3 / 5
Automobile Toyota Urban Cruiser hyryder car unveiled, see features here

ಇಂಧನ ದಕ್ಷತೆಯಲ್ಲೂ ಉತ್ತಮ ಕಾರ್ಯಕ್ಷಮತೆಯನ್ನು ಈ ಕಾರು ಹೊಂದಿದೆ ಎಂದು ಕಂಪನಿ ಹೇಳಿದೆ. ಹೊಸ ಹೈಬ್ರಿಡ್-ಎಲೆಕ್ಟ್ರಿಕ್ SUV LED DRL ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಕಾರು ಹೆಡ್-ಅಪ್ ಡಿಸ್ಪ್ಲೇ ಮತ್ತು 360-ಡಿಗ್ರಿ ವ್ಯೂ ಕ್ಯಾಮೆರಾದೊಂದಿಗೆ ಬರುತ್ತದೆ.

4 / 5
Automobile Toyota Urban Cruiser hyryder car unveiled, see features here

ಹೊಸ ಹೈರಿಡರ್‌ನಲ್ಲಿ ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯವೂ ಲಭ್ಯವಿದೆ. ಮಾಲೀಕರು ಕಾರಿನ ಎಸಿಯನ್ನು ರಿಮೋಟ್ ಮೂಲಕ ಆನ್ ಮತ್ತು ಆಫ್ ಮಾಡಬಹುದು. ಈ ಕಾರಿನ ಬೆಲೆಯನ್ನು 10.5 ಲಕ್ಷ ರೂಪಾಯಿಗಳಿಂದ 20 ಲಕ್ಷ ರೂಪಾಯಿಗಳವರೆಗೆ ನಿರೀಕ್ಷಿಸಬಹುದು.

5 / 5

Published On - 10:39 am, Sat, 2 July 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?