AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Tech Summit: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಬೆಂಗಳೂರು ಟೆಕ್ ಸಮಿಟ್’ ಕಲರವ

ಇಂದಿನಿಂದ ಆರಂಭವಾಗಲಿರುವ ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಒಟ್ಟು 30 ದೇಶಗಳು ಭಾಗಿಯಾಗಲಿವೆ. ಮೊದಲ ಬಾರಿಗೆ ನಡೆಯುತ್ತಿರುವ ಇಂಡೋ-US ಕಾನ್‌ಕ್ಲೇವ್ ಸೇರಿದಂತೆ ಟೆಕ್ ಸಮಿಟ್‌ನಲ್ಲಿ (Bengaluru Tech Summit -BTS) 75 ಪ್ಯಾನಲ್ ಡಿಸ್ಕಷನ್ ನಡೆಯಲಿವೆ. ನೀತಿಸಂಹಿತೆ ಹಿನ್ನೆಲೆ ಒಪ್ಪಂದಗಳ ಘೋಷಣೆ ಮಾಡುವುದಿಲ್ಲ.

Bengaluru Tech Summit: ಸಿಲಿಕಾನ್​ ಸಿಟಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಬೆಂಗಳೂರು ಟೆಕ್ ಸಮಿಟ್’ ಕಲರವ
Bengaluru Tech Summit
TV9 Web
| Edited By: |

Updated on:Nov 17, 2021 | 12:33 PM

Share

ಬೆಂಗಳೂರು: ಸಿಲಿಕಾನ್​ ಸಿಟಿ ಎಂದೇ ಖ್ಯಾತವಾಗಿರುವ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಬೆಂಗಳೂರು ಟೆಕ್ ಸಮಿಟ್’ ಕಲರವ ಕೇಳಿಬರಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು 24ನೇ ಬೆಂಗಳೂರು ಟೆಕ್ ಸಮಿಟ್ ಅನ್ನು ಉದ್ಘಾಟಿಸಲಿದ್ದಾರೆ. ಸಮಿಟ್‌ನಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಗಮನಾರ್ಗಹವೆಂದರೆ ಟೆಕ್ ಸಮಿಟ್ ಬಹುತೇಕ ವರ್ಚುವಲ್ ಆಗಿ ನಡೆಯಲಿದೆ. ಟೆಕ್ ಸಮಿಟ್‌ನಲ್ಲಿ ಇಸ್ರೇಲ್ ಮತ್ತು ಆಸ್ಟ್ರೇಲಿಯಾ ದೇಶಗಳ ಪ್ರಧಾನಿಗಳು ಭಾಗಿಯಾಗಲಿದ್ದಾರೆ.

ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಒಟ್ಟು 30 ದೇಶಗಳು ಭಾಗಿಯಾಗಲಿವೆ. ಮೊದಲ ಬಾರಿಗೆ ನಡೆಯುತ್ತಿರುವ ಇಂಡೋ-US ಕಾನ್‌ಕ್ಲೇವ್ ಸೇರಿದಂತೆ ಟೆಕ್ ಸಮಿಟ್‌ನಲ್ಲಿ (Bengaluru Tech Summit -BTS) 75 ಪ್ಯಾನಲ್ ಡಿಸ್ಕಷನ್ ನಡೆಯಲಿವೆ. ನೀತಿಸಂಹಿತೆ ಹಿನ್ನೆಲೆ ಒಪ್ಪಂದಗಳ ಘೋಷಣೆ ಮಾಡುವುದಿಲ್ಲ.

24ನೇ ಬೆಂಗಳೂರು ಟೆಕ್​ ಶೃಂಗವು (BTS 2021 Virtual Event) ವರ್ಚುಯಲ್​ ಈವೆಂಟ್ ಆಗಿ ಇದೇ ನವೆಂಬರ್ 17 ರಿಂದ 19 ವರಗೆಗೆ ನಡೆಯಲಿದೆ. ತಂತ್ರಜ್ಞಾನ ಆವಿಷ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯಾವ ರೀತಿ ತಲುಪುತ್ತದೆ ಅಂತ ನಾವು ನೋಡಿದ್ದೇವೆ. ಕೋವಿಡ್ ಸವಾಲಿನ ಮಧ್ಯದಲ್ಲೂ ವಿವಿಧ ದೇಶದ ರಾಯಭಾರಿಗಳು ಬಂದು ಭಾಗಿಯಾಗಿದ್ದಾರೆ. ತಮ್ಮ ಯೋಚನೆಗಳನ್ನ ಹೇಳಿದ್ದಾರೆ. ಈ ಬಾರಿಯ ಬೆಂಗಳೂರು ಟೆಕ್ ಶೃಂಗದಲ್ಲಿ 17 ಸೆಷನ್‌ಗಳು ತಂತ್ರಜ್ಞಾನ ಆವಿಷ್ಕಾರ ಆರೋಗ್ಯ, ಶಿಕ್ಷಣ, ವ್ಯವಸಾಯ ಮುಂದಾದ ಕ್ಷೇತ್ರಗಳ ಕುರಿತು ಆಗುತ್ತಿದೆ ಎಂದು ಐಟಿ-ಬಿಟಿ ಖಾತೆ ಸಚಿವ ಸಿ.ಎನ್.ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ.

Published On - 7:31 am, Wed, 17 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್