AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Tech Summit: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಬೆಂಗಳೂರು ಟೆಕ್ ಸಮಿಟ್’ ಕಲರವ

ಇಂದಿನಿಂದ ಆರಂಭವಾಗಲಿರುವ ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಒಟ್ಟು 30 ದೇಶಗಳು ಭಾಗಿಯಾಗಲಿವೆ. ಮೊದಲ ಬಾರಿಗೆ ನಡೆಯುತ್ತಿರುವ ಇಂಡೋ-US ಕಾನ್‌ಕ್ಲೇವ್ ಸೇರಿದಂತೆ ಟೆಕ್ ಸಮಿಟ್‌ನಲ್ಲಿ (Bengaluru Tech Summit -BTS) 75 ಪ್ಯಾನಲ್ ಡಿಸ್ಕಷನ್ ನಡೆಯಲಿವೆ. ನೀತಿಸಂಹಿತೆ ಹಿನ್ನೆಲೆ ಒಪ್ಪಂದಗಳ ಘೋಷಣೆ ಮಾಡುವುದಿಲ್ಲ.

Bengaluru Tech Summit: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಬೆಂಗಳೂರು ಟೆಕ್ ಸಮಿಟ್’ ಕಲರವ
Bengaluru Tech Summit
TV9 Web
| Edited By: |

Updated on:Nov 17, 2021 | 12:33 PM

Share

ಬೆಂಗಳೂರು: ಸಿಲಿಕಾನ್​ ಸಿಟಿ ಎಂದೇ ಖ್ಯಾತವಾಗಿರುವ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಬೆಂಗಳೂರು ಟೆಕ್ ಸಮಿಟ್’ ಕಲರವ ಕೇಳಿಬರಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು 24ನೇ ಬೆಂಗಳೂರು ಟೆಕ್ ಸಮಿಟ್ ಅನ್ನು ಉದ್ಘಾಟಿಸಲಿದ್ದಾರೆ. ಸಮಿಟ್‌ನಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಗಮನಾರ್ಗಹವೆಂದರೆ ಟೆಕ್ ಸಮಿಟ್ ಬಹುತೇಕ ವರ್ಚುವಲ್ ಆಗಿ ನಡೆಯಲಿದೆ. ಟೆಕ್ ಸಮಿಟ್‌ನಲ್ಲಿ ಇಸ್ರೇಲ್ ಮತ್ತು ಆಸ್ಟ್ರೇಲಿಯಾ ದೇಶಗಳ ಪ್ರಧಾನಿಗಳು ಭಾಗಿಯಾಗಲಿದ್ದಾರೆ.

ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಒಟ್ಟು 30 ದೇಶಗಳು ಭಾಗಿಯಾಗಲಿವೆ. ಮೊದಲ ಬಾರಿಗೆ ನಡೆಯುತ್ತಿರುವ ಇಂಡೋ-US ಕಾನ್‌ಕ್ಲೇವ್ ಸೇರಿದಂತೆ ಟೆಕ್ ಸಮಿಟ್‌ನಲ್ಲಿ (Bengaluru Tech Summit -BTS) 75 ಪ್ಯಾನಲ್ ಡಿಸ್ಕಷನ್ ನಡೆಯಲಿವೆ. ನೀತಿಸಂಹಿತೆ ಹಿನ್ನೆಲೆ ಒಪ್ಪಂದಗಳ ಘೋಷಣೆ ಮಾಡುವುದಿಲ್ಲ.

24ನೇ ಬೆಂಗಳೂರು ಟೆಕ್​ ಶೃಂಗವು (BTS 2021 Virtual Event) ವರ್ಚುಯಲ್​ ಈವೆಂಟ್ ಆಗಿ ಇದೇ ನವೆಂಬರ್ 17 ರಿಂದ 19 ವರಗೆಗೆ ನಡೆಯಲಿದೆ. ತಂತ್ರಜ್ಞಾನ ಆವಿಷ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯಾವ ರೀತಿ ತಲುಪುತ್ತದೆ ಅಂತ ನಾವು ನೋಡಿದ್ದೇವೆ. ಕೋವಿಡ್ ಸವಾಲಿನ ಮಧ್ಯದಲ್ಲೂ ವಿವಿಧ ದೇಶದ ರಾಯಭಾರಿಗಳು ಬಂದು ಭಾಗಿಯಾಗಿದ್ದಾರೆ. ತಮ್ಮ ಯೋಚನೆಗಳನ್ನ ಹೇಳಿದ್ದಾರೆ. ಈ ಬಾರಿಯ ಬೆಂಗಳೂರು ಟೆಕ್ ಶೃಂಗದಲ್ಲಿ 17 ಸೆಷನ್‌ಗಳು ತಂತ್ರಜ್ಞಾನ ಆವಿಷ್ಕಾರ ಆರೋಗ್ಯ, ಶಿಕ್ಷಣ, ವ್ಯವಸಾಯ ಮುಂದಾದ ಕ್ಷೇತ್ರಗಳ ಕುರಿತು ಆಗುತ್ತಿದೆ ಎಂದು ಐಟಿ-ಬಿಟಿ ಖಾತೆ ಸಚಿವ ಸಿ.ಎನ್.ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ.

Published On - 7:31 am, Wed, 17 November 21

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!