AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋದಿಂದ 259 ರೂಪಾಯಿಗೆ ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ ಬಾಬತ್ತಿನಲ್ಲಿ ಪ್ರಿ ಪೇಯ್ಡ್ ಹೊಸ ಪ್ಲಾನ್ ಬಿಡುಗಡೆಯಾಗಿದೆ!

Reliance Jio: ರೂ. 259 ಪ್ಲಾನ್ ವಿಶಿಷ್ಟವಾಗಿದೆ. ಈ ಹೊಸತನವು ಪ್ರಿಪೇಯ್ಡ್ ಬಳಕೆದಾರರಿಗೆ ಪ್ರತಿ ತಿಂಗಳು ಕೇವಲ ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಗಮನಾರ್ಹವಾಗಿ, ರೂ 259 ಯೋಜನೆಯನ್ನು ಒಂದೇ ಬಾರಿಗೆ ಹಲವಾರು ಬಾರಿ ರೀಚಾರ್ಜ್ ಮಾಡಬಹುದು.

ಜಿಯೋದಿಂದ 259 ರೂಪಾಯಿಗೆ ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ ಬಾಬತ್ತಿನಲ್ಲಿ ಪ್ರಿ ಪೇಯ್ಡ್ ಹೊಸ ಪ್ಲಾನ್ ಬಿಡುಗಡೆಯಾಗಿದೆ!
ಜಿಯೋದಿಂದ 259 ರೂಪಾಯಿಗೆ ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ ಬಾಬತ್ತಿನಲ್ಲಿ ಪ್ರಿ ಪೇಯ್ಡ್ ಹೊಸ ಪ್ಲಾನ್ ಬಿಡುಗಡೆಯಾಗಿದೆ!
TV9 Web
| Edited By: |

Updated on: Mar 28, 2022 | 9:16 PM

Share

ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ಜಿಯೋ ತನ್ನ ಪ್ರೀ-ಪೇಯ್ಡ್ ಗ್ರಾಹಕರಿಗಾಗಿ ಇದೇ ಮೊದಲ ಬಾರಿಗೆ ‘ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ’ ಯೋಜನೆಯನ್ನು ಪ್ರಾರಂಭಿಸಿದೆ. ಇದು ಟೆಲಿಕಾಂ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಲಿದೆ. ಜಿಯೋ ಲಾಂಚ್ ಮಾಡಿರುವ ಹೊಸ ಪ್ಲಾನ್ ಪ್ರತಿ ತಿಂಗಳು ಅದೇ ದಿನಾಂಕದಂದು ಸ್ವಯಂಚಾಲಿತವಾಗಿ ನವೀಕರಿಸಲ್ಪಡುತ್ತದೆ, ಇದುವೇ ಪೋಸ್ಟ್ ಪೇಯ್ಡ್ ಗ್ರಾಹಕರಿಗೆ ನೀಡುವ ಸೇವೆಯಂತೆಯೇ ದೊರೆಯಲಿದೆ. ಹೊಸದಾಗಿ ಲಾಂಚ್ ಮಾಡಿರುವ ಮಾಸಿಕ ಯೋಜನೆಯು ರೂ 259 ಬೆಲೆಯದ್ದಾಗಿದೆ ಮತ್ತು 1.5 GB ದೈನಂದಿನ ಡೇಟಾ, ಅನಿಯಮಿತ ಕರೆ ಮತ್ತು ಇತರ ಪ್ರಯೋಜನಗಳನ್ನು ಗ್ರಾಹಕರಿಗೆ ನೀಡಲಿದ್ದು, ಮಾರ್ಚ್ 28 ರಂದು ಈ ಹೊಸ ಯೋಜನೆಯೂ ಜಾರಿಯಾಗಲಿದೆ.

ರೂ. 259 ಪ್ಲಾನ್ ವಿಶಿಷ್ಟವಾಗಿದೆ. ಈ ಹೊಸತನವು ಪ್ರಿಪೇಯ್ಡ್ ಬಳಕೆದಾರರಿಗೆ ಪ್ರತಿ ತಿಂಗಳು ಕೇವಲ ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಗಮನಾರ್ಹವಾಗಿ, ರೂ 259 ಯೋಜನೆಯನ್ನು ಒಂದೇ ಬಾರಿಗೆ ಹಲವಾರು ಬಾರಿ ರೀಚಾರ್ಜ್ ಮಾಡಬಹುದು. “ಮುಂಗಡ ರೀಚಾರ್ಜ್ ಮಾಡಲಾದ ಯೋಜನೆಯು ಸರದಿಯಲ್ಲಿ ಬಳಕೆಯಾಗುತ್ತದೆ ಮತ್ತು ಪ್ರಸ್ತುತ ಸಕ್ರಿಯ ಯೋಜನೆಯ ಮುಕ್ತಾಯದ ದಿನಾಂಕದಂದು ಸ್ವಯಂಚಾಲಿತವಾಗಿ ಸಕ್ರಿಯಗೊಳ್ಳುತ್ತದೆ, ಇದು ಮನಸ್ಸಿನ ಶಾಂತಿಯನ್ನು ನೀಡುತ್ತದೆ.

ಈ ಯೋಜನೆಯು ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಲಭ್ಯವಿರುತ್ತದೆ. ರೂ 259 ಪ್ರಿ ಪೇಯ್ಡ್ ರೀಚಾರ್ಜ್‌ನೊಂದಿಗೆ ನೀವು ಏನನ್ನು ನಿರೀಕ್ಷಿಸಬಹುದು ಎಂಬುದು ಇಲ್ಲಿದೆ:

– ದಿನಕ್ಕೆ 1.5 GB ಹೈಸ್ಪೀಡ್ ಡೇಟಾ, ಆನಂತರ 64 KPBS ವೇಗದ ಡೇಟಾ – ಅನಿಯಮಿತ ಧ್ವನಿ ಕರೆ ಸೌಲಭ್ಯ – ದಿನಕ್ಕೆ 100 SMS – ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆ – ಪ್ರತಿ ತಿಂಗಳು ಅದೇ ದಿನಾಂಕದಂದು ನವೀಕರಿಸುವ ಮಾಸಿಕ ಮಾನ್ಯತೆ

Virat Kohli: ಕೊಹ್ಲಿ ಅಲ್ಲ: ಅಭ್ಯಾಸ ಪಂದ್ಯ ಮುಗಿದ ಬಳಿಕ ಡುಪ್ಲೆಸಿಸ್ ಹೊಗಳಿದ್ದು ಯಾರನ್ನ ಗೊತ್ತೇ?

IPL 2022: ಅಭ್ಯಾಸದ ವೇಳೆ ಎದುರೆದುರಾದ ಧೋನಿ-ಕೊಹ್ಲಿ: ಈ ಸಂದರ್ಭ ಏನಾಯಿತು ನೋಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್