AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಸಾನ್ ಮೇಳದಲ್ಲಿ ಧೋನಿ ಹಸುಗಳದ್ದೇ ಕಾರುಬಾರು.. ಅತ್ಯುತ್ತಮ ಗೋಪಾಲಕ ಪ್ರಶಸ್ತಿ ಪಡೆದ ಕ್ಯಾಪ್ಟನ್​ ಕೂಲ್​, ಫೋಟೋ ನೋಡಿ!

ಬಿರ್ಸಾ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ, ಪೂರ್ವ ಭಾರತದ ಪಶುಸಂಗೋಪನಾ ಕ್ಷೇತ್ರದಲ್ಲಿ ಮಹೋನ್ನತ ಕೆಲಸಕ್ಕಾಗಿ ಮತ್ತು ಕೊಡುಗೆಗಾಗಿ ಧೋನಿ ಅತ್ಯುತ್ತಮ ಗೋಪಾಲಕ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪೃಥ್ವಿಶಂಕರ
| Edited By: |

Updated on: Mar 07, 2021 | 6:22 PM

Share
ಟೀಂ ಇಂಡಿಯಾದ ಕ್ರಿಕೆಟ್ ಇತಿಹಾಸದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಕೇವಲ ಒಬ್ಬ ಕ್ರಿಕೆಟಿಗನಲ್ಲ. ಬದಲಿಗೆ ಧೋನಿ ಒಬ್ಬ ಅತ್ಯುತ್ತಮ ಕೃಷಿಕ ಸಹ ಆಗಿದ್ದಾರೆ. ಬಿರ್ಸಾ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ, ಪೂರ್ವ ಭಾರತದ ಪಶುಸಂಗೋಪನಾ ಕ್ಷೇತ್ರದಲ್ಲಿ ಮಹೋನ್ನತ ಕೆಲಸಕ್ಕಾಗಿ ಮತ್ತು ಕೊಡುಗೆಗಾಗಿ ಧೋನಿ ಅತ್ಯುತ್ತಮ ಗೋಪಾಲಕ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಟೀಂ ಇಂಡಿಯಾದ ಕ್ರಿಕೆಟ್ ಇತಿಹಾಸದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಕೇವಲ ಒಬ್ಬ ಕ್ರಿಕೆಟಿಗನಲ್ಲ. ಬದಲಿಗೆ ಧೋನಿ ಒಬ್ಬ ಅತ್ಯುತ್ತಮ ಕೃಷಿಕ ಸಹ ಆಗಿದ್ದಾರೆ. ಬಿರ್ಸಾ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ, ಪೂರ್ವ ಭಾರತದ ಪಶುಸಂಗೋಪನಾ ಕ್ಷೇತ್ರದಲ್ಲಿ ಮಹೋನ್ನತ ಕೆಲಸಕ್ಕಾಗಿ ಮತ್ತು ಕೊಡುಗೆಗಾಗಿ ಧೋನಿ ಅತ್ಯುತ್ತಮ ಗೋಪಾಲಕ್ ಪ್ರಶಸ್ತಿಯನ್ನು ಪಡೆದಿದ್ದಾರೆ.

1 / 5
ಮಹೇಂದ್ರ ಸಿಂಗ್ ಧೋನಿ 43 ಎಕರೆ ಜಮೀನಿನಲ್ಲಿ ಡೈರಿ ಫಾರ್ಮ್ ನಡೆಸುತ್ತಿದ್ದು, ಈ ಪಾರ್ಮ್​ ಹೌಸ್​ನಲ್ಲಿ ತರಕಾರಿಗಳು, ಹಣ್ಣುಗಳನ್ನು ಸಹ ಬೆಳೆದು ವಿದೇಶಕ್ಕೆ ರಫ್ತು ಮಾಡುತ್ತಿದ್ದಾರೆ ಧೋನಿ. ಬಿರ್ಸಾ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರಾದೇಶಿಕ ಅಗ್ರೊಟೆಕ್ ಕಿಸಾನ್ ಮೇಳದಲ್ಲಿ ಧೋನಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹೇಂದ್ರ ಸಿಂಗ್ ಧೋನಿ 43 ಎಕರೆ ಜಮೀನಿನಲ್ಲಿ ಡೈರಿ ಫಾರ್ಮ್ ನಡೆಸುತ್ತಿದ್ದು, ಈ ಪಾರ್ಮ್​ ಹೌಸ್​ನಲ್ಲಿ ತರಕಾರಿಗಳು, ಹಣ್ಣುಗಳನ್ನು ಸಹ ಬೆಳೆದು ವಿದೇಶಕ್ಕೆ ರಫ್ತು ಮಾಡುತ್ತಿದ್ದಾರೆ ಧೋನಿ. ಬಿರ್ಸಾ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರಾದೇಶಿಕ ಅಗ್ರೊಟೆಕ್ ಕಿಸಾನ್ ಮೇಳದಲ್ಲಿ ಧೋನಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

2 / 5
ಈ ಕಿಸಾನ್ ಮೇಳದಲ್ಲಿ ಪ್ರಾಣಿಗಳ ಪ್ರದರ್ಶನವನ್ನು ಸಹ ಆಯೋಜಿಸಲಾಗಿದ್ದು, ಮೊದಲ ಬಾರಿಗೆ ಮಹೇಂದ್ರ ಸಿಂಗ್ ಧೋನಿ ಅವರ ಡೈರಿ ಫಾರ್ಮ್​ನಲ್ಲಿರುವ ಎರಡು ಹಸುಗಳು ಸಹ ಪ್ರದರ್ಶನದಲ್ಲಿ ಹಾಜರಿದ್ದವು.

ಈ ಕಿಸಾನ್ ಮೇಳದಲ್ಲಿ ಪ್ರಾಣಿಗಳ ಪ್ರದರ್ಶನವನ್ನು ಸಹ ಆಯೋಜಿಸಲಾಗಿದ್ದು, ಮೊದಲ ಬಾರಿಗೆ ಮಹೇಂದ್ರ ಸಿಂಗ್ ಧೋನಿ ಅವರ ಡೈರಿ ಫಾರ್ಮ್​ನಲ್ಲಿರುವ ಎರಡು ಹಸುಗಳು ಸಹ ಪ್ರದರ್ಶನದಲ್ಲಿ ಹಾಜರಿದ್ದವು.

3 / 5
ಆಯ್ಕೆ ಪ್ರಕ್ರಿಯೆಯಲ್ಲಿ, ಹಸುವಿನ ಅಂಗರಚನಾಶಾಸ್ತ್ರ, ಹಾಲಿನ ಸಾಮರ್ಥ್ಯ ಇತ್ಯಾದಿಗಳನ್ನು ಪರೀಕ್ಷಿಸಲಾಯಿತು. ಈ ಪರೀಕ್ಷೆಯಲ್ಲಿ ಧೋನಿ ಒಡೆತನದ ಹಸುಗಳನ್ನು ಸಂಘಟಕರು ಅತ್ಯುತ್ತಮವೆಂದು ಪರಿಗಣಿಸಿದರು.

ಆಯ್ಕೆ ಪ್ರಕ್ರಿಯೆಯಲ್ಲಿ, ಹಸುವಿನ ಅಂಗರಚನಾಶಾಸ್ತ್ರ, ಹಾಲಿನ ಸಾಮರ್ಥ್ಯ ಇತ್ಯಾದಿಗಳನ್ನು ಪರೀಕ್ಷಿಸಲಾಯಿತು. ಈ ಪರೀಕ್ಷೆಯಲ್ಲಿ ಧೋನಿ ಒಡೆತನದ ಹಸುಗಳನ್ನು ಸಂಘಟಕರು ಅತ್ಯುತ್ತಮವೆಂದು ಪರಿಗಣಿಸಿದರು.

4 / 5
ರಾಂಚಿಯಲ್ಲಿರುವ ಮಹೇಂದ್ರ ಸಿಂಗ್ ಧೋನಿ ಅವರ ಫಾರ್ಮ್ ಹೌಸ್​ನಲ್ಲಿ 104 ಹಸುಗಳಿದ್ದು,  ಪ್ರತ್ಯೇಕ ಡೈರಿ ಫಾರ್ಮ್ ಅನ್ನು ಸಹ ತೆರೆಯಲಾಗಿದೆ.

ರಾಂಚಿಯಲ್ಲಿರುವ ಮಹೇಂದ್ರ ಸಿಂಗ್ ಧೋನಿ ಅವರ ಫಾರ್ಮ್ ಹೌಸ್​ನಲ್ಲಿ 104 ಹಸುಗಳಿದ್ದು, ಪ್ರತ್ಯೇಕ ಡೈರಿ ಫಾರ್ಮ್ ಅನ್ನು ಸಹ ತೆರೆಯಲಾಗಿದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು